ಉಡುಪಿ ಮತ್ತು ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್ಎಚ್) ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ಹೇರೂರು ನಿವಾಸಿ ಕೃಷ್ಣ ಗಾಣಿಗ ಎಂದು ಗುರುತಿಸಲಾಗಿದ್ದು, ಸಂತೆಕಟ್ಟೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ದುರಸ್ತಿ ಕಾಮಗಾರಿಯಿಂದಾಗಿ ಸಂಚಾರ ವ್ಯತ್ಯಯ ಉಂಟಾಗಿ ರಸ್ತೆಯನ್ನು ಏಕ ಪಥಕ್ಕೆ ಇಳಿಸಿದ ಘಟನೆ ನಡೆದಿದೆ. ದುರದೃಷ್ಟವಶಾತ್ ಎದುರಿನಿಂದ ಬರುತ್ತಿದ್ದ ಲಾರಿಗೆ ಕೃಷ್ಣ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೃಷ್ಣ ಅವರು ಉಡುಪಿ ನಗರ ಪಾಲಿಕೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು …
Read More »ಕುಂದಾಪುರ: ಇನ್ನೋವಾ ಕಾರು ಮರಕ್ಕೆ ಡಿಕ್ಕಿಯಾಗಿ ಯುವತಿ ಸಾವು ,ನಾಲ್ವರಿಗೆ ಗಾಯ
ಕುಂದಾಪುರ: ಇಲ್ಲಿನ ತೆಕ್ಕಟ್ಟೆ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿ…
ಮಂಗಳೂರು : ಎರಡು ಲಾರಿಗಳ ನಡುವೆ ಡಿಕ್ಕಿ- ಲಾರಿ ಚಾಲಕ ಗಂಭೀರ
ಮಂಗಳೂರು : ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಬೈಕಂ…
ಉಪ್ಪಿನಂಗಡಿ: ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸಕ್ಯೂಟ್- ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿ ಬೆಂಕಿಗಾಹುತಿ
ಉಪ್ಪಿನಂಗಡಿ : ವಿದ್ಯುತ್ ಶಾರ್ಟ್ ಸಕ್ಯೂಟ್ ನಿಂದ ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆ…
ಪುತ್ತೂರು: ಧರೆಗುರುಳಿದ ಬೃಹತ್ ಗಾತ್ರದ ಮಾವಿನ ಮರ- ವಾಹನಗಳು ಜಖಂ
ಪುತ್ತೂರು: ಬೃಹತ್ ಗಾತ್ರದ ಮಾವಿನ ಮರವೊಂದು ಏಕಾಏಕಿ ಧರೆಗುರುಳಿ ಬಿದ್ದು ಹಲವು ವಾಹನಗಳು ಜಖಂಗೊಂಡ ಘಟನೆ ದಕ್ಷಿಣ ಕನ್ನಡ …
ಮಾಣಿ: ಬಸ್ – ಆಟೋ ನಡುವೆ ಢಿಕ್ಕಿ: ಆಟೋ ಚಾಲಕ ಮೃತ್ಯು
ಮಾಣಿ: ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಹಿಂದಿರುಗುತ್ತಿದ್ದಾಗ ಪಾಸ್ ಆಗುತ್ತಿದ್ದ ವೇಳೆ ಕೆಎಸ್ಸಾರ…
ಪುತ್ತೂರು: ಮತದಾನ ಮಾಡುವ ಫೋಟೋ ಕ್ಲಿಕ್ಕಿಸಿ ವೈರಲ್ – ಯುವಕನ ಮೇಲೆ ಪ್ರಕರಣ ದಾಖಲು
ಪುತ್ತೂರು: ಮತದಾನ ಪ್ರಕ್ರಿಯೆ ಗೌಪ್ಯವಾಗಿ ಆಗಬೇಕಾದದ್ದು ನಿಯಮ. ಆದರೆ ಮತದಾನ ಮಾಡುತ್ತಿರುವ ದೃಶ್ಯವನ್ನು ಮತದಾರನಿಬ್ಬ ಮ…
ಮೂಡುಬಿದಿರೆ: ಮಾಂಟ್ರಾಡಿ ನಿಮಾಸಿ ನಾಪತ್ತೆ..!
ಮೂಡಬಿದಿರೆ: ಮಾಂಟ್ರಾಡಿ ಗ್ರಾಮದ ಕರ್ನಲ್ ಗುಡ್ಡೆಯ ನಿವಾಸಿ ಸುಂದರ ಸುವರ್ಣ ರವರು ಏಪ್ರಿಲ್ 24 ಬುಧವಾರದಂದು ಮಧ್ಯಾಹ್ನ ಮ…
ಹಿಂ.ಜಾ.ವೇ.ಮುಖಂಡ ಅಕ್ಷಯ್ ರಜಪೂತ್ ಬಂಧನ,ಹಾವೇರಿಗೆ ಜಿಲ್ಲೆಗೆ ಗಡಿಪಾರು
ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಾಜಪೂತ್ ರಾತ್ರಿ ವೇಳೆ ಪೋಲೀಸರು ಮನೆಯಿಂದ ಬಂಧಿಸಿ ಹಾವೇರಿ…
ಉಡುಪಿ : ವಿದ್ಯುತ್ ಕಂಬಕ್ಕೆ ಢಿಕ್ಕಿ – ಮಹಿಳೆ ಸಾವು..!
