Recent Posts

ಬೆಳ್ತಂಗಡಿ : ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಚೇರಿಗೆ ನಟಿ ಶ್ರುತಿ ಭೇಟಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಉಜಿರೆಯ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಚೇರಿಗೆ ಇಂದು ಕನ್ನಡ ಚಿತ್ರರಂಗದ ಹಿರಿಯ ನಟಿ ಶ್ರುತಿ ಭೇಟಿ ನೀಡಿದರು. ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್ ಜನಾರ್ಧನ ಅವರು ಚಿತ್ರನಟಿ ಶೃತಿಯವರನ್ನು ಸ್ವಾಗತಿಸಿ, ಸಿರಿ ಸಂಸ್ಥೆಯ ಬಗ್ಗೆ ಪ್ರಾಸ್ತಾವಿಕವಾಗಿ ಪರಿಚಯಿಸಿ ಸನ್ಮಾನ ನೀಡಿ ಗೌರವಿಸಿದರು. ಇನ್ನು ನಟಿ ಶ್ರುತಿ ಅವರು ಮಾತನಾಡಿ ‘ಪೂಜ್ಯ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸಾಗಿರುವ ಈ ಸಂಸ್ಥೆಯಲ್ಲಿ ಅನೇಕ ಮಹಿಳೆಯರು ಉದ್ಯೋಗ ನಡೆಸುತ್ತಾ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುತ್ತಿದ್ದಾರೆ. …

Read More »

ಕಾಂತಾರ ಗೆಟಪ್ ನಲ್ಲಿ ಜಿಲ್ಲಾಧಿಕಾರಿ ಎದುರು ನಿಂತ ತಹಶಿಲ್ದಾರ್..!

ಆಂದ್ರಪ್ರದೇಶ : ಕಾಂತಾರ ಮೂವಿ ಇಡೀ ದೇಶವನ್ನೇ ಮೋಡಿ ಮಾಡಿದ್ದು, ಕರ್ನಾಟಕದಲ್ಲಿ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲೂ ಈ ಸಿನಿಮಾ ಸೂಪರ್​ ಹಿಟ್​ ಆಗಿದೆ. ತುಳುನಾಡಿನ ಪರಂಪರೆಯನ್ನು ಬಿಂಬಿಸುವ ಈ ಚಿತ್ರ ಕೋಟಿಗಟ್ಟಲೇ ಹಣ ಬಾಚುತ್ತಿದೆ. ಈ ನಡುವೆ ಗುಂಟೂರಿನ ನಾಗಾರ್ಜುನ ಯೂನಿವರ್ಸಿಟಿಯಲ್ಲಿ ಆಂಧ್ರ ಪ್ರದೇಶ ತೆರಿಗೆ ಇಲಾಖೆಯ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದೆ. ಇದರಲ್ಲಿ ಹಲವು ಅಧಿಕಾರಿಗಳು ಭಾಗಿ ಆಗಿದ್ದಾರೆ. ಈ ವೇಳೆ ವಿಜಯನಗರಂ ಜಿಲ್ಲೆಯ ತಹಶೀಲ್ದಾರ್​ ಪ್ರಸಾದ್​ ರಾವ್​ ಅವರು ‘ಕಾಂತಾರ’ ಸಿನಿಮಾದ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರನ್ನು ಈ ಅವತಾರದಲ್ಲಿ ಕಂಡು …

Read More »

ದೇಶವೇ ಬೆಚ್ಚಿ ಬೀಳಿಸಿದ ಶ್ರದ್ಧಾ ಹತ್ಯೆ: ದೇಹದ 12 ತುಂಡುಗಳು ಪತ್ತೆ, ತಲೆ ನಾಪತ್ತೆ!

ದೆಹಲಿ: ದೇಶವೇ ಬೆಚ್ಚಿ ಬೀಳುವ ರೀತಿಯಲ್ಲಿ ದೆಹಲಿಯಲ್ಲಿ ನಡೆದಿರುವ ಶ್ರದ್ಧಾ ಎಂಬ ಯುವತಿಯ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಅಫ್ತಾಬ್ ಎಂಬ ಯುವಕ ತನ್ನ ಲಿವ್ ಇನ್ ಸಂಗಾತಿ ಶ್ರದ್ಧಾಳನ್ನು ಹತ್ಯೆ ಮಾಡಿ 32 ತುಂಡುಗಳನ್ನಾಗಿ ಕತ್ತರಿಸಿ ಎಸೆದಿದ್ದ. ಈ ಪೈಕಿ ದೇಹದ 12 ತುಂಡುಗಳು ಪತ್ತೆಯಾಗಿದ್ದು, ತಲೆ ಭಾಗದ ದೇಹದ ತುಂಡು ಇನ್ನಷ್ಟೇ ಪತ್ತೆಯಾಗಬೇಕಿದೆ. ಶ್ರದ್ದಾ ಕೊಲೆಯಾದ ಚತ್ತಾರ್ ಪುರದ ಫ್ಲಾಟ್ ಹಾಗೂ ಆಕೆಯ ದೇಹವನ್ನು ತುಂಡರಿಸಿ ಬಿಸಾಡಿದ್ದ ಮೆಹ್ರೌಲಿ ಅರಣ್ಯ ಪ್ರದೇಶದಲ್ಲಿ ಆರೋಪಿಯನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ಈ …

Read More »

You cannot copy content of this page.