ಕಾಪು: ಅಪ್ರಾಪ್ತ ವಯಸ್ಕ ಯುವತಿಯನ್ನು ಮದುವೆಯಾಗಿ ಮಗುವಿನ ಜನ್ಮಕ್ಕೆ ಕಾರಣನಾದ ಪತಿ ಮತ್ತು ಆತನ ಮನೆಯವರ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಚಾಂದನಿ ಕಾತೂನ್ ದೂರುದಾರ ಮಹಿಳೆ. ಆಕೆ ಪತಿ ಇಮ್ತಿಯಾಜ್ ದೇವನ್ ಹಾಗೂ ಮದುವೆಗೆ ಕಾರಣರಾಗಿದ್ದ ತನ್ನ ತಂದೆ ಮೊಹಮ್ಮದ್ ತಯ್ಯಬ್ ರಾಯಿನ್ ಮತ್ತು ತಾಯಿ ಜುಲೇಖಾ ಖಾತೂನ್ ವಿರುದ್ಧ ದೂರು ನೀಡಿದ್ದಾರೆ. ಚಾಂದನಿ ಅವರಿಗೆ 16 ವರ್ಷ ತುಂಬಿದ್ದ ವೇಳೆ 2022 ಜೂನ್ 12ರಂದು ಇಮ್ತಿಯಾಜ್ನೊಂದಿಗೆ ಹೆತ್ತವರು ವಿವಾಹ ಮಾಡಿಕೊಟ್ಟಿದ್ದು, ಅನಂತರ ಪತಿಯ ಮನೆಯಲ್ಲಿ ವಾಸವಿದ್ದರು. …
Read More »ಶಿರಾಡಿಘಾಟ್ನಲ್ಲಿ ಮತ್ತೆ ಗುಡ್ಡ ಕುಸಿತ : ರಾಷ್ಟ್ರೀಯ ಹೆದ್ದಾರಿ ಬಂದ್, ಸಂಚಾರ ಸಂಪೂರ್ಣ ಸ್ಥಗಿತ..!
ಹಾಸನ: ಭಾರೀ ಮಳೆಗೆ ಸಕಲೇಶಪುರ ಎತ್ತಿನಹಳ್ಳದ ಸಮೀಪ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್ನ ರಾಷ್ಟ್ರೀಯ ಹೆ…
ಮಣಿಪಾಲ: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ..! ಸ್ಥಳೀಯರಲ್ಲಿ ಆತಂಕ
ಮಣಿಪಾಲ: ಉಡುಪಿ ನಗರದ ಮಣಿಪಾಲದ ಬಳಿಯ ಪೆರಂಪಳ್ಳಿಯ ಮನೆಯೊಂದರ ಅಂಗಳದಲ್ಲಿ ಶುಕ್ರವಾರ ರಾತ್ರಿ ಚಿರತೆ ಸಂಚಾರ ಕಂಡು ಬಂದಿದ…
ಶಿರೂರು ಗುಡ್ಡ ಕುಸಿತ: ಶೋಧ ಕಾರ್ಯ ಕ್ಕೆ ಈಶ್ವರ್ ಮಲ್ಪೆ ತಂಡ ಭೇಟಿ
ಶಿರೂರು: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು ನೀರಿನಲ್ಲಿನಲ್ಲಿ …
ಮಂಗಳೂರು: ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ..!!
ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವರದಿಯಾಗಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾ…
ಮಂಗಳೂರು : ವಿದ್ಯಾರ್ಥಿಗಳಿಗೆ ಮದ್ಯಪಾರ್ಟಿಗೆ ಆಫರ್ ನೀಡಿದ್ದ ರೆಸ್ಟೋರೆಂಟ್ ಮೇಲೆ ಎಫ್ಐಆರ್ ದಾಖಲು
ಮಂಗಳೂರು : ವಿದ್ಯಾರ್ಥಿಗಳನ್ನು ಮದ್ಯಪಾರ್ಟಿ ಮಾಡಲು ನಗರದ ದೇರೆಬೈಲ್ನಲ್ಲಿ ನೂತನವಾಗಿ ಆರಂಭಗೊಂಡಿದ್ದ ಹೋಟೆಲ್ ಲಾಲ್ಬಾ…
ಮಂಗಳೂರು : ತುಳುನಾಡ್ ಟ್ರಸ್ಟ್ (ರಿ) ಇದರ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ
ಮಂಗಳೂರು : ಇಂದು ನಗರದ ಕೆಪಿಟಿಯ ಕದ್ರಿ ಬಳಿ ಇರುವ ವೀರ ಯೋಧರ ಸ್ಮಾರಕ ಭವನದಲ್ಲಿ ನಮ್ಮ ತುಳುನಾಡ್ ಟ್ರಸ್ಟ್ (ರಿ) ಇದರ ವ…
ಕಾಪು: ಅಪ್ರಾಪ್ತೆಗೆ ಮದುವೆ – ಪತಿ, ಹೆತ್ತವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಕಾಪು: ಅಪ್ರಾಪ್ತ ವಯಸ್ಕ ಯುವತಿಯನ್ನು ಮದುವೆಯಾಗಿ ಮಗುವಿನ ಜನ್ಮಕ್ಕೆ ಕಾರಣನಾದ ಪತಿ ಮತ್ತು ಆತನ ಮನೆಯವರ ವಿರುದ್ಧ ಕಾಪು …
ಶಿರೂರು ಗುಡ್ಡ ಕುಸಿತ: ಲಾರಿ ಚಾಲಕ ಶರವಣನ್ ಅರ್ಧ ದೇಹ ಪತ್ತೆ..!
ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತದೇಹ ಪತ…
ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಇನ್ನೂ ಪತ್ತೆಯಾಗದ 7 ಮಂದಿ!
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜು. 26ರಂದು ನಡೆದಿದ್ದ ಬಿಜೆಪಿ ಯುವ ಮುಖಂಡ ಬ…
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾದವರಿಗೆ ಗುಡ್ನ್ಯೂಸ್: ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ, ಕೇಂದ್ರ ಸರ್ಕಾರ, ನವದೆಹಲಿ ಇವರಿಂದ ನೀಡಲಾಗುವ PRADAN MANTRI UCHATAR SHIKSHA P…
Recent Posts
ಶಿರೂರು ಗುಡ್ಡ ಕುಸಿತ: ಲಾರಿ ಚಾಲಕ ಶರವಣನ್ ಅರ್ಧ ದೇಹ ಪತ್ತೆ..!
ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತದೇಹ ಪತ್ತೆಯಾಗಿದ್ದು, ಡಿಎನ್ಎ ವರದಿಯಲ್ಲಿ ಶರವಣನ್ ಬಾಡಿ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಕಳೆದ ನಾಲ್ಕು ದಿನಗಳ ಹಿಂದೆ ಗಂಗೆಕೊಳದಲ್ಲಿ ಹೊಟ್ಟೆಯ ಕೆಳಭಾಗದ ದೇಹ ಮಾತ್ರ ಪತ್ತೆಯಾಗಿತ್ತು. ಇದೀಗ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತ ದೇಹ ಎಂದು ಉತ್ತರ ಕನ್ನಡ ಎಸ್ಪಿ ನಾರಾಯಣ್ ದೃಢ ಪಡಿಸಿದ್ದಾರೆ. ಅಂಕೋಲಾ ಪೊಲೀಸ್ ಠಾಣೆಗೆ ಮೃತ ಶರವಣನ್ ಕುರಿತು ದೂರು ನೀಡಿದ್ದ ಮಾವ ಗುಡ್ಡ ಕುಸಿತವಾದ ಪಕ್ಕದಲ್ಲೆ ಆತನ ಟ್ಯಾಂಕರ್ …
Read More »ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಇನ್ನೂ ಪತ್ತೆಯಾಗದ 7 ಮಂದಿ!
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜು. 26ರಂದು ನಡೆದಿದ್ದ ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು (30) ಕೊಲೆಯಾಗಿ ಇಂದಿಗೆ (ಜು. 26) ಎರಡು ವರ್ಷವಾಯಿತು. ಪ್ರಕರಣದಲ್ಲಿ 26 ಮಂದಿಯ ವಿರುದ್ಧ ದೋಷಾರೋಪ ಸಲ್ಲಿಕೆಯಾಗಿದ್ದು, 19 ಮಂದಿಯ ಬಂಧನ ವಾಗಿದೆ. ಉಳಿದ 7 ಮಂದಿ ಆರೋಪಿಗಳಿಗಾಗಿ ಎನ್ಐಎ ಹುಡುಕಾಟ ನಡೆಸುತ್ತಲೇ ಇದೆ. ಪ್ರಕರಣ ತಾರ್ಕಿಕ ಅಂತ್ಯ ಇನ್ನೂ ಕಂಡಿಲ್ಲ. ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಅಕ್ಷಯ ಫ್ರೆಶ್ ಚಿಕನ್ ಫಾರ್ಮ್ ನಡೆಸಿಕೊಂಡು ಬಂದಿದ್ದ ಪ್ರವೀಣ್ 2022ರ ಜು. 26ರ ರಾತ್ರಿ ಸುಮಾರು …
Read More »