Recent Posts

ಈ ದಿನದ ರಾಶಿ ಭವಿಷ್ಯ ನೋಡಿ : (ತಾ.15-11-2022 ರ ಮಂಗಳವಾರ)

ಮೇಷ ರಾಶಿ:ಈ ರಾಶಿಯ ಜನರು ಇಂದು ತಮ್ಮ ನಡವಳಿಕೆಯಿಂದ ಜನರನ್ನು ಆಕರ್ಷಿಸುತ್ತಾರೆ. ಇಂದು ಹೊರಾಂಗಣ ಚಟುವಟಿಕೆಗಳನ್ನು ಬಲಪಡಿಸಬೇಕು. ಇಂದು ಹೊಸ ಜನರೊಂದಿಗೆ ಸ್ನೇಹ ಬೆಳೆಸಿಕೊಳ್ಳಿ. ಇದು ನಿಮಗೆ ಕೆಲವು ಅನುಕೂಲಕರ ಸಂದರ್ಭಗಳನ್ನು ಸೃಷ್ಟಿಸುತ್ತದೆ. ಅಸ್ತಿತ್ವದಲ್ಲಿರುವ ವ್ಯಾಪಾರ ಕಾರ್ಯಾಚರಣೆಗಳಿಗೆ ಯಾವುದೇ ಬದಲಾವಣೆಗಳನ್ನು ಮಾಡಲು ಪ್ರಯತ್ನಿಸಬೇಡಿ. ನಿಮ್ಮ ಸಂಗಾತಿಯೊಂದಿಗೆ ಸಹಕಾರ ಮತ್ತು ಭಾವನಾತ್ಮಕ ಸಂಬಂಧವನ್ನು ಹೊಂದಿರಿ. ಬದಲಾಗುತ್ತಿರುವ ಹವಾಮಾನವು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ನೀವು ಇಂದು 95 ಪ್ರತಿಶತದಷ್ಟು ಅದೃಷ್ಟವನ್ನು ಪಡೆಯುತ್ತೀರಿ. ಪರಿಹಾರ: ಹನುಮಾನ್ ಚಾಲೀಸವನ್ನು ಪಠಿಸಬೇಕು ಮತ್ತು ಆಂಜನೇಯನಿಗೆ ಭೋಗವನ್ನು ಅರ್ಪಿಸಬೇಕು. ಶುಭ …

Read More »

ಉರ್ಫಿ ಜಾವೇದ್ ಅವತಾರ ನೋಡಿ ಶಾಕ್ ಆದ ನೆಟ್ಟಿಗರು….ಎದೆಯನ್ನುಮುಚ್ಚಿದವರು ಯಾರು ಎಂದ ಅಭಿಮಾನಿಗಳು…!!

ಮುಂಬೈ : ಹಿಂದಿ ಓಟಿಟಿ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಉರ್ಫಿ ಜಾವೇದ್ ತಮ್ಮ ವಿಭಿನ್ನ ಫ್ಯಾಶನ್ ಟ್ರೆಂಡ್ ನಿಂದ ಹೆಸರುವಾಸಿಯಾಗಿದ್ದು, ಕ್ಯಾಮರಾ ಮುಂದೆ ಮಾತ್ರ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದ ಮಾಡೆಲ್ ಗಳನ್ನೇ ಹಿಂದಿಕ್ಕಿದ ಉರ್ಫಿ ಸಾರ್ವಜನಿಕ ಪ್ರದೇಶಗಳಲ್ಲೂ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮಾಡೆಲ್ ಉರ್ಫಿ ಜಾವೇದ್ ಮತ್ತೆ ಸುದ್ದಿಯಲ್ಲಿದ್ದಾರೆ. ಸಾರ್ವಜನಿಕವಾಗಿ ವಿಲಕ್ಷಣವಾದ ಬಟ್ಟೆಗಳನ್ನು ತೊಡುವ ಮೂಲಕ ನಟಿ ಅಭಿಮಾನಿಗಳನ್ನು ದಂಗಾಗಿಸುತ್ತಿರುತ್ತಾರೆ. ಆದರೆ ಇದೀಗ ಇನ್ಸ್ಟಾಗ್ರಾಂ ನಲ್ಲಿ ಹಾಕಿರುವ ಪೋಟೋ ಮಾತ್ರ ಸಖತ್ ವೈರಲ್ ಆಗಿದೆ, ಇದೀಗ ನಟಿ ಸಾಮಾಜಿಕ ಮಾಧ್ಯಮದಲ್ಲಿ ಹೊಸ ರೀಲ್ ಅನ್ನು …

Read More »

ನ.18ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಡುಪಿಗೆ ಆಗಮನ

ಉಡುಪಿ: ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಅವರು ನವೆಂಬರ್ ೧೮ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ಆಗಮಿಸಿ, 1.40 ಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್(ಮಾಹೆ) ಇಲ್ಲಿನನೂತನ ಕಟ್ಟಡದ ಉದ್ಘಾಟನಾ ಸಮಾರಂಭ, 2.10 ಕ್ಕೆ ಮಾಹೆಯ 30 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿದ್ದಾರೆ.

Read More »

You cannot copy content of this page.