Recent Posts

ಉಡುಪಿ: ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ಯುವತಿ ಶಫಿರಾ ಅರೆಸ್ಟ್..!

ಉಡುಪಿ: ಮಣಿಪಾಲದಲ್ಲಿ ಗ್ಯಾಂಗ್ ವಾರ್ ನಡಸಿ ಅರೆಸ್ಟ್ ಅಗಿರುವ ಕಾಪುವಿನ ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಮೂಲದ ಉಪ್ಪಿನಂಗಡಿಯ 21 ವರ್ಷದ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಉಪ್ಪಿನಂಗಡಿ ಮೂಲದ ಶಫೀರಾ (21) ಎಂದು ಗುರುತಿಸಲಾಗಿದೆ. ಬಂಧಿತೆಯು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ಮತ್ತು ಆಶ್ರಯ ವ್ಯವಸ್ಥೆ ಮಾಡಿದ್ದಳು. ಗ್ಯಾಂಗ್ ಸದಸ್ಯರಿಗೆ ಮೊಬೈಲ್ ಫೋನ್ ನೀಡಿ ಹಣ ವರ್ಗಾವಣೆ ಮಾಡಿರುವ ಆರೋಪವೂ ಬಂಧಿತೆ ಶಫೀರಾ ಮೇಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. …

Read More »

ಕುಂದಾಪುರ: ಖಾಸಗಿ ಬಸ್ – ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು..!

ಕುಂದಾಪುರ: ಖಾಸಗಿ ಬಸ್ ಹಾಗೂ ಬೈಕ್‌ನ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರ ಕುಂದಾಪುರದ ಪುರಸಭೆಯ ಪೌರ ಕಾರ್ಮಿಕ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ದುರ್ಗಾಂಬ ಬಸ್ ಡಿಪೋ ಎದುರುಗಡೆ ನಡೆದಿದೆ. ಬಾರ್ಕೂರಿನ ಬಂಡಿ ಮಠ ನಿವಾಸಿ ಶಂಕರ ಹಾಗೂ ಬೀಚು ಎಂಬುವರ ಪುತ್ರ ಸುಂದರ್ (39) ಮೃತ ಕುಂದಾಪುರದ ಪೌರಕಾರ್ಮಿಕ ಎಂದು ಗುರುತಿಸಲಾಗಿದೆ. ಕಳೆದ 15 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕುಂದಾಪುರದ ಪುರಸಭೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಸುಂದರ್, ಗುರುವಾರ ಸಂಜೆ ತನ್ನ ಮನೆಯಾದ ಬಂಡಿಮಠದಿಂದ ಬೈಕ್‌ನಲ್ಲಿ ಕುಂದಾಪುರಕ್ಕೆ …

Read More »

ಸುಳ್ಯ: ಕುಡುಕರನ್ನು ಓಡಿಸಲು‌ ತಾವೇ ಕುಡಿದು ಬಂದ ಹೊಯ್ಸಳ ಪೊಲೀಸರು..! ವಿಡಿಯೋ ವೈರಲ್

ಸುಳ್ಯ: ಗುತ್ತಿಗಾರಿನ ಬಸ್ ನಿಲ್ದಾಣದಲ್ಲಿ ಮದ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದವರನ್ನು ಅಲ್ಲಿಂದ ಓಡಿಸಲು ಬಂದ ಪೊಲೀಸರೇ ಕುಡಿದು ಬಂದಿದ್ದರೆಂದು ಸಾರ್ವಜನಿಕರಿಗೆ ಅನುಮಾನ ಬಂದು ಪೊಲೀಸರನ್ನೇ ಪ್ರಶ್ನಿಸಿದ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ.ಸದ್ಯ ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಅಗುತ್ತಿದೆ. ಬುಧವಾರ ಗುತ್ತಿಗಾರು ಬಸ್ ನಿಲ್ದಾಣದಲ್ಲಿ ಕುಡಿದು ಮಲಗಿದ್ದವರಿಂದ ತೊಂದರೆ ಆಗುತ್ತಿದೆ ಎಂದು ಮಹಿಳೆಯೊಬ್ಬರು ಪೊಲೀಸ್‌ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಗೆ ಕರೆಮಾಡಿ ದೂರು ಹೇಳಿದ್ದರು. ಬಸ್ ನಿಲ್ದಾಣದಲ್ಲಿದ್ದ ಆ ಕುಡುಕರು ಅಲ್ಲಿ ಬಾಟಲಿ ಒಡೆದು ಬಾಟಲಿ ಚೂರುಗಳನ್ನು ಚೆಲ್ಲಿದ್ದರಿಂದ ಸಾರ್ವಜನಿಕರಿಗೆ …

Read More »

You cannot copy content of this page.