ಪಡುಬಿದ್ರಿ: ನಗರ ಸಮೀಪ ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್ ಬಳಿ ಬೆಳಗ್ಗೆ ಕೆಂಪು ಬಣ್ಣದ ವ್ಯಾಗನರ್ ಕಾರು ವಿದ್ಯುತ…
ಕಡಬ: ತಾಳಿ ಕಟ್ಟಿಸಿಕೊಳ್ಳುವ ವೇಳೆ ಮಧುವೆ ನಿರಾಕರಿಸಿದ ವಧು-ಮುರಿದು ಬಿದ್ದ ಮದುವೆ
ನೆಲ್ಯಾಡಿ: ತಾಳಿ ಕಟ್ಟಿಸಿಕೊಳ್ಳಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮಂಟಪದಲ್ಲೇ ಮದುವೆ ಮುರಿದು ಬಿದ್ದ ಘಟನೆ ಕಡಬ ತಾ…
Recent Posts
ಮಲ್ಪೆ : ಅಲೆಗಳ ಸೆಳೆತಕ್ಕೆ ಕೊಚ್ಚಿ ಹೋದ ಮೂವರು ಪ್ರವಾಸಿಗರು : ಓರ್ವ ಮೃತ್ಯು…!!
ಉಡುಪಿ: ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿಹೋದ ಮೂರು ಜನರ ಪೈಕಿ ಓರ್ವ ಮೃತಪಟ್ಟಿದ್ದು, ಇಬ್ಬರನ್ನು ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ಸಂಭವಿಸಿದೆ. ಮೃತರನ್ನು ಹಾಸನ ಜಿಲ್ಲೆಯ ದಾಬೆಬೇಲೂರು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಸಂತೋಷ್ ಹಾಗೂ ಮತ್ತೊಬ್ಬರನ್ನು ರಕ್ಷಿಸಲಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಬೆಬೇಲೂರಿನಿಂದ 20 ಜನರು ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದಿದ್ದರು. ಸಮುದ್ರಕ್ಕಿಳಿದು ಸ್ನಾನ ಮಾಡುತ್ತಿದ್ದಾಗ ಮೂವರು ಅಲೆಗಳ ಸೆಳೆತಕ್ಕೆ ಕೊಚ್ಚಿಹೋಗಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ತಂಡದವರು ಮೂವರನ್ನು ರಕ್ಷಿಸಿ, …
Read More »ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿಷವುಣಿಸಿ ಕೊಂದ ತಾಯಿ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿಯಲ್ಲಿ ಅವಳಿ ಜವಳಿ ಮಕ್ಕಳ ಅನುಮಾನಾಸ್ಪದ ಸಾವಿಗೇ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತಾಯಿ ಮಕ್ಕಳಿಗೆ ವಿಷವುಣಿಸಿ ಕೊಂದಿರುವುದಾಗಿ ಪೊಲೀಸರ ವಿಚಾರಣೆ ವೇಳೆ ತಪ್ಪು ಒಪ್ಪಿಕೊಂಡಿದ್ದಾಳೆ. ಗ್ರಾಮದ ಪೂಜಾ ಮತ್ತು ಪ್ರಸನ್ನ ದಂಪತಿಯ ಅವಳಿ ಮಕ್ಕಳು ಮೃತಪಟ್ಟವರು ಎಂದು ಹೇಳಲಾಗಿತ್ತು.ಬೀದಿ ಬದಿ ಮಾರಾಟಕ್ಕಿದ್ದ ಐಸ್ಕ್ರೀಂ ತಿಂದು ಒಂದುವರೆ ವರ್ಷದ ಅವಳಿ ಮಕ್ಕಳು ಮೃತಪಟ್ಟಿದ್ದು ತಾಯಿ ಅಸ್ವಸ್ಥಗೊಂಡಿರುವ ಘಟನೆ ನಡೆದಿತ್ತು. ಆದರೆ ಪೊಲೀಸರ ವಿಚಾರಣೆಯ ವೇಳೆ ತಾಯಿ ಪೂಜಾ ನಾನೇ ವಿಷಯವುಣಿಸಿ ಕೊಂದಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾಳೆ. ಪೊಲೀಸರ ವಿಚಾರಣೆ ವೇಳೆ …
Read More »