ಉಡುಪಿಯ ಕುಂದಾಪುರ ತಾಲೂಕಿನ ಶಂಕರನಾರಾಯಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಆಯೋಜಿಸಿದ ವಲಯ ಮಟ್ಟದ ಕ್ರೀಡಾಕೂಟ ಇದೀಗ ವಿವಾದಕ್ಕೆ ತುತ್ತಾಗಿದೆ. ಈ ಕ್ರೀಡಾಕೂಟದಲ್ಲಿ ಬಲವಂತವಾಗಿ ಹಿಂದೂ ಧರ್ಮದ ವಿದ್ಯಾರ್ಥಿನಿಯರನ್ನು ಮುಸ್ಲಿಂ ಆಜಾನ್ ಆಚರಣೆ ಮಾಡಿಸಲಾಗಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಿವೆ. ಇಂದು ಬೆಳಿಗ್ಗೆ ಶಾಲೆಯ ಮುಂಭಾಗ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಕ್ರೀಡಾಕೂಟದ ಸ್ವಾಗತ ನೃತ್ಯದಲ್ಲಿ ಹಿಂದೂ, ಕ್ರೈಸ್ತ, ಇಸ್ಲಾಂ …
Read More »ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇ…
ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾ…
ಉಡುಪಿ: ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ
ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾ…
ಉಡುಪಿ: ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ‘ಅಟ್ಲಾಸ್’
ಉಡುಪಿ: ಅಪರೂಪದ ಧೂಮಕೇತು ಅಟ್ಲಾಸ್ ಇದೀಗ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮತ್ತೆ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ ಎಂ…
ಉಡುಪಿ: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 11 ಕಾಲರಾ ಪ್ರಕರಣ ಪತ್ತೆ- ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮನವಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವ…
ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
Recent Posts
ಮೆಡಿಸನ್ ಅಂತ ಹೇಳಿ Apple Airpods ನುಂಗಿದ ಹುಡುಗಿ: ಎಕ್ಸ್-ರೇ ನೋಡಿ ಶಾಕ್ ಆದ ವೈದ್ಯರು
ಕೆಲವೊಮ್ಮೆ ನಾವು ಸಣ್ಣ ವಿಷಯಗಳನ್ನು ನಿರ್ಲಕ್ಷಿಸುತ್ತೇವೆ ಮತ್ತು ನಂತರ ಅದರಿಂದ ನಾವು ತೊಂದ್ರೆಗೆ ಈಡಾಗುತ್ತೇವೆ. ಈ ನಡುವೆ ಯುವತಿಯೊಬ್ಬಳು ಆಪಲ್ ಏರ್ ಪಾಡ್ ನ ಒಂದು ಭಾಗವನ್ನು ಔಷಧಿ ಎಂದು ಭಾವಿಸಿ ನುಂಗಿ ಅದು ಮಾತ್ರೆ ಅಲ್ಲ ಅಂತ ಗಮನಕ್ಕೆ ಬರುವ ಹೊತ್ತಿನಲ್ಲಿ ದೊಡ್ಡ ಅನಾಹುತಾ ಕುಡ ನಡೆದಿದೆ. ಟಿಕ್ಟಾಕ್ನಲ್ಲಿ ಬಳಕೆದಾರರ ಹೆಸರು @iamcarliiiib ಹೊಂದಿರುವ ಮಹಿಳೆ, ಆಕಸ್ಮಿಕವಾಗಿ ಡ್ರಗ್ಸ್ ಬದಲು ತನ್ನ ಏರ್ಪಾಡ್ಗಳಲ್ಲಿ ಒಂದನ್ನು ನುಂಗಿದ್ದಾರೆ ಎನ್ನಲಾಗಿದೆ. ತನ್ನ ಕೈಯಲ್ಲಿದ್ದ ನೋವು ನಿವಾರಕ ಇಬ್ರುಪ್ರೊಫೆನ್ ಅನ್ನು ತೆಗೆದುಕೊಳ್ಳಲು ಮುಂದಾದಾಗ ಆಕೆ ಔಷಧಿಯ ಬದಲು …
Read More »BREAKING NEWS: ‘ಹೊನ್ನಾಳಿ ಚಂದ್ರಶೇಖರ್’ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮರಣೋತ್ತರ ಪರೀಕ್ಷೆಯಲ್ಲಿ ಸ್ಪೋಟಕ ಸತ್ಯ ಬಯಲು..!
ದಾವಣಗೆರೆ: ಹೊನ್ನಾಳಿ BJP ಶಾಸಕ ರೇಣುಕಾಚಾರ್ಯ ( Renukacharya) ಅವರ ತಮ್ಮನ ಮಗ ಚಂದ್ರಶೇಖರ್ ಮೃತದೇಹವು ತುಂಗಾ ಕಾಲುವೆಯಲ್ಲಿ ಪತ್ತೆಯಾದ ಪ್ರಕರಣ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಇನ್ನೂ ಪ್ರಕರಣ ತಾರ್ಕಿಕ ಅಂತ್ಯ ಕಂಡುಕೊಂಡಿಲ್ಲ. ಇದರ ನಡುವೆ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಚಂದ್ರಶೇಖರ್ ಸಾವಿನ ಬಗ್ಗೆ ಉಲ್ಲೇಖಿಸಲಾಗಿದೆ.ಚಂದ್ರಶೇಖರ್ ದೇಹದ ಮೇಲೆ ಯಾವುದೇ ಹಲ್ಲೆಯ ಕಲೆಗಳಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ರೇಣುಕಾಚಾರ್ಯ ಕುಟುಂಬ ಆರೋಪಿಸಿದಂತೆ ಹಲ್ಲೆ ನಡೆದಿಲ್ಲ, ಚಂದ್ರು ದೇಹದ ಮೇಲೆ ಯಾವುದೇ ಆಯುಧದ ಕಲೆಗಳಿಲ್ಲ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ಉಲ್ಲೇಖಿಸಲಾಗಿದೆ …
Read More »