Recent Posts

ಪಡುಬಿದ್ರಿ: ಕರ್ತವ್ಯಕ್ಕೆ ತೆರಳುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯ ಕರಿಮಣಿ ಸರ ಕಸಿದು ಪರಾರಿ

ಉಡುಪಿ: ಸ್ಕೂಟರ್‍ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಯುವಕರಿಬ್ಬರು ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಮಾಡಿದ ಘಟನೆ ನಡೆದಿದೆ. ಪಡುಬಿದ್ರಿಯ ಇನ್ನಾ ಗ್ರಾಮದ ಹೊಸಕಾಡು ಎಂಬಲ್ಲಿ ನಡೆದಿದೆ. ಹೊಸಕಾಡು ನಿವಾಸಿ ರೇಖಾ (40) ಅವರ 39 ಗ್ರಾಂ ಕರಿಮಣಿ ಸರವನ್ನು, ವಿಳಾಸ ಕೇಳುವ ನೆಪದಲ್ಲಿ, ಅಪರಿಚಿತ ಯುವಕರಿಬ್ಬರು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಹೆಲ್ಮೆಟ್ ಧರಿಸಿದ್ದ ಮೋಟಾರು ಬೈಕ್ ಸವಾರ ಪೂರ್ವ ಸನ್ನದ್ದನಾಗಿ ಬೈಕ್ ನಲ್ಲಿ ಕುಳಿತಿದ್ದ. ಹಿಂಬದಿ ಸವಾರ ರೇಖಾ ಅವರ ಬಳಿ ನಿಲ್ಲಿಸಿ ಚೀಟಿ ತೋರಿಸಿ ವಿಳಾಸ ಕೇಳುವ ನೆಪದಲ್ಲಿ ಬಂದು …

Read More »

ಮಳಲಿ ಮಸೀದಿ ವಿವಾದ: ವಿಹೆಚ್​ಪಿಗೆ ಮೊದಲ ಗೆಲುವು​..!!

ಮಂಗಳೂರು: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂದಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಇದರೊಂದಿಗೆ ಈ ಕೇಸ್ ನಲ್ಲಿ ಹಿಂದೂ ಸಂಘಟನೆಗಳಿಗೆ ಮೊದಲ ಗೆಲವು ದೊರೆತಂತಾಗಿದೆ. ಮಸೀದಿ ಕಾಮಗಾರಿಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಮತ್ತು ವಿಎಚ್​ಪಿ ಅರ್ಜಿ ವಜಾ ಮಾಡಬೇಕು ಎನ್ನುವ ಮಸೀದಿ ಆಡಳಿತ ಮಂಡಳಿಯ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿಯೇ ಅರ್ಜಿಯ ವಿಚಾರಣೆ ನಡೆಯಲಿದೆ. ಕೋರ್ಟ್ ಕಮಿಷನರ್ ನೇಮಿಸಿ, ಮಸೀದಿ ಸರ್ವೇ ನಡೆಸಬೇಕು ಎಂದು ವಿಎಚ್​ಪಿ ತನ್ನ ಅರ್ಜಿಯಲ್ಲಿ …

Read More »

ಸಿನಿಮಾ ತೋರಿಸ್ತೀನಿ ಅಂತ ಮಗಳನ್ನು ಕರೆದುಕೊಂಡು ಹೋಗಿ ‘ಹತ್ಯೆ’ ಮಾಡಿದ ಅಪ್ಪ’

ಬಳ್ಳಾರಿ: ಅನ್ಯ ಜಾತಿಯ ಯುವಕನ ಪ್ರೀತಿಸಿದ ಮಗಳನ್ನು ಸಿನಿಮಾ ತೋರಿಸುವ ನೆಪದಲ್ಲಿ ಕರೆದುಕೊಂಡ ಹೋಗಿ ಅಪ್ಪ ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಜಿಲ್ಲೆಯ ಕುಡುತಿನಿ ಪಟ್ಟಣದ ಸಿದ್ದಮ್ಮನಹಳ್ಳಿ ಬಳಿ ತುಂಗಭದ್ರ ಹೆಚ್‌ಎಲ್‌ಸಿ ಕಾಲುವೆಯಲ್ಲಿ ಈ ಘಟನೆ ನಡೆದಿದೆ. ಕೊಲೆ ಆರೋಪಿಯನ್ನು ಓಂಕಾರಗೌಡ ಎನ್ನಲಾಗಿದ್ದು, ಈತನ ಪುತ್ರಿ ಬೇರೆ ಜಾತಿಯ ಯುವಕನನ್ನು ಪ್ರೀತಿಸಿದನ್ನು ಸಹಿಸದೇ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಅ. 31ರಂದು ಮಗಳನ್ನು ಸಿನಿಮಾ ತೋರಿಸುವುದಾಗಿ ಕರೆದುಕೊಂಢ ಹೋದ ಓಂಕಾರಗೌಡ ಸಿನಿಮಾ ತೋರಿಸಿ ಹೋಟೆಲ್​ಗೆ ಕರೆದೊ‌ಯ್ದು ತಿಂಡಿ ತಿನ್ನಿಸಿ, ದೊಡ್ಡ ಬಸವೇಶ್ವರ ದೇವಸ್ಥಾನದಲ್ಲಿ ದೇವರ …

Read More »

You cannot copy content of this page.