Recent Posts

ಉಡುಪಿ : ಲಾರಿಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸಾವು

ಉಡುಪಿ ಮತ್ತು ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್‌ಎಚ್‌) ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ಹೇರೂರು ನಿವಾಸಿ ಕೃಷ್ಣ ಗಾಣಿಗ ಎಂದು ಗುರುತಿಸಲಾಗಿದ್ದು, ಸಂತೆಕಟ್ಟೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ದುರಸ್ತಿ ಕಾಮಗಾರಿಯಿಂದಾಗಿ ಸಂಚಾರ ವ್ಯತ್ಯಯ ಉಂಟಾಗಿ ರಸ್ತೆಯನ್ನು ಏಕ ಪಥಕ್ಕೆ ಇಳಿಸಿದ ಘಟನೆ ನಡೆದಿದೆ. ದುರದೃಷ್ಟವಶಾತ್ ಎದುರಿನಿಂದ ಬರುತ್ತಿದ್ದ ಲಾರಿಗೆ ಕೃಷ್ಣ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೃಷ್ಣ ಅವರು ಉಡುಪಿ ನಗರ ಪಾಲಿಕೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು …

Read More »

ಮಲ್ಪೆ : ಅಲೆಗಳ ಸೆಳೆತಕ್ಕೆ ಕೊಚ್ಚಿ ಹೋದ ಮೂವರು ಪ್ರವಾಸಿಗರು : ಓರ್ವ ಮೃತ್ಯು…!!

ಉಡುಪಿ: ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿಹೋದ ಮೂರು ಜನರ ಪೈಕಿ ಓರ್ವ ಮೃತಪಟ್ಟಿದ್ದು, ಇಬ್ಬರನ್ನು ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ  ಸಂಭವಿಸಿದೆ. ಮೃತರನ್ನು ಹಾಸನ ಜಿಲ್ಲೆಯ ದಾಬೆಬೇಲೂರು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಸಂತೋಷ್ ಹಾಗೂ ಮತ್ತೊಬ್ಬರನ್ನು ರಕ್ಷಿಸಲಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಬೆಬೇಲೂರಿನಿಂದ 20 ಜನರು ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದಿದ್ದರು. ಸಮುದ್ರಕ್ಕಿಳಿದು ಸ್ನಾನ ಮಾಡುತ್ತಿದ್ದಾಗ ಮೂವರು ಅಲೆಗಳ ಸೆಳೆತಕ್ಕೆ ಕೊಚ್ಚಿಹೋಗಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ತಂಡದವರು ಮೂವರನ್ನು ರಕ್ಷಿಸಿ, …

Read More »

ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿಷವುಣಿಸಿ ಕೊಂದ ತಾಯಿ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿಯಲ್ಲಿ ಅವಳಿ ಜವಳಿ ಮಕ್ಕಳ ಅನುಮಾನಾಸ್ಪದ ಸಾವಿಗೇ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತಾಯಿ ಮಕ್ಕಳಿಗೆ ವಿಷವುಣಿಸಿ ಕೊಂದಿರುವುದಾಗಿ ಪೊಲೀಸರ ವಿಚಾರಣೆ ವೇಳೆ ತಪ್ಪು ಒಪ್ಪಿಕೊಂಡಿದ್ದಾಳೆ. ಗ್ರಾಮದ ಪೂಜಾ ಮತ್ತು ಪ್ರಸನ್ನ ದಂಪತಿಯ ಅವಳಿ ಮಕ್ಕಳು ಮೃತಪಟ್ಟವರು ಎಂದು ಹೇಳಲಾಗಿತ್ತು.ಬೀದಿ ಬದಿ ಮಾರಾಟಕ್ಕಿದ್ದ ಐಸ್‌ಕ್ರೀಂ ತಿಂದು ಒಂದುವರೆ ವರ್ಷದ ಅವಳಿ ಮಕ್ಕಳು ಮೃತಪಟ್ಟಿದ್ದು ತಾಯಿ ಅಸ್ವಸ್ಥಗೊಂಡಿರುವ ಘಟನೆ ನಡೆದಿತ್ತು. ಆದರೆ ಪೊಲೀಸರ ವಿಚಾರಣೆಯ ವೇಳೆ ತಾಯಿ ಪೂಜಾ ನಾನೇ ವಿಷಯವುಣಿಸಿ ಕೊಂದಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾಳೆ. ಪೊಲೀಸರ ವಿಚಾರಣೆ ವೇಳೆ …

Read More »

You cannot copy content of this page.