ಕಾರ್ಕಳ : ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.25ರಂದು ರಜೆ ಸಾರಲಾಗಿದೆ.ಕಾರ್ಕಳ ತಹಶೀಲ್ದಾರ್ ನರಸಪ್ಪ ಅವರು ನಿನ್ನೆ ರಾತ್ರಿ ರಜೆ ಘೋಷಣೆ ಮಾಡಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಈಗಾಗಲೇ ಇದನ್ನು ಎಲ್ಲ ಮುಖ್ಯಶಿಕ್ಷಕರಿಗೆ ತಿಳಿಸಿದ್ದಾರೆ.ಕೆಲದಿನ ತುಸು ಬಿಡುವು ನೀಡಿದ್ದ ಮಳೆ ನಿನ್ನೆಯಿಂದ ಮತ್ತೆ ಅಬ್ಬರಿಸಲು ತೊಡಗಿದೆ. ಮಳೆಯ ಜೊತೆಗೆ ಭಾರಿ ವೇಗದಲ್ಲಿ ಗಾಳಿಯೂ ಬೀಸುತ್ತಿರುವುದರಿಂದ ಮಕ್ಕಳ ಸುರಕ್ಷೆಯ ದೃಷ್ಟಿಯಿಂದ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ತಹಸೀಲ್ದಾರ್ ತಿಳಿಸಿದ್ದಾರೆ.
Read More »ಮಣಿಪಾಲ: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ..! ಸ್ಥಳೀಯರಲ್ಲಿ ಆತಂಕ
ಮಣಿಪಾಲ: ಉಡುಪಿ ನಗರದ ಮಣಿಪಾಲದ ಬಳಿಯ ಪೆರಂಪಳ್ಳಿಯ ಮನೆಯೊಂದರ ಅಂಗಳದಲ್ಲಿ ಶುಕ್ರವಾರ ರಾತ್ರಿ ಚಿರತೆ ಸಂಚಾರ ಕಂಡು ಬಂದಿದ…
ಶಿರೂರು ಗುಡ್ಡ ಕುಸಿತ: ಶೋಧ ಕಾರ್ಯ ಕ್ಕೆ ಈಶ್ವರ್ ಮಲ್ಪೆ ತಂಡ ಭೇಟಿ
ಶಿರೂರು: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು ನೀರಿನಲ್ಲಿನಲ್ಲಿ …
ಮಂಗಳೂರು: ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ..!!
ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವರದಿಯಾಗಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾ…
ಮಂಗಳೂರು : ವಿದ್ಯಾರ್ಥಿಗಳಿಗೆ ಮದ್ಯಪಾರ್ಟಿಗೆ ಆಫರ್ ನೀಡಿದ್ದ ರೆಸ್ಟೋರೆಂಟ್ ಮೇಲೆ ಎಫ್ಐಆರ್ ದಾಖಲು
ಮಂಗಳೂರು : ವಿದ್ಯಾರ್ಥಿಗಳನ್ನು ಮದ್ಯಪಾರ್ಟಿ ಮಾಡಲು ನಗರದ ದೇರೆಬೈಲ್ನಲ್ಲಿ ನೂತನವಾಗಿ ಆರಂಭಗೊಂಡಿದ್ದ ಹೋಟೆಲ್ ಲಾಲ್ಬಾ…
ಮಂಗಳೂರು : ತುಳುನಾಡ್ ಟ್ರಸ್ಟ್ (ರಿ) ಇದರ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ
ಮಂಗಳೂರು : ಇಂದು ನಗರದ ಕೆಪಿಟಿಯ ಕದ್ರಿ ಬಳಿ ಇರುವ ವೀರ ಯೋಧರ ಸ್ಮಾರಕ ಭವನದಲ್ಲಿ ನಮ್ಮ ತುಳುನಾಡ್ ಟ್ರಸ್ಟ್ (ರಿ) ಇದರ ವ…
ಕಾಪು: ಅಪ್ರಾಪ್ತೆಗೆ ಮದುವೆ – ಪತಿ, ಹೆತ್ತವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಕಾಪು: ಅಪ್ರಾಪ್ತ