Recent Posts

ಎನರ್ಜಿ ಮಾತ್ರೆ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಮೇಲೆ ರೇಪ್ ; ವಿದ್ಯಾರ್ಥಿನಿ ಸಾವು

ಉನ್ನಾವೋ;ಯುವಕನೋರ್ವ ಮತ್ತು‌ ಬರುವ ಮಾತ್ರೆಗಳನ್ನು ತೆಗೆದುಕೊಂಡು ಕಾಲೇಜು ವಿದ್ಯಾರ್ಥಿನಿ‌ ಮೇಲೆ ರೇಪ್ ಮಾಡಿದ್ದು ತೀವ್ರ ರಕ್ತ ಸ್ರಾವದಿಂದ ವಿದ್ಯಾರ್ಥಿನಿ ಮೃತಪಟ್ಡಿದ್ದಾಳೆ. ಘಟನೆಗೆ ಸಂಬಂಧಿಸಿ ರಾಜ್‌ ಗೌತಮ್‌(25) ಎಂಬಾತನಿಗೆ ಪೊಲೀಸರು ಬಂಧಿಸಿದ್ದಾರೆ.ಆತ ಅತ್ಯಾಚಾರ ಮಾಡುವ ಮುನ್ನು ಮಾತ್ರೆಗಳನ್ನು ತೆಗೆದುಕೊಂಡಿರುವುದಾಗಿ ವಿಚಾರಣೆ ವೇಳೆ‌ ಹೇಳಿದ್ದಾನೆ.ಬಲವಂತವಾಗಿ ಹೆಚ್ಚು ಸಮಯಗಳ ಕಾಲ ಲೈಂಗಿಕ ಕೃತ್ಯವೆಸಗಿದ್ದಾನೆ.ವಿದ್ಯಾರ್ಥಿನಿ ಇದರಿಂದ ಮೂರ್ಛೆ ಹೋಗಿದ್ದು,ತೀವ್ರ ರಕ್ತ ಸ್ರಾವವಾಗುವುದನ್ನು ಕಂಡು ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಮನೆಗೆ ಸಂತ್ರಸ್ಥೆಯ ತಂಗಿ ಬಂದು ನೋಡಿದಾಗ ಆಕೆ‌ ಬೆಡ್ ಮೇಲ ಮೂರ್ಛೆ ಹೋದ ಸ್ಥಿತಿಯಲ್ಲೇ ಇದ್ದಳು. ನಂತರ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ, …

Read More »

ಉಡುಪಿ: ಕರ್ನಾಟಕ ಬ್ಯಾಂಕ್ ಸಿಬ್ಬಂದಿಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಉಡುಪಿ: ಕರ್ನಾಟಕ ಬ್ಯಾಂಕ್ ನ ಲೀಗಲ್ ಆಫೀಸರ್ ಒಬ್ಬರ ಮೃತದೇಹವು ಅವರ ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಲೀಗಲ್ ಆಫೀಸರ್ ರಾಜ್ ಗೋಪಾಲ್ ಸಾಮಗ(42) ಮೃತಪಟ್ಟವರು. ಕೃಷ್ಣಮಠ ಸಮೀಪದ ವಾದಿರಾಜ ರಸ್ತೆಯಲ್ಲಿರುವ ಕೃಷ್ಣ ಸಾಮಗ ಅವರ ಮನೆಯಲ್ಲಿ ಹೊಗೆಯನ್ನು ಕಂಡು ನೆರೆ ಮನೆಯವರು ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮನೆಯವರು ತಕ್ಷಣ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಉಡುಪಿ ಅಗ್ನಿಶಾಮಕ ದಳ ಹಾಗೂ ನಗರ ಠಾಣೆಯ ಪೊಲೀಸರು ಕೋಣೆ ಬಾಗಿಲು ಒಳಗಡೆಯಿಂದ ಲಾಕ್ ಆಗಿದ್ದ ಕಾರಣ …

Read More »

ಉಡುಪಿಯ ಕಾಪು ಬೀಜ್‌ನಲ್ಲಿ ಸ್ಯಾಂಡ್ ಆರ್ಟ್‌ನಲ್ಲಿ ಅರಳಿದ ‘ಪಂಜುರ್ಲಿ ದೈವದ ಮುಖವರ್ಣಿಕೆ 

ಉಡುಪಿ : ನಿನ್ನೆಗೆ 50ದಿನಗಳನ್ನು ‘ಕಾಂತಾರ ಸಿನಿಮಾ ‘ ಪೂರೈಸಿದ್ದು, ಈ ನಿಟ್ಟಿನಲ್ಲಿ ಉಡುಪಿಯ ಕಾಪು ಬೀಚ್ ನಲ್ಲಿ ಸ್ಯಾಂಡ್ ಆರ್ಟ್ ಕಲಾವಿದರಿಂದ ಕಾಂತಾರ 50ರ (Fifty Days) ಸಂಭ್ರಮದ ಸುಸಂದರ್ಭದಲ್ಲಿ ಪಂಜುರ್ಲಿ ಕಲಾಕೃತಿಯನ್ನು ಸ್ಯಾಂಡ್ ಆರ್ಟ್‌ ಮೂಲಕ ಅರಳಿಸಿದ್ದಾರೆ ಮುನ್ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕಾಂತಾರ ಸಿನಿಮಾ ಐವತ್ತು ದಿನಗಳ ಪ್ರದರ್ಶನ ಕಂಡಿದ್ದು, ಬಹುತೇಕ ಚಿತ್ರಮಂದಿರಗಳು ಹೌಸ್ ಫುಲ್ ಪ್ರದರ್ಶನಕ್ಕೆ ಇನ್ನೂ ಸಾಕ್ಷಿ ಆಗುತ್ತಿವೆ. ದೇಶ ವಿದೇಶದಲ್ಲೂ 50ನೇ ದಿನದ ಸಂಭ್ರಮವನ್ನು ಅನೇಕ ಚಿತ್ರಮಂದಿರಗಳು ಆಚರಿಸಿವೆ. ಇದೇ ಹೊತ್ತಿನಲ್ಲೇ ಮಣಿಪಾಲದ ಸ್ಯಾಂಡ್ ಆರ್ಟ್ ಕಲಾವಿದರು …

Read More »

You cannot copy content of this page.