ನವದೆಹಲಿ: ಟಿಬಿ, ಎಚ್ಐವಿ, ಹೆಪಟೈಟಿಸ್ ಬಿ, ಮಧುಮೇಹದಂತಹ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ ಪರಿಹಾರ ನೀಡುವ ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯನ್ನು (ಎನ್ಎಲ್ಇಎಂ) ಕೇಂದ್ರ ಸರ್ಕಾರ ಭಾನುವಾರ ಜಾರಿಗೆ ತಂದಿದೆ. ಇದರಿಂದ ಅನೇಕ ರೋಗಗಳಿಗೆ ಔಷಧಗಳು ಅಗ್ಗವಾಗಲಿವೆ. ಇದು ಪೇಟೆಂಟ್ ಔಷಧಗಳನ್ನು ಒಳಗೊಂಡಿದೆ. ಸುಮಾರು ಏಳು ವರ್ಷಗಳ ನಂತರ ನವೀಕರಿಸಲಾದ ಈ ಪಟ್ಟಿಯನ್ನು ಆರೋಗ್ಯ ಸಚಿವಾಲಯವು ಸೆಪ್ಟೆಂಬರ್ 13 ರಂದು ಬಿಡುಗಡೆ ಮಾಡಿದೆ. ಇದನ್ನು 350 ಕ್ಕೂ ಹೆಚ್ಚು ತಜ್ಞರು ಸಿದ್ಧಪಡಿಸಿದ್ದಾರೆ ಮತ್ತು ಒಟ್ಟು 384 ಔಷಧಿಗಳನ್ನು ಒಳಗೊಂಡಿದೆ. ಇವುಗಳಲ್ಲಿ 4 ಕ್ಯಾನ್ಸರ್ ವಿರೋಧಿ …
Read More »ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇ…
ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾ…
ಉಡುಪಿ: ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ
ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾ…
ಉಡುಪಿ: ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ‘ಅಟ್ಲಾಸ್’
ಉಡುಪಿ: ಅಪರೂಪದ ಧೂಮಕೇತು ಅಟ್ಲಾಸ್ ಇದೀಗ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮತ್ತೆ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ ಎಂ…
ಉಡುಪಿ: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 11 ಕಾಲರಾ ಪ್ರಕರಣ ಪತ್ತೆ- ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮನವಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವ…
ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
Recent Posts
BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : `NIA’ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ
ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್ ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್ ಐಎ ತನಿಖೆಯಲ್ಲಿ ಬಯಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಏಜೆನ್ಸಿ, ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ವಿಚಾರಣೆಯಲ್ಲಿ ಮಸೂದ್ ಹತ್ಯೆ ಬಳಿಕ ಅದಕ್ಕೆ ಪ್ರತೀಕಾರವಾಗಿ ಮತ್ತೊಂದು ಕೊಲೆ ನಡೆಸಿ ಸಮಾಜದಲ್ಲಿ ಭಯ ಹುಟ್ಟಿಸುವ ಉದ್ದೇಶವನ್ನು ಪಿಎಫ್ …
Read More »ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ (14-11-2022)
ಮೇಷ ರಾಶಿ.. ಈ ರಾಶಿಯವರಿಗೆ ಇಂದು ನಿಮ್ಮ ಕುಟುಂಬದ ಸದಸ್ಯರ ನಡುವೆ ಪರಸ್ಪರ ಸಾಮರಸ್ಯ ಹೆಚ್ಚಾಗುತ್ತದೆ. ನಿಮ್ಮ ವೃತ್ತಿಜೀವನದ ಪ್ರತಿಯೊಂದು ಅಂಶದಲ್ಲೂ ಸ್ಪಷ್ಟ ಮನೋಭಾವವನ್ನು ಹೊಂದಿರಿ. ಇಂದು ವ್ಯವಹಾರದ ದೃಷ್ಟಿಕೋನದಿಂದ ಎಲ್ಲವೂ ಉತ್ತಮವಾಗಿದೆ. ನಿಮ್ಮ ಆದಾಯ ಉತ್ತಮವಾಗಿರುತ್ತದೆ. ಕೆಲವರಿಗೆ ವಿದೇಶದಿಂದ ಒಳ್ಳೆಯ ಸುದ್ದಿ ಬರುತ್ತದೆ. ನೀವು ಉನ್ನತ ವ್ಯಾಸಂಗ, ಉದ್ಯೋಗ ಅಥವಾ ವ್ಯಾಪಾರಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದರೆ, ನಿಮ್ಮ ಸ್ವಂತ ಪ್ರಯತ್ನದಿಂದ ನೀವು ಯಶಸ್ವಿಯಾಗುತ್ತೀರಿ. ಶುಭ ಸಂಖ್ಯೆ9. ವೃಷಭ ರಾಶಿ.. ಈ ರಾಶಿಯವರಿಗೆ ಇಂದು ಎಲ್ಲರೊಂದಿಗೆ ಸೌಜನ್ಯದಿಂದ ಮಾತನಾಡುವುದು ಒಳ್ಳೆಯದು. ರಾಜಕೀಯದಲ್ಲಿ ಸಮಾಲೋಚನೆಯ ಕ್ಷೇತ್ರವು …
Read More »