ಹುಬ್ಬಳ್ಳಿ, ನವೆಂಬರ್17: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಡಿ.ಕೆ. ಚವ್ಹಾಣ ತಮ್ಮ 75ರ ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾಗಿದ್ದಾರೆ. ತಮ್ಮ ಪತ್ನಿ ಶಾರದಾ ಅವರ ಸಹೋದರಿ ಅನುಸೂಯಾ ಅವರನ್ನು ಡಿ.ಕೆ. ಚವ್ಹಾಣ ಕೈ ಹಿಡಿದಿದ್ದಾರೆ. 75ನೇ ವಯಸ್ಸಿನಲ್ಲಿ ಮದುವೆಯಾಗಿರುವ ಡಿ.ಕೆ. ಚವ್ಹಾಣ, ಮೃತಪಟ್ಟ ತಮ್ಮ ಮೊದಲ ಪತ್ನಿಯ ಸಹೋದರಿಯನ್ನೇ ವಿವಾಹವಾಗಿರುವುದು ವಿಶೇಷವಾಗಿದೆ. ಈ ಮೂಲಕ ಚವ್ಹಾಣ ಎರಡನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಜಿ ಮೇಯರ್ ಡಿ.ಕೆ. ಚವ್ಹಾಣ ಮದುವೆ ಹುಬ್ಬಳ್ಳಿಯಲ್ಲಿ ನಡೆದಿದ್ದು, …
Read More »ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇ…
ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾ…
ಉಡುಪಿ: ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ
ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾ…
ಉಡುಪಿ: ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ‘ಅಟ್ಲಾಸ್’
ಉಡುಪಿ: ಅಪರೂಪದ ಧೂಮಕೇತು ಅಟ್ಲಾಸ್ ಇದೀಗ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮತ್ತೆ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ ಎಂ…
ಉಡುಪಿ: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 11 ಕಾಲರಾ ಪ್ರಕರಣ ಪತ್ತೆ- ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮನವಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವ…
ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
Recent Posts
ದೆಹಲಿ ಕೊಲೆ ಪ್ರಕರಣ: ಇನ್ನೂ ಸಿಗದ ಶ್ರದ್ಧಾ ತಲೆ, ಮೊಬೈಲ್ – ಹಾಗಿದ್ದರೆ ಈಗ ಇರುವ ಸಾಕ್ಷ್ಯಗಳೇನು..? ಇಲ್ಲಿದೆ ಮಾಹಿತಿ
ದೇಶವನ್ನೇ ನಡುಗಿಸಿರುವ ಸೆನ್ಸೇಷನಲ್ ದೆಹಲಿ ಕೊಲೆ ಪ್ರಕರಣದಲ್ಲಿ ಬಿಟ್ಟುಹೋದ ಕೊಂಡಿಗಳನ್ನು ಕೂಡಿಸಲು, ಸಾಕ್ಷ್ಯಗಳನ್ನು ಕಲೆಹಾಕಲು ಪೊಲೀಸರು ತೀವ್ರವಾಗಿ ಹೆಣಗಾಡುತ್ತಿದ್ದಾರೆ. ಕೊಲೆ ಘಟಿಸಿ ಆರು ತಿಂಗಳೇ ಆಗಿರುವುದರಿಂದ ಸಾಕ್ಷಿಗಳನ್ನು ಒಗ್ಗೂಡಿಸಲು ಕಷ್ಟಪಡಬೇಕಾಗಿದೆ. ಮೇ 18ರಂದು ಅಫ್ತಾಬ್ ಪೂನಾವಾಲಾ ತನ್ನ ಲಿವ್ ಇನ್ ಪಾರ್ಟ್ನರ್ ಶ್ರದ್ಧಾಳನ್ನು ಉಸಿರುಗಟ್ಟಿಸಿ ಕೊಂದುಹಾಕಿದ್ದ. ಮರುದಿನ ಒಂದು ಫ್ರಿಜ್ ಮತ್ತು ಚೂರಿ ತಂದಿದ್ದ. ದೇಹವನ್ನು ಚೂರುಗಳಾಗಿ ಕತ್ತರಿಸಿ ಪ್ರತಿರಾತ್ರಿ ಹೋಗಿ ತುಣುಕುಗಳನ್ನು ಕಾಡಿನಲ್ಲಿ ಚೆಲ್ಲಿ ಬರುತ್ತಿದ್ದ. ಹಲವಾರು ಮೂಳೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರೂ ಶ್ರದ್ಧಾಳ ತಲೆ ಹಾಗೂ ಮೊಬೈಲ್ ಇನ್ನೂ ಪತ್ತೆಯಾಗಿಲ್ಲ. ಅಫ್ತಾಬ್ ಕೂಡ …
Read More »ದಿನದ ರಾಶಿ ಭವಿಷ್ಯ ನೋಡಿ : (ತಾ.17-11-2022 ರ ಗುರುವಾರ)
ಮೇಷ ರಾಶಿ:ಇಂದು ಒಳ್ಳೆಯ ಜನರೊಂದಿಗೆ ಸಮಯ ಕಳೆಯುವುದು ಈ ರಾಶಿಚಕ್ರದ ಚಿತ್ತವನ್ನು ಸುಧಾರಿಸುತ್ತದೆ. ಇಂದು ನೀವು ಮಕ್ಕಳು ಮತ್ತು ಕುಟುಂಬದ ಸದಸ್ಯರೊಂದಿಗೆ ಶಾಪಿಂಗ್ ಮಾಡಬಹುದು. ಸಿಂಗಲ್ಸ್ ಇಂದು ವಿಶೇಷ ವ್ಯಕ್ತಿಯನ್ನು ಭೇಟಿ ಮಾಡಬಹುದು. ಇಂದು ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಈ ಕಾರಣದಿಂದಾಗಿ ನೀವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬಹುದು. ನಿಮ್ಮ ಪತಿ ಮತ್ತು ಹೆಂಡತಿಯ ನಡುವಿನ ಸಂಬಂಧದಲ್ಲಿ ಮಾಧುರ್ಯವಿದೆ. ನೀವು ಇಂದು ಕೆಲವು ಒತ್ತಡದ ಸಂದರ್ಭಗಳನ್ನು ಎದುರಿಸಬಹುದು. ನೀವು ಇಂದು 95 ಪ್ರತಿಶತದಷ್ಟು ಅದೃಷ್ಟವನ್ನು ಪಡೆಯುತ್ತೀರಿ. ಪರಿಹಾರ: ಹನುಮಾನ್ ಚಾಲೀಸಾವನ್ನು ಇಂದು ಪಠಿಸಬೇಕು. ಶುಭ …
Read More »