ಉಡುಪಿ: ಉಡುಪಿ ನಗರ ಬಿಜೆಪಿ ಯುವ ಮೋರ್ಚಾ ದಿಂದನಗರದ ಪ್ರಮುಖ ಸ್ಥಳಗಳಲ್ಲಿ ಪೋಸ್ಟರ್ ಅಭಿಯಾನ ಆರಂಬಿಸಿದ್ದರು.ಆದರೆಯಾವುದೇ ಪರವಾನಿಗೆ ಪಡೆಯದೆ ಬಿಜೆಪಿ ಯುವಮೋರ್ಚಾ ಪೋಸ್ಟರ್ ಗಳನ್ನ ಅಂಟಿಸಿರುವುದನ್ನು ಅಧಿಕಾರಿಗಳು, ಪೊಲೀಸರು ತೆರವುಗೊಳಿಸಿದ್ದಾರೆ.ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಚುನಾವಣಾ ಅಧಿಕಾರಿಯಿಂದ ಪೂರ್ವಾನುಮತಿಯನ್ನು ಪಡೆಯದೆ ಹಾಗೂ ಕರಪತ್ರದಲ್ಲಿ ಮುದ್ರಣ ಕುರಿತು ಪ್ರಕಾಶಕರ ವಿವರ ನಮೂದಿಸದೇ ಪೋಸ್ಟರ್ ಅಭಿಯಾನ ನಡೆಸಿದ ಬಿಜೆಪಿ ಯುವ ಮೋರ್ಚಾದ ಮುಖಂಡರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ಯುವ ಮೋರ್ಚಾದ ವತಿಯಿಂದ ಕಾಂಗ್ರೆಸ್ ವಿರುದ್ಧ ಪೋಸ್ಟರ್ ಅಭಿಯಾನವನ್ನು ನಗರದಲ್ಲಿ ಎ.23ರಂದು …
Read More »ಉಡುಪಿ: ಬಾವಿ ಸ್ವಚ್ಛ ಮಾಡಲು ಇಳಿದ ಇಬ್ಬರು ವ್ಯಕ್ತಿಗಳಲ್ಲಿ ಓರ್ವ ಮೃತ್ಯು
ಉಡುಪಿ: ಬಾವಿ ಸ್ವಚ್ಛ ಮಾಡಲು ಇಳಿದ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಸಾವನ್ನಪ್ಪಿದರೆ ಮತ್ತೊಬ್ಬನನ್ನು ಅಗ್ನಿಶಾಮಕ ದಳದ ಸ…
ಮಂಜೇಶ್ವರ: ಪಿಕಪ್ ಡಿಕ್ಕಿ; ಪಾದಚಾರಿ ಮೃತ್ಯು..!
ಮಂಜೇಶ್ವರ: ಪಿಕಪ್ ವ್ಯಾನ್ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಉದ್ಯಾವರ ಹತ್ತನೇ ಮೈಲಿನಲ್ಲಿ ನಡ…
ಎಸ್ಸೆಸ್ಸೆಲ್ಸಿ ಫಲಿತಾಂಶ : ಉಡುಪಿ ಜಿಲ್ಲೆ ಪ್ರಥಮ, ದ.ಕ ದ್ವಿತೀಯ
ಬೆಂಗಳೂರು: 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ 6,31,204 (76.91%) ಫಲಿತಾಂಶ ಸಾಧಿ…
ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾದ ಯುವಕ : ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ
ಅನ್ಯಕೋಮಿನ ಯುವತಿ ಹಾಗೂ ಹಿಂದೂ ಯುವಕ ಪ್ರೀತಿಸಿ ಮದುವೆಯಾದ ಹಿನ್ನೆಲೆ ಮುಸ್ಲಿಂ ಸಮುದಾಯದ ಪರ ಪೊಲೀಸರು ಇದ್ದಾರೆ ಎಂದು …
ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿ ಹಾಸ್ಟೆಲ್ನಲ್ಲಿ ನೇಣಿಗೆ ಶರಣು
ಮಂಗಳೂರು: ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ನಗರದ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲ…
ಮದುವೆ ಸಮಾರಂಭದಲ್ಲಿ ಹುಡುಗಿಯರ ಫೋಟೋ ಕ್ಲಿಕ್ಕಿಸಿದ ಇಬ್ಬರು ಯುವಕರಿಗೆ ಧರ್ಮದೇಟು..!
