Recent Posts

ಬೈಕ್‌ನಲ್ಲಿ ಪ್ರಯಾಣ- ವಿಶ್ವದ ಅತಿ ಎತ್ತರದ ಉಮ್ಲಿಂಗ್‌ ಲಾ ಗೆ ತಲುಪಿದ ಸುಳ್ಯದ ದಂಪತಿ

ಸುಳ್ಯ,: ಉದ್ಯಮಿ ಯೊಬ್ಬರು ಬುಲೆಟ್‌ ಬೈಕ್‌ನಲ್ಲಿ ಪತ್ನಿ,ಮೂರೂವರೆ ವರ್ಷದ ಮಗುವಿನೊಂದಿಗೆ ವಿಶ್ವದ ಅತಿ ಎತ್ತರದ ಉಮ್ಲಿಂಗ್‌ ಪ್ರದೇಶ ತಲುಪುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ. ಇವರು ಸುಳ್ಯದ ಹಳೆಗೇಟಿನ ತೌಹೀದ್‌ ರೆಹ್ಮಾನ್‌ ಅವರು ಪತ್ನಿ ಜಶ್ಮಿಯಾ ಮತ್ತು ಮಗ ಜಝೀಲ್‌ ರೆಹ್ಮಾನ್‌ ಅವರು ಬುಲೆಟ್‌ನಲ್ಲಿ ಉಮ್ಮಿಂಗ್‌ ಲಾ ತೆರಳಿದ್ದರೂ. ಸುಮಾರು 19,024 ಅಡಿ ಎತ್ತರದ ಮತ್ತು ಆಮ್ಲಜನಕದ ಮಟ್ಟವು 50 ಶೇ. ಕ್ಕಿಂತ ಕಡಿಮೆ ಇರುವ ಈ ಸ್ಥಳಕ್ಕೆ ರೆಹ್ಮಾನ್‌ ಬೈಕ್‌ನಲ್ಲಿ ತಲುಪಿದ ಅತ್ಯಂತ ಕಿರಿಯವರು ಎನಿಸಿಕೊಂಡಿದ್ದಾರೆ. ಇಂಡಿಯಾ ರೆಕಾರ್ಡ್‌ ಬುಕ್‌ನಲ್ಲಿ ಈ ದಾಖಲೆ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ.ಲಡಾಕ್‌ನ ಚೀನದ …

Read More »

ಮಂಗಳೂರು: ಕೃಷ್ಣ ಜನ್ಮಾಷ್ಟಮಿಯಂದು 88 ಭಕ್ಷ್ಯಗಳನ್ನು ತಯಾರಿಸಿದ ಮಹಿಳೆ

ಮಂಗಳೂರು: ಸೆಪ್ಟೆಂಬರ್ 7 ರಂದು, ಶ್ರೀಕೃಷ್ಣನ ಜನ್ಮದಿನವನ್ನು ಗುರುತಿಸುವ ಮಹತ್ವದ ಹಿಂದೂ ಹಬ್ಬವಾದ ಜನ್ಮಾಷ್ಟಮಿಯನ್ನು ರಾಷ್ಟ್ರಾದ್ಯಂತ ಸಡಗರದಿಂದ ಆಚರಿಸಲಾಯಿತು. ಭಕ್ತರು ಈ ದಿನವನ್ನು ಸಂಭ್ರಮದಿಂದ ಆಚರಿಸಿ ಕೃಷ್ಣನನ್ನು ಸ್ಮರಿಸಿದರು ಮತ್ತು ವಿವಿಧ ಧಾರ್ಮಿಕ ವಿಧಿಗಳಲ್ಲಿ ತೊಡಗಿದರು. ಈ ಆಚರಣೆಗಳಲ್ಲಿ ಅವರ ಕೃಷ್ಣನ ವಿಗ್ರಹಗಳನ್ನು ಶುದ್ಧೀಕರಿಸುವುದು ಮತ್ತು ಹೊಸ ಮತ್ತು ಭವ್ಯವಾದ ಉಡುಪಿನಲ್ಲಿ ಅಲಂಕರಿಸುವುದು, ಜೊತೆಗೆ ಭಗವಾನ್ ಕೃಷ್ಣನಿಗೆ ಪ್ರಿಯವಾದ ರುಚಿಕರವಾದ ಭಕ್ಷ್ಯಗಳನ್ನು ನೀಡುವುದು ಸೇರಿದೆ. ಅನೇಕ ವ್ಯಕ್ತಿಗಳು ಕೃಷ್ಣ ಜನ್ಮಾಷ್ಟಮಿಯಂದು ವ್ರತವನ್ನು (ಉಪವಾಸ) ಆಚರಿಸಿದರು, ಉಪವಾಸವನ್ನು ಮಧ್ಯರಾತ್ರಿಯಲ್ಲಿ ಮುರಿಯುತ್ತಾರೆ. ತನ್ನ ಆಳವಾದ ಭಕ್ತಿಗೆ ಹೃದಯಸ್ಪರ್ಶಿ …

Read More »

ಬೆಳ್ಳಂಬೆಳಗ್ಗೆ ಆಂಧ್ರ‌ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್|

ಸಿಐಡಿ ಪೊಲೀಸರು ಬೆಳ್ಳಂ ಬೆಳಗ್ಗೆ ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುರನ್ನು ಬಂಧಿಸಿದ್ದು, ಬಂಧನದ ವೇಳೆ ಭಾರಿ ಹೈಡ್ರಾಮಾ ನಡೆದಿದೆ. ಮಧ್ಯರಾತ್ರಿ 12 ಗಂಟೆಗೆ ಚಂದ್ರಬಾಬು ಬಂಧಿಸಲು ಪೊಲೀಸರು ಹೋಗಿದ್ದು, ಭಾರಿ ಹೈಡ್ರಾಮಾ ನಡೆದ ನಂತರ ಬೆಳಗ್ಗೆ 6 ಗಂಟೆಗೆ ಬಂಧಿಸಿದ್ದಾರೆ.ಬಂಧನದ ವೇಳೆ ವಾಗ್ಧಾಳಿ ನಡೆಸಿ ಚಂದ್ರಬಾಬು ನಾಯ್ಡು ‘ ಸಿಐಡಿ ಪೊಲೀಸರು ನನ್ನ ಹಕ್ಕನ್ನು ಕಸಿಯುವ ಕೆಲಸ ಮಾಡಿದ್ದಾರೆ.ಎಫ್ ಐ ಆರ್ ಮಾಡಿಲ್ಲ, ಯಾವುದೇ ನೋಟಿಸ್ ನೀಡಿಲ್ಲ. ಯಾಕೆ ನನ್ನನ್ನು ಬಂಧಿಸುತ್ತೀರಾ..? ಎಂದು ವಾಗ್ಧಾಳಿ ನಡೆಸಿದರು. ಆಂಧ್ರದ ನಂದ್ಯಾಲದ ಫಂಕ್ಷನ್ ಹಾಲ್ ನಲ್ಲಿ …

Read More »

You cannot copy content of this page.