ಲಕ್ನೋ : ಶಾಲೆಯಲ್ಲಿ ಪಾಲಕರು-ಶಿಕ್ಷಕರನ್ನು ಭೇಟಿಯಾಗುವುದನ್ನು ತಪ್ಪಿಸಲು 9 ನೇ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಲಕ್ನೋದಲ್ಲಿ ನಡೆದಿದೆ. ವರದಿಗಳ ಪ್ರಕಾರ ಗೋಮತಿ ನಗರದ ನಿವಾಸಿ ಆದಿತ್ಯ ತಿವಾರಿ ಎಂಬ ವಿದ್ಯಾರ್ಥಿ ರೈಲ್ವೇ ಹಳಿಯ ಮೇಲೆ ಮಲಗಿ ಆತ್ಮಹತ್ಯೆಗೆ ಯತ್ನಿಸಿದ್ದು ಇದೀಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. CMS ಖಾಸಗಿ ಶಾಲೆಯ PPRO ವಿದ್ಯಾರ್ಥಿ ತನ್ನ ಅಧ್ಯಯನದಲ್ಲಿ ಉತ್ತಮವಾಗಿದ್ದಾನೆ. ಆದರೆ ಅವನು ತನ್ನ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ ಕಾರಣ ಪೋಷಕರು ಮತ್ತು ಶಿಕ್ಷಕರ ಸಭೆಯನ್ನು ಕರೆಯಲಾಗಿತ್ತು. …
Read More »ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇ…
ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾ…
ಉಡುಪಿ: ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ
ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾ…
ಉಡುಪಿ: ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ‘ಅಟ್ಲಾಸ್’
ಉಡುಪಿ: ಅಪರೂಪದ ಧೂಮಕೇತು ಅಟ್ಲಾಸ್ ಇದೀಗ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮತ್ತೆ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ ಎಂ…
ಉಡುಪಿ: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 11 ಕಾಲರಾ ಪ್ರಕರಣ ಪತ್ತೆ- ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮನವಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವ…
ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
Recent Posts
ನ.19: ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ
ಮಂಗಳೂರು:- ಕ್ರಿಸ್ತ ಶಕ 1837 ರಲ್ಲಿಯೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ರಣಕಹಳೆ ಮೊಳಗಿಸಿದ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಸಹಭಾಗಿತ್ವದಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಗುವುದು, ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ತಿಳಿಸಿದರು.ಅವರು ನ.15ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ …
Read More »ಬೆಳ್ತಂಗಡಿ: ಸಾಲದ ಸಮಸ್ಯೆ ಎದುರಿಸುತ್ತಿದ್ದ ವ್ಯಕ್ತಿ ನೇಣುಬಿಗಿದು ಜೀವಾಂತ್ಯ…
ಬೆಳ್ತಂಗಡಿ: ಸಾಲದ ಸುಳಿಗೆ ಸಿಕ್ಕಿ ಸಮಸ್ಯೆ ಎದುರಿಸುತ್ತಿದ್ದ ವ್ಯಕ್ತಿಯೋರ್ವರು ಮನೆಯ ಸಮೀಪದ ರಬ್ಬರ್ ತೋಟದಲ್ಲಿ ರಬ್ಬರ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲುವಿನಲ್ಲಿ ನಿನ್ನೆ ನಡೆದಿದೆ. ಗಂಡಿಬಾಗಿಲು ನಿವಾಸಿ ಡೋಮಿನಿಕ್ (50) ಎಂಬವರು ಆತ್ಮಹತ್ಯೆಗೊಳಗಾದ ವ್ಯಕ್ತಿ. ಕೃಷಿಕರಾಗಿದ್ದ ಡೋಮಿನಿಕ್ ಅವರು ಸಾಲದ ಸುಳಿಗೆ ಸಿಲುಕಿ ಸಮಸ್ಯೆ ಎದುರಿಸುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡರು. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
Read More »