ಬೆಂಗಳೂರು: ಕನ್ನಡದ ಹಿರಿಯ ನಟ ಲೋಹಿತಾಶ್ವ ಅವರು ವಿಧಿವಶರಾಗಿದ್ದಾರೆ, ಇಂದು ಮಧ್ಯಾಹ್ನ ಅವರು ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎನ್ನಲಾಗಿದೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರುಅಕ್ಟೋಬರ್ 4ರಂದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆಂಗ್ಲ ಪ್ರಾಧ್ಯಾಪಕಾರಾಗಿ ಅವರು ತಮ್ಮನ್ನು ಗುರುತಿಸಿಕೊಂಡಿದ್ದರು.
Read More »ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
ಉಡುಪಿ: ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ…!!
ಉಡುಪಿ : ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹ…
ಉಡುಪಿ: “ಕಲ್ಜಿಗ“ ಸಿನಿಮಾ ನೋಡಿ ಆಮೇಲೆ ಮಾತಾಡಿ..! ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ- ಚಿತ್ರತಂಡ ಮನವಿ
“ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿ…
ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ನ್ಯೂಸ್: ಅಕ್ಕಿ, ಬೇಳೆಕಾಳುಗಳು ಸೇರಿದಂತೆ ಈ ವಸ್ತುಗಳನ್ನು ಕಡಿಮೆ ಬೆಲೆಗೆ ಮಾರಾಟ
ಭಾರತ ಸರ್ಕಾರವು ‘ಇಂಡಿಯಾ’ ಬ್ರಾಂಡ್ ಅಡಿಯಲ್ಲಿ ಅಕ್ಕಿ, ಹಿಟ್ಟು, ಬೇಳೆಕಾಳುಗಳ ಚಿಲ್ಲರೆ ಮಾರಾಟವನ್ನು ಪುನ…
ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ
ಉಡುಪಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು …
ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ..!
ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತ…
Recent Posts
ಬಂಟ್ವಾಳ: ಯುವಕನ ಕಿಡ್ನಾಪ್ – ಪೆಟ್ರೋಲ್ ಸುರಿದು ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!?
ಬಂಟ್ವಾಳ: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು ಈ ಪ್ರಕರಣಕ್ಕೆ ಮತ್ತೊಂದು ಗಂಭೀರ ಆರೋಪ ಥಳುಕು ಹಾಕಿಕೊಂಡಿದೆ. ಬಂಧಿತ ಆರೋಪಿಯಾಗಿರುವ ಬೋಳಂತೂರು ನಿವಾಸಿ ಆಟೋ ಚಾಲಕ ಅದ್ರಾಮ ಎಂಬಾತ 19 ವರ್ಷದ ಯುವಕ ಸಮದ್ ಎಂಬಾತನನ್ನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಸಲಿಂಗಕಾಮಿ ಆಟೋ ಚಾಲಕ ಅದ್ರಾಮ.?!ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಒಬ್ಬ ಕುಖ್ಯಾತ ಸಲಿಂಗಕಾಮಿ ಎನ್ನುವ ಆರೋಪ ಕೇಳಿಬಂದಿದೆ. ಈ ಹಿಂದೆಯೂ ಹಲವು ಅಪ್ರಾಪ್ತ ಬಾಲಕರನ್ನು ಬಳಸಿ ಸಾರ್ವಜನಿಕವಾಗಿ ಒದೆ ತಿಂದಿದ್ದ. ವಿಟ್ಲ ಬಂಟ್ವಾಳ …
Read More »ಉಡುಪಿ : ಇಂದು ಕೃಷ್ಣಮಠದಲ್ಲಿ ಗ್ರಹಣ ಮೋಕ್ಷ ಬಳಿಕ ರಾತ್ರಿಯ ಮಹಾಪೂಜೆ
ಉಡುಪಿ: ಇವತ್ತು ಮತ್ತೊಂದು ಚಂದ್ರ ಗ್ರಹಣಕ್ಕೆ ಕ್ಷಣಗಣನೆ ಆರಂಭಗೊಂಡಿದೆ.ಶ್ರೀ ಕೃಷ್ಣಮಠದಲ್ಲಿ ಗ್ರಹಣ ಕಾಲದಲ್ಲೂ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇವತ್ತು ಬೆಳಗ್ಗಿನಿಂದಲೇ ಆಸ್ತಿಕರು ಕೃಷ್ಣ ದರ್ಶನಕ್ಕೆ ಬರುತ್ತಿದ್ದಾರೆ.ಶ್ರೀ ಕೃಷ್ಣನ ದರ್ಶನ ಮಾಡಿ ಕೈಮುಗಿದು ಭಕ್ತರು ತೆರಳಿತ್ತಿದ್ದಾರೆ.ಆದರೆಗ್ರಹಣ ಹಿನ್ನಲೆಯಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿರುವುದು ಕಂಡು ಬಂತು. ಇದೇವೇಳೆ ಬೆಳಗ್ಗಿನಿಂದಲೇ ಅಷ್ಟಮಠಗಳ ಯತಿಗಳು ಜಪತಪದಲ್ಲಿ ನಿರತರಾಗಿದ್ದಾರೆ. ಇವತ್ತು ಎಂದಿನಂತೆ ಭಕ್ತರಿಗೆ ಅನ್ನ ಪ್ರಸಾದ ಇರುವುದಿಲ್ಲ.ಹಾಗೆಯೇ ಮಠದಲ್ಲಿ ಗ್ರಹಣ ಮೋಕ್ಷ ಬಳಿಕ ರಾತ್ರಿಯ ಮಹಾಪೂಜೆ ನೆರವೇರಿಸಲಾಗುತ್ತದೆ.
Read More »