Recent Posts

ಪೊಲೀಸರು ದಂಡ ಹಾಕಿದ್ದಾರೆಯೇ? ಇನ್ನುಮುಂದೆ ಪೊಲೀಸ್‌ ಠಾಣೆ ಮೆಟ್ಟಿಲು ಹತ್ತಬೇಕಾಗಿಲ್ಲ:ಇಲ್ಲಿದೆ ನೋಡಿ ಹೊಸ ಪ್ಲಾನ್

ಸಂಚಾರ ನಿಯಮ ಉಲ್ಲಂಘನೆಯ ಕಾರಣದಿಂದಾಗಿ ಪೊಲೀಸರು ದಂಡ ಹಾಕುವುದು ಸಾಮಾನ್ಯ ಹಾಗೂ ಕಾನೂನಾತ್ಮಕ ಪ್ರಕ್ರಿಯೆ. ಒಂದೊಮ್ಮೆ ದಂಡ ಹಾಕಿದ ಸಂದರ್ಭದಲ್ಲಿ ವಾಹನ ಸವಾರರಲ್ಲಿ ಹಣ ಇಲ್ಲದಿದ್ದರೆ ಪೊಲೀಸ್ ಠಾಣೆಗೋ ಅಥವಾ ನ್ಯಾಯಾಲಯಕ್ಕೋ ತೆರಳಿ ಕಟ್ಟಬೇಕಿತ್ತು. ಇದು ಸಾಮಾನ್ಯ ಜನರಿಗೆ ಕಷ್ಟವೂ ಹಾಗೂ ಕೆಲವರಿಗೆ ಹಿಂಜರಿಕೆಯೂ ಆಗಿತ್ತು. ಈಗ ಪೊಲೀಸ್ ಇಲಾಖೆ ಹೊಸ ಪ್ರಯೋಗವನ್ನು ಜಾತಿಗೆ ತರಲು ಮುಂದಾಗಿದೆ. ಮಂಗಳೂರು ನಗರ ಪೊಲೀಸ್  ಮತ್ತು ಅಂಚೆ ಇಲಾಖೆಯ ಸಹಯೋಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡ ಶುಲ್ಕವನ್ನು  ಅಂಚೆ ಕಚೇರಿ ಗಳಲ್ಲಿ ಪಾವತಿ ಸೌಲಭ್ಯವನ್ನು ಇಂದು ಉದ್ಘಾಟನೆ …

Read More »

ಶ್ರದ್ಧಾಳ ದೇಹದ ಭಾಗಗಳು ಫ್ರಿಜ್ನಲ್ಲಿ ಇದ್ದರು ಮತ್ತೊಬ್ಬಳನ್ನು ಮನೆಗೆ ಕರೆತಂದು ಏನು ಮಾಡಿದ ಗೊತ್ತಾ…?

ನವದೆಹಲಿ: , ದೆಹಲಿಯಲ್ಲಿ ಶ್ರದ್ಧಾ ಕೊಲೆ ಪ್ರಕರಣದ ತನಿಖೆಯ ಸಮಯದಲ್ಲಿ, ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಇನ್ನೊಬ್ಬ ಮಹಿಳೆಯನ್ನು ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ಬಾಡಿಗೆ ಅಪಾರ್ಟ್ಮೆಂಟ್ಗೆ ಒಂದು ದಿನದಂದು ಕರೆತಂದಿದ್ದಾನೆ ಎಂದು ತಿಳಿದುಬಂದಿದೆ. ಖಾಸಗಿ ಮಾಧ್ಯಮಮೊಂದರ ವರದಿಯ ಪ್ರಕಾರ, ಅಫ್ತಾಬ್ ವಿಚಾರಣೆಯ ಸಮಯದಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿಯ ಪ್ರಕಾರ, ಅಫ್ತಾಬ್ ಕೊಲೆಯಾದ ಸ್ವಲ್ಪ ಸಮಯದ ನಂತರ ಡೇಟಿಂಗ್ ಅಪ್ಲಿಕೇಶನ್ ಬಂಬಲ್ ಅನ್ನು ಇನ್ಸ್ಟಾಲ್ ಮಾಡಿದ್ದಾನೆ. ಡೇಟಿಂಗ್ ಅಪ್ಲಿಕೇಶನ್ನಲ್ಲಿ, ಅವರು ವೃತ್ತಿಯಲ್ಲಿ ಮನಶ್ಶಾಸ್ತ್ರಜ್ಞರಾಗಿದ್ದ ಇನ್ನೊಬ್ಬ ಮಹಿಳೆಯನ್ನು ಸಂಪರ್ಕಿಸಿದ್ದ ಎನ್ನಲಾಗಿದೆ. ವಿಶೇಷವೆಂದರೆ, …

Read More »

ಬಿಸಿ ಸಾಂಬಾರ್ ಗೆ ಬಿದ್ದು 3 ವರ್ಷದ ಪುಟ್ಟ ಕಂದಮ್ಮ ದಾರುಣ ಅಂತ್ಯ !

ಆಂಧ್ರಪ್ರದೇಶ: ಕುದಿಯುತ್ತಿದ್ದ ಸಾಂಬಾರಿಗೆ ಬಿದ್ದು ಮೂರು ವರ್ಷದ ಮಗುವೊಂದು ದಾರುಣವಾಗಿ ಮೃತಪಟ್ಟ ಘಟನೆ ಆಂದ್ರಪ್ರದೇಶದ ಕರ್ನೂಲು ಎಂಬಲ್ಲಿ ನಡೆದಿದೆ. ಸೋಮನಾಥ್ (3) ಮೃತ ಕಂದಮ್ಮ. ಸಂಬಂಧಿಕರ ಮನೆಯ ಪೂಜೆಗೆಂದು ಬಂದಿದ್ದ ಪೋಷಕರ ಜೊತೆಯಲ್ಲಿ ಮಗುವನ್ನು ಕೂಡಾ ಕರೆತರಲಾಗಿತ್ತು. ಅಲ್ಲಿ ಆಕಸ್ಮಿಕವಾಗಿ ಬಿಸಿ ಸಾಂಬಾರಿಗೆ ಬಿದ್ದು ಗಾಯಗೊಂಡಿದ್ದರಿಂದ ಕರ್ನೂಲಿಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿದ್ದಾನೆ.

Read More »

You cannot copy content of this page.