Recent Posts

GOOD NEWS: ಟಿಬಿ, ಮಧುಮೇಹ ಮತ್ತಿತರ ಔಷಧಗಳ ಬೆಲೆ ಇಳಿಕೆ, ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸಿಗಲಿದೆ ಪರಿಹಾರ

ನವದೆಹಲಿ: ಟಿಬಿ, ಎಚ್‌ಐವಿ, ಹೆಪಟೈಟಿಸ್ ಬಿ, ಮಧುಮೇಹದಂತಹ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ ಪರಿಹಾರ ನೀಡುವ ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯನ್ನು (ಎನ್‌ಎಲ್‌ಇಎಂ) ಕೇಂದ್ರ ಸರ್ಕಾರ ಭಾನುವಾರ ಜಾರಿಗೆ ತಂದಿದೆ. ಇದರಿಂದ ಅನೇಕ ರೋಗಗಳಿಗೆ ಔಷಧಗಳು ಅಗ್ಗವಾಗಲಿವೆ. ಇದು ಪೇಟೆಂಟ್ ಔಷಧಗಳನ್ನು ಒಳಗೊಂಡಿದೆ. ಸುಮಾರು ಏಳು ವರ್ಷಗಳ ನಂತರ ನವೀಕರಿಸಲಾದ ಈ ಪಟ್ಟಿಯನ್ನು ಆರೋಗ್ಯ ಸಚಿವಾಲಯವು ಸೆಪ್ಟೆಂಬರ್ 13 ರಂದು ಬಿಡುಗಡೆ ಮಾಡಿದೆ. ಇದನ್ನು 350 ಕ್ಕೂ ಹೆಚ್ಚು ತಜ್ಞರು ಸಿದ್ಧಪಡಿಸಿದ್ದಾರೆ ಮತ್ತು ಒಟ್ಟು 384 ಔಷಧಿಗಳನ್ನು ಒಳಗೊಂಡಿದೆ. ಇವುಗಳಲ್ಲಿ 4 ಕ್ಯಾನ್ಸರ್ ವಿರೋಧಿ …

Read More »

BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : `NIA’ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್ ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್ ಐಎ ತನಿಖೆಯಲ್ಲಿ ಬಯಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಏಜೆನ್ಸಿ, ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ವಿಚಾರಣೆಯಲ್ಲಿ ಮಸೂದ್ ಹತ್ಯೆ ಬಳಿಕ ಅದಕ್ಕೆ ಪ್ರತೀಕಾರವಾಗಿ ಮತ್ತೊಂದು ಕೊಲೆ ನಡೆಸಿ ಸಮಾಜದಲ್ಲಿ ಭಯ ಹುಟ್ಟಿಸುವ ಉದ್ದೇಶವನ್ನು ಪಿಎಫ್ …

Read More »

ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ (14-11-2022)

ಮೇಷ ರಾಶಿ.. ಈ ರಾಶಿಯವರಿಗೆ ಇಂದು ನಿಮ್ಮ ಕುಟುಂಬದ ಸದಸ್ಯರ ನಡುವೆ ಪರಸ್ಪರ ಸಾಮರಸ್ಯ ಹೆಚ್ಚಾಗುತ್ತದೆ. ನಿಮ್ಮ ವೃತ್ತಿಜೀವನದ ಪ್ರತಿಯೊಂದು ಅಂಶದಲ್ಲೂ ಸ್ಪಷ್ಟ ಮನೋಭಾವವನ್ನು ಹೊಂದಿರಿ. ಇಂದು ವ್ಯವಹಾರದ ದೃಷ್ಟಿಕೋನದಿಂದ ಎಲ್ಲವೂ ಉತ್ತಮವಾಗಿದೆ. ನಿಮ್ಮ ಆದಾಯ ಉತ್ತಮವಾಗಿರುತ್ತದೆ. ಕೆಲವರಿಗೆ ವಿದೇಶದಿಂದ ಒಳ್ಳೆಯ ಸುದ್ದಿ ಬರುತ್ತದೆ. ನೀವು ಉನ್ನತ ವ್ಯಾಸಂಗ, ಉದ್ಯೋಗ ಅಥವಾ ವ್ಯಾಪಾರಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದರೆ, ನಿಮ್ಮ ಸ್ವಂತ ಪ್ರಯತ್ನದಿಂದ ನೀವು ಯಶಸ್ವಿಯಾಗುತ್ತೀರಿ. ಶುಭ ಸಂಖ್ಯೆ9. ವೃಷಭ ರಾಶಿ.. ಈ ರಾಶಿಯವರಿಗೆ ಇಂದು ಎಲ್ಲರೊಂದಿಗೆ ಸೌಜನ್ಯದಿಂದ ಮಾತನಾಡುವುದು ಒಳ್ಳೆಯದು. ರಾಜಕೀಯದಲ್ಲಿ ಸಮಾಲೋಚನೆಯ ಕ್ಷೇತ್ರವು …

Read More »

You cannot copy content of this page.