Recent Posts

ಮೂಡುಬಿದಿರೆ: ಖಾಸಗಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಮೂಡುಬಿದಿರೆ : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ವರದಿಯಾಗಿದೆ. ಇಲ್ಲಿನ ನ್ಯಾಚುರೋಪತಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ, ಮೈಸೂರು ಮೂಲದ ಮೇಘನಾ (19) ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಸೋಮವಾರ ಸಾಯಂಕಾಲ ಮಾಡಿಕೊಂಡಿದ್ದಾಳೆ.ಆಕೆ ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದು ಇದರಿಂದ ಬೇಸತ್ತು ಆತ್ಮಹತ್ಯೆಗೈದಿದ್ದಾಳೆಂದು ತಿಳಿದು ಬಂದಿದೆ.ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಯಕ್ಷಗಾನ, ಕಂಬಳ ಕ್ರೀಡೆಗೆ ಸುಪ್ರೀಂಕೋರ್ಟ್‌ನ ಶಬ್ಧಮಾಲಿನ್ಯ ನಿಯಮ ನಿರ್ಬಂಧ

ಮಂಗಳೂರು: ತುಳುನಾಡಿನ ಕಾಂತಾರ ಸಿನಿಮಾ ಹಳ್ಳಿಯಿಂದ ದಿಲ್ಲಿಯವರೆಗೆ ಸದ್ದು ಮಾಡುತ್ತಿದೆ. ಇದರಿಂದಾಗಿ ಈ ಬಾರಿ ತುಳುನಾಡಿನ ಕಂಬಳ, ಕೋಲ, ನೇಮಗಳಿಗೆ ಇನ್ನಿಲ್ಲದ ಮಹತ್ವ ಬಂದಿದೆ. ಆದರೆ ಇಲ್ಲಿನ ಯಕ್ಷಗಾನ, ಕಂಬಳ ಕ್ರೀಡೆಗೆ ಸುಪ್ರೀಂಕೋರ್ಟ್‌ನ ಶಬ್ಧಮಾಲಿನ್ಯ ನಿಯಮ ನಿರ್ಬಂಧ ಆದೇಶದಿಂದ ಕರಿಛಾಯೆ ಆವರಿಸಿದೆ. ಇದರಿಂದ ಮೇಳದ ಯಜಮಾನರು, ಕಂಬಳ ಸಂಘಟಕರು ಗೊಂದಲದಲ್ಲಿ ಸಿಲುಕಿದ್ದಾರೆ. ಸುಪ್ರೀಂ ಕೋರ್ಟ್‌ ಶಬ್ಧಮಾಲಿನ್ಯ ನಿಯಮವನ್ನು ಎತ್ತಿಹಿಡಿದಿದ್ದು, 2005ರ ನಿಯಮವನ್ನು ಪಾಲಿಸುವಂತೆ ಖಡಕ್‌ ಆದೇಶ ನೀಡಿದೆ. ಈ ನಿಯಮದ ಪ್ರಕಾರ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಕೆಗೆ ನಿರ್ಬಂಧವಿದ್ದು, ಇದು ಕರಾವಳಿ …

Read More »

BIGG NEWS : 4ನೇ ಮಹಡಿಯಿಂದ ಮಗು ಎಸೆದ ಕೇಸ್ : ಚಾರ್ಜ್ ಶೀಟ್‍ನಲ್ಲಿ ಏನಿದೆ ಗೊತ್ತಾ? ಇಲ್ಲಿದೆ ಓದಿ

ಬೆಂಗಳೂರು: ತಾಯಿಯೊಬ್ಬಳು ನಾಲ್ಕನೇ ಮಹಡಿಯ ಮೇಲಿಂದ ಮಗುವನ್ನುಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪಂಗಿ ರಾಮನಗರ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಅಗಸ್ಟ್‌ನಲ್ಲಿ ಹೆತ್ತ ತಾಯಿಯೇ ತನ್ನ ಮಗುವನ್ನು (Daughter) ನಾಲ್ಕನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ್ದ ಘಟನೆ ಸಂಪಂಗಿ ರಾಮನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿ ಮಗುವಿನ ತಾಯಿ ಸುಷ್ಮಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದರು. ಈಕೆ ವೃತ್ತಿಯಲ್ಲಿ ಡೆಂಟಲ್ ಡಾಕ್ಟರ್ ಆಗಿ ಕೆಲಸ ಮಾಡುತ್ತಿದ್ದಳು. ಆದರೆ ಸುಷ್ಮಾ ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿದ್ದರೆ ಲೈಫ್ ಎಂಜಾಯ್ ಮಾಡಲಾಗುವುದಿಲ್ಲ ಎಂದು ಮಗುವನ್ನು ಕೊಲೆ ಮಾಡಿದ್ದಳು. ಈ …

Read More »

You cannot copy content of this page.