Recent Posts

ಮಂಗಳೂರು : ವಳಚ್ಚಿಲ್‌ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ

ಮಂಗಳೂರು: ಕಾಲೇಜಿನಲ್ಲಿ ನಡೆಯುತ್ತಿದ್ದ ಫೆಸ್ಟ್‌ ಒಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಮಂಗಳೂರು ಹೊರ ವಲಯದ ವಳಚ್ಚಿಲ್‌ನಲ್ಲಿರುವ ಕಾಲೇಜಿನಲ್ಲಿ ಈ ಹೊಡೆದಾಟ ನಡೆದಿದೆ. ಕಾಲೇಜಿನಲ್ಲಿ ಫೆಸ್ಟ್‌ ನಡೆಯುತ್ತಿದ್ದ ವೇಳೆ ಸಣ್ಣ ಕಾರಣವೊಂದಕ್ಕೆ ಜ್ಯೂನಿಯರ್ಸ್ ಹಾಗೂ ಸೀನಿಯರ್ಸ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದು ಬಳಿಕ ಹೊಡೆದಾಟಕ್ಕೆ ತಿರುಗಿದ್ದು, ವಿದ್ಯಾರ್ಥಿಗಳು ಕೈ ಸಿಕ್ಕ ವಸ್ತುಗಳಿಂದ ರಸ್ತೆಯಲ್ಲಿ ಹೊಡೆದಾಡಿಕೊಂಡಿದ್ದಾರೆ. ಎಲ್ಲರೂ ಕೇರಳ ಮೂಲದ ವಿದ್ಯಾರ್ಥಿಗಳಾಗಿದ್ದು, ಹೊಡೆದಾಟದ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿದ್ಯಾರ್ಥಿಗಳ ಹೊಡೆದಾಟದ ಸಮಯದಲ್ಲಿ ಯುವಕನೊಬ್ಬ ಇನ್ನೊಂದು ವಿದ್ಯಾರ್ಥಿ ಮೇಲೆ ಬೈಕ್ ಹತ್ತಿಸುವ …

Read More »

ಬೆಳ್ತಂಗಡಿ : ಮನೆಯಂಗಳದಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು ಕೆರೆಗೆ ಬಿದ್ದು ಮೃತ್ಯು

ಬೆಳ್ತಂಗಡಿ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಗುರುವಾರ ಧರ್ಮಸ್ಥಳದ ಮುಳ್ಳಿಕಾರುವಿನಲ್ಲಿ ನಡೆದಿದೆ. ಮುಳಿಕ್ಕಾರು ಪಟ್ಟೋಡಿ ಮನೆ ನಿವಾಸಿ ಜಗದೀಶ್ ಎಂಬವರ ಪುತ್ರ ಪ್ರಣಿತ್ ಕುಮಾರ್ (1 ವರ್ಷ 9 ತಿಂಗಳು) ಮೃತಪಟ್ಟ ಮಗು. ಜಗದೀಶ್ ಅವರ ಪತ್ನಿ ಪ್ರತಿ ದಿನ ತೋಟಕ್ಕೆ ನೀರು ಬಿಡಲು, ಬಟ್ಟೆ ತೊಳೆಯಲು ಕೆರೆಗೆ ಹೋಗುತ್ತಿದ್ದರು. ಆಗ ಮಗು ಪ್ರಣಿತ್ ಕುಮಾರ್‌ನನ್ನುಆಗಾಗ ಕೆರೆಯ ಬಳಿ ಕರೆದುಕೊಂಡು ಹೋಗುತ್ತಿದ್ದರು. ಹೀಗಾಗಿ ಪ್ರಣಿತ್‌ಗೆ ಕೆರೆಯ ಬಳಿ ಹೋಗುವ ಅಭ್ಯಾಸವಾಗಿದ್ದು, ಮೇ 2 …

Read More »

ಬ್ರಹ್ಮಾವರ: ನಾಟಿವೈದ್ಯ ಹಂದಾಡಿ ಗೋವಿಂದ ಪೂಜಾರಿ ನಿಧನ

ಬ್ರಹ್ಮಾವರ:ಹಿರಿಯ ನಾಟಿವೈದ್ಯ, ಕೃಷಿಕ ಹಂದಾಡಿ ಗೋವಿಂದ ಪೂಜಾರಿ (82) ಅಸೌಖ್ಯದಿಂದ ಮೇ 3ರಂದು ಹಂದಾಡಿಯ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿಿ, ಪುತ್ರ, ಇಬ್ಬರು ಪುತ್ರಿಿಯರನ್ನು ಅಗಲಿದ್ದಾಾರೆ. ಹಿರಿಯ ಕೃಷಿಕರಾದ ಗೋವಿಂದ ಪೂಜಾರಿಯವರು ಸ್ತ್ರೀ ಸಂಬಂಧಿತ ಅನಾರೋಗ್ಯ ಸಮಸ್ಯೆೆಗಳಿಗೆ ಔಷಧಿ ಕೊಡುತ್ತಿಿದ್ದರು. ಜಾನುವಾರುಗಳ ಕಾಲುಬಾಯಿ, ಕೆಚ್ಚಲುಬಾವಿನಂತಹ ಕಾಯಿಲೆಗಳು ಮತ್ತು ಗರ್ಭಧಾರಣೆ ಇತ್ಯಾಾದಿಗಳಿಗೆ ಸಂಬಂಧಿಸಿ ನಾಟಿ ಔಷಧಿ ಕೊಡುತ್ತಿಿದ್ದರು. ವಿವಿಧ ಕೃಷಿ ಪ್ರಯೋಗಗಳನ್ನು ನಡೆಸಿ ಇತರ ಕೃಷಿಕರಿಗೆ ಮಾರ್ಗದರ್ಶಿಯಾಗಿದ್ದರು. ಪಂಚಾಯಿತಿದಾರರಾಗಿಯೂ ಕಾರ್ಯನಿರ್ವಹಿಸಿದ್ದರು.

Read More »

You cannot copy content of this page.