Recent Posts

ಉಡುಪಿ: ಅನುಮತಿ ಇಲ್ಲದೇ ಬೆಜೆಪಿಯ ಪೋಸ್ಟರ್‌ ಅಭಿಯಾನ: ತೆರವುಗೊಳಿಸಿದ ಚುನಾವಣಾಧಿಕಾರಿಗಳು

ಉಡುಪಿ: ಉಡುಪಿ ನಗರ ಬಿಜೆಪಿ ಯುವ ಮೋರ್ಚಾ ದಿಂದನಗರದ ಪ್ರಮುಖ ಸ್ಥಳಗಳಲ್ಲಿ ಪೋಸ್ಟರ್ ಅಭಿಯಾನ ಆರಂಬಿಸಿದ್ದರು.ಆದರೆಯಾವುದೇ ಪರವಾನಿಗೆ ಪಡೆಯದೆ ಬಿಜೆಪಿ ಯುವಮೋರ್ಚಾ ಪೋಸ್ಟರ್ ಗಳನ್ನ ಅಂಟಿಸಿರುವುದನ್ನು ಅಧಿಕಾರಿಗಳು, ಪೊಲೀಸರು ತೆರವುಗೊಳಿಸಿದ್ದಾರೆ.ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಚುನಾವಣಾ ಅಧಿಕಾರಿಯಿಂದ ಪೂರ್ವಾನುಮತಿಯನ್ನು ಪಡೆಯದೆ ಹಾಗೂ ಕರಪತ್ರದಲ್ಲಿ ಮುದ್ರಣ ಕುರಿತು ಪ್ರಕಾಶಕರ ವಿವರ ನಮೂದಿಸದೇ ಪೋಸ್ಟರ್ ಅಭಿಯಾನ ನಡೆಸಿದ ಬಿಜೆಪಿ ಯುವ ಮೋರ್ಚಾದ ಮುಖಂಡರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ಯುವ ಮೋರ್ಚಾದ ವತಿಯಿಂದ ಕಾಂಗ್ರೆಸ್ ವಿರುದ್ಧ ಪೋಸ್ಟರ್ ಅಭಿಯಾನವನ್ನು ನಗರದಲ್ಲಿ ಎ.23ರಂದು …

Read More »

ನೇಹಾ ಹತ್ಯೆ ಪ್ರಕರಣ : ಆರೋಪಿ ಫಯಾಜ್ ನನ್ನು 6 ದಿನ ‘CID’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಸಂಬಂಧ ಆರೋಪಿ ಫಯಾಜ್ ನನ್ನು ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಧಾರವಾಡ ಜೆಎಂಎಫ್ ಸಿ ಕೋರ್ಟ್ ಆರೋಪಿ ಫಯಾಜ್ ನನ್ನು ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಈಗಾಗಲೇ ರಾಜ್ಯ ಸರ್ಕಾರವು ನೇಹಾ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಕೋರ್ಟ್ ಫಯಾಜ್ ನನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದೆ. ಸದ್ಯ ಧಾರವಾಡದ ಕೇಂದ್ರ ಕಾರಗೃಹದಲ್ಲಿರುವ ಫಯಾಜ್ ನನ್ನು ಇಂದು ಸಿಐಡಿ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ …

Read More »

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಮಣಿಪಾಲ: ಉಡುಪಿ- ಚಿಕ್ಕಮಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ 405 ಸೂಕ್ಷ್ಮ ಮತಗಟ್ಟೆಗಳಿದ್ದು, ಅವುಗಳಲ್ಲಿ 203 ಉಡುಪಿ, 202 ಚಿಕ್ಕಮಗಳೂರಿನಲ್ಲಿದೆ. ಈ ಎಲ್ಲ ಮತಗಟ್ಟೆಗೂ ಸಿಎಪಿಎಫ್ ಸಿಬಂದಿ ನಿಯೋಜನೆ ಮಾಡಲಾಗಿದೆ. ಹಾಗೆಯೇ 1270 ಮತಗಳಿಗೆ ವೆಬ್‌ಕಾಸ್ಟಿಂಗ್‌ ವ್ಯವಸ್ಥೆ ಮಾಡಲಾಗಿದೆ. ಇಲ್ಲಿನ ಎಲ್ಲ ಚಟುವಟಿಕೆಗಳನ್ನು ಆಯೋಗದ ದಿಲ್ಲಿ ಮತ್ತು ಬೆಂಗಳೂರಿನ ಕಚೇರಿಯಲ್ಲಿ ಪರಿವೀಕ್ಷಣೆ ಮಾಡಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾದ್ಯಂತ ಚುನಾವಣೆಗೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದೇವೆ. ನೇಜಾರು, ಹಾಲಾಡಿ ಮತ್ತು ಕುಂದಾಪುರದಲ್ಲಿ ಹೆಚ್ಚುವರಿಯಾಗಿ ಚೆಕ್‌ಪೋಸ್ಟ್‌ ತೆರೆಯಲಾಗಿದೆ. 1,270 ಮತಗಟ್ಟೆಗಳಿಗೆ …

Read More »

You cannot copy content of this page.