Recent Posts

ಪುತ್ತೂರು: ಧರೆಗುರುಳಿದ ಬೃಹತ್ ಗಾತ್ರದ ಮಾವಿನ ಮರ- ವಾಹನಗಳು ಜಖಂ

ಪುತ್ತೂರು: ಬೃಹತ್ ಗಾತ್ರದ ಮಾವಿನ ಮರವೊಂದು ಏಕಾಏಕಿ ಧರೆಗುರುಳಿ ಬಿದ್ದು ಹಲವು ವಾಹನಗಳು ಜಖಂಗೊಂಡ ಘಟನೆ ದಕ್ಷಿಣ ಕನ್ನಡ ಜುಇಲ್ಲೆಯ ಪುತ್ತೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ. ಪುತ್ತೂರಿನ ಬೊಳ್ವಾರ್ ಹರಿಪ್ರಸಾದ್ ಹೊಟೇಲ್ ಬಳಿ ಈ ಘಟನೆ ನಡೆದಿದ್ದು ನಿಲ್ಲಿಸಿದ್ದ ವಾಹನಗಳಿಗೆ ಹಾನಿಯಾಗಿದೆ. ಬೃಹತ್ ಮರಬಿದ್ದ ಪರಿಣಾಮ ತಮ್ಮ ವಾಹನವನ್ನ ಹೊರತರಲು ವಾಹನ ಮಾಲಿಕರು ಪರದಾಡಿದರೆ, ಬಿದ್ದ ಮರದ ಮಾವಿನ ಮಿಡಿ ಕೊಯ್ಯಲಯ ಜನ ಮುಗಿಬಿದ್ದಿದ್ದರು. ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ಅವಘಡ ತಪ್ಪಿದ್ದು ಮರದ ಕೊಂಬೆಗಳನ್ನು ಸ್ಥಳೀಯರ ನೆವಿನಿಂದ ತೆರವು …

Read More »

ಮಾಣಿ: ಬಸ್ – ಆಟೋ ನಡುವೆ ಢಿಕ್ಕಿ: ಆಟೋ ಚಾಲಕ ಮೃತ್ಯು

ಮಾಣಿ: ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಹಿಂದಿರುಗುತ್ತಿದ್ದಾಗ ಪಾಸ್ ಆಗುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಶನಿವಾರ ತಡರಾತ್ರಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಕ್ರಂಪಾಡಿ ಬಳಿ ನಡೆದಿದೆ. ಮೃತ ಆಟೋ ಚಾಲಕನನ್ನು ಜೈಸನ್ (30)ಎಂದು ಗುರುತಿಸಲಾಗಿದೆ. ಪುತ್ತೂರಿಗೆ ಬರುತ್ತಿದ್ದ ಬಸ್ ಮತ್ತು ವಿರುದ್ಧ ದಿಕ್ಕಿನಿಂದ ಚಲಿಸುತ್ತಿದ್ದ ರಿಕ್ಷಾ ನಡುವೆ ನಸುಕಿನ ಜಾವ ಸುಮಾರು 2 ಗಂಟೆಗೆ ಢಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಜೈಸನ್ …

Read More »

ಪುತ್ತೂರು: ಮತದಾನ ಮಾಡುವ ಫೋಟೋ ಕ್ಲಿಕ್ಕಿಸಿ ವೈರಲ್ – ಯುವಕನ ಮೇಲೆ ಪ್ರಕರಣ ದಾಖಲು

ಪುತ್ತೂರು: ಮತದಾನ ಪ್ರಕ್ರಿಯೆ ಗೌಪ್ಯವಾಗಿ ಆಗಬೇಕಾದದ್ದು ನಿಯಮ. ಆದರೆ ಮತದಾನ ಮಾಡುತ್ತಿರುವ ದೃಶ್ಯವನ್ನು ಮತದಾರನಿಬ್ಬ ಮೊಬೈಲ್‌ನಲ್ಲಿ ಫೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಘಟನೆ ಶುಕ್ರವಾರ ನಡೆದಿದೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಪುತ್ತೂರು ತಾಲೂಕಿನ ಮತಗಟ್ಟೆಯೊಂದರಲ್ಲಿ ತಾನು ಮತದಾನ ಮಾಡುತ್ತಿದ್ದ ಫೋಟೊವನ್ನು ಕ್ಲಿಕ್ಕಿಸಿ ಯುವಕನೋರ್ವನು ವೈರಲ್ ಮಾಡಿದ್ದ. ಮತಗಟ್ಟೆಯೊಳಗೆ ಮೊಬೈಲ್ ಫೋನ್ ಒಯ್ಯುವುದು ನಿಷೇಧವಿದ್ದರೂ, ಈತ ಮೊಬೈಲ್ ಕೊಂಡೊಯ್ದಿದ್ದ. ಮತದಾನ ಮಾಡುವ ದೃಶ್ಯವನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಬಳಿಕ ಆ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದಾನೆ. ಪುತ್ತೂರು ವಿಧಾನಸಭಾ ಕ್ಷೇತ್ರ – 206ರ ಮತಗಟ್ಟೆ …

Read More »

You cannot copy content of this page.