ಪುತ್ತೂರು ಸಮೀಪ ಕರೆಯೋಲೆ ಇಲ್ಲದೇ ಮದುವೆ ಸಮಾರಂಭಕ್ಕೆ ಬಂದಿದ್ದ ಇಬ್ಬರು ಕದ್ದು ಮುಚ್ಚಿ ಸಿಕ್ಕ ಸಿಕ್ಕ ಹುಡುಗಿಯರ ಫೋಟೋ …
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ವಿಧಿವಶ
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತ…
ಬೆಳ್ತಂಗಡಿ: ಕೌಟುಂಬಿಕ ಕಲಹ-ಸೊಸೆಯಿಂದ ಮಾವನ ಮೇಲೆ ಹಲ್ಲೆ..!
ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನಲೆ ವ್ಯಕ್ತಿಯೋರ್ವರಿಗೆ ಸೊಸೆ ಮತ್ತು ಆಕೆಯ ತವರು ಮನೆಯವರು ಅವ್ಯಾಚ್ಯವಾಗಿ ಬೈದು ಹಲ್…
ಕಾರ್ಕಳ : ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ – ಇಬ್ಬರು ಮಹಿಳೆಯರಿಗೆ ಗಾಯ
ಕಾರ್ಕಳ : ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್…
ಗವನ್ಗಾರ್ ಕುಟುಂಬದ ಹೊಸ ಆಡಳಿತ ಮಂಡಳಿಯ ಪ್ರಥಮ ಸಭೆ
ಗವನ್ಗಾರ್ ಕುಟುಂಬದ ಧಾರ್ಮಿಕ ಅನುಷ್ಠಾನ ಅಭಿವೃದ್ಧಿ ಸಾಧನ ಪ್ರತಿಷ್ಠಾನ (ರಿ) ಬುಳೇರಿಕಟ್ಟೆ ಪುತ್ತೂರು ಕುಟುಂಬದ 2024ರ…
Recent Posts
ನೇಹಾ ಹತ್ಯೆ ಪ್ರಕರಣ : ಆರೋಪಿ ಫಯಾಜ್ ನನ್ನು 6 ದಿನ ‘CID’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಸಂಬಂಧ ಆರೋಪಿ ಫಯಾಜ್ ನನ್ನು ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಧಾರವಾಡ ಜೆಎಂಎಫ್ ಸಿ ಕೋರ್ಟ್ ಆರೋಪಿ ಫಯಾಜ್ ನನ್ನು ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಈಗಾಗಲೇ ರಾಜ್ಯ ಸರ್ಕಾರವು ನೇಹಾ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಕೋರ್ಟ್ ಫಯಾಜ್ ನನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದೆ. ಸದ್ಯ ಧಾರವಾಡದ ಕೇಂದ್ರ ಕಾರಗೃಹದಲ್ಲಿರುವ ಫಯಾಜ್ ನನ್ನು ಇಂದು ಸಿಐಡಿ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ …
Read More »ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
ಮಣಿಪಾಲ: ಉಡುಪಿ- ಚಿಕ್ಕಮಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ 405 ಸೂಕ್ಷ್ಮ ಮತಗಟ್ಟೆಗಳಿದ್ದು, ಅವುಗಳಲ್ಲಿ 203 ಉಡುಪಿ, 202 ಚಿಕ್ಕಮಗಳೂರಿನಲ್ಲಿದೆ. ಈ ಎಲ್ಲ ಮತಗಟ್ಟೆಗೂ ಸಿಎಪಿಎಫ್ ಸಿಬಂದಿ ನಿಯೋಜನೆ ಮಾಡಲಾಗಿದೆ. ಹಾಗೆಯೇ 1270 ಮತಗಳಿಗೆ ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇಲ್ಲಿನ ಎಲ್ಲ ಚಟುವಟಿಕೆಗಳನ್ನು ಆಯೋಗದ ದಿಲ್ಲಿ ಮತ್ತು ಬೆಂಗಳೂರಿನ ಕಚೇರಿಯಲ್ಲಿ ಪರಿವೀಕ್ಷಣೆ ಮಾಡಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾದ್ಯಂತ ಚುನಾವಣೆಗೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದೇವೆ. ನೇಜಾರು, ಹಾಲಾಡಿ ಮತ್ತು ಕುಂದಾಪುರದಲ್ಲಿ ಹೆಚ್ಚುವರಿಯಾಗಿ ಚೆಕ್ಪೋಸ್ಟ್ ತೆರೆಯಲಾಗಿದೆ. 1,270 ಮತಗಟ್ಟೆಗಳಿಗೆ …
Read More »