Recent Posts

ಉಡುಪಿ: ಹಿಂದೂ ವಿದ್ಯಾರ್ಥಿಗಳ ಮೇಲೆ ಇಸ್ಲಾಂ ಆಚರಣೆಗಳ ಹೇರಿಕೆ ಆರೋಪ: ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಉಡುಪಿಯ ಕುಂದಾಪುರ ತಾಲೂಕಿನ  ಶಂಕರನಾರಾಯಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಆಯೋಜಿಸಿದ ವಲಯ ಮಟ್ಟದ ಕ್ರೀಡಾಕೂಟ ಇದೀಗ ವಿವಾದಕ್ಕೆ ತುತ್ತಾಗಿದೆ. ಈ ಕ್ರೀಡಾಕೂಟದಲ್ಲಿ ಬಲವಂತವಾಗಿ ಹಿಂದೂ ಧರ್ಮದ ವಿದ್ಯಾರ್ಥಿನಿಯರನ್ನು ಮುಸ್ಲಿಂ ಆಜಾನ್ ಆಚರಣೆ ಮಾಡಿಸಲಾಗಿದೆ ಎಂದು ಆರೋಪಿಸಿ  ಹಿಂದೂಪರ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಿವೆ. ಇಂದು ಬೆಳಿಗ್ಗೆ ಶಾಲೆಯ ಮುಂಭಾಗ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಕ್ರೀಡಾಕೂಟದ ಸ್ವಾಗತ ನೃತ್ಯದಲ್ಲಿ ಹಿಂದೂ, ಕ್ರೈಸ್ತ, ಇಸ್ಲಾಂ …

Read More »

ಮೆಡಿಸನ್‌ ಅಂತ ಹೇಳಿ Apple Airpods ನುಂಗಿದ ಹುಡುಗಿ: ಎಕ್ಸ್-ರೇ ನೋಡಿ ಶಾಕ್‌ ಆದ ವೈದ್ಯರು

ಕೆಲವೊಮ್ಮೆ ನಾವು ಸಣ್ಣ ವಿಷಯಗಳನ್ನು ನಿರ್ಲಕ್ಷಿಸುತ್ತೇವೆ ಮತ್ತು ನಂತರ ಅದರಿಂದ ನಾವು ತೊಂದ್ರೆಗೆ ಈಡಾಗುತ್ತೇವೆ. ಈ ನಡುವೆ ಯುವತಿಯೊಬ್ಬಳು ಆಪಲ್ ಏರ್ ಪಾಡ್ ನ ಒಂದು ಭಾಗವನ್ನು ಔಷಧಿ ಎಂದು ಭಾವಿಸಿ ನುಂಗಿ ಅದು ಮಾತ್ರೆ ಅಲ್ಲ ಅಂತ ಗಮನಕ್ಕೆ ಬರುವ ಹೊತ್ತಿನಲ್ಲಿ ದೊಡ್ಡ ಅನಾಹುತಾ ಕುಡ ನಡೆದಿದೆ. ಟಿಕ್ಟಾಕ್ನಲ್ಲಿ ಬಳಕೆದಾರರ ಹೆಸರು @iamcarliiiib ಹೊಂದಿರುವ ಮಹಿಳೆ, ಆಕಸ್ಮಿಕವಾಗಿ ಡ್ರಗ್ಸ್ ಬದಲು ತನ್ನ ಏರ್ಪಾಡ್ಗಳಲ್ಲಿ ಒಂದನ್ನು ನುಂಗಿದ್ದಾರೆ ಎನ್ನಲಾಗಿದೆ. ತನ್ನ ಕೈಯಲ್ಲಿದ್ದ ನೋವು ನಿವಾರಕ ಇಬ್ರುಪ್ರೊಫೆನ್ ಅನ್ನು ತೆಗೆದುಕೊಳ್ಳಲು ಮುಂದಾದಾಗ ಆಕೆ ಔಷಧಿಯ ಬದಲು …

Read More »

BREAKING NEWS: ‘ಹೊನ್ನಾಳಿ ಚಂದ್ರಶೇಖರ್’ ಸಾವಿನ ಪ್ರಕರಣಕ್ಕೆ ಬಿಗ್‍ ಟ್ವಿಸ್ಟ್ : ಮರಣೋತ್ತರ ಪರೀಕ್ಷೆಯಲ್ಲಿ ಸ್ಪೋಟಕ ಸತ್ಯ ಬಯಲು..!

ದಾವಣಗೆರೆ: ಹೊನ್ನಾಳಿ BJP ಶಾಸಕ ರೇಣುಕಾಚಾರ್ಯ ( Renukacharya) ಅವರ ತಮ್ಮನ ಮಗ ಚಂದ್ರಶೇಖರ್ ಮೃತದೇಹವು ತುಂಗಾ ಕಾಲುವೆಯಲ್ಲಿ ಪತ್ತೆಯಾದ ಪ್ರಕರಣ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಇನ್ನೂ ಪ್ರಕರಣ ತಾರ್ಕಿಕ ಅಂತ್ಯ ಕಂಡುಕೊಂಡಿಲ್ಲ. ಇದರ ನಡುವೆ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಚಂದ್ರಶೇಖರ್ ಸಾವಿನ ಬಗ್ಗೆ ಉಲ್ಲೇಖಿಸಲಾಗಿದೆ.ಚಂದ್ರಶೇಖರ್ ದೇಹದ ಮೇಲೆ ಯಾವುದೇ ಹಲ್ಲೆಯ ಕಲೆಗಳಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ರೇಣುಕಾಚಾರ್ಯ ಕುಟುಂಬ ಆರೋಪಿಸಿದಂತೆ ಹಲ್ಲೆ ನಡೆದಿಲ್ಲ, ಚಂದ್ರು ದೇಹದ ಮೇಲೆ ಯಾವುದೇ ಆಯುಧದ ಕಲೆಗಳಿಲ್ಲ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ಉಲ್ಲೇಖಿಸಲಾಗಿದೆ …

Read More »

You cannot copy content of this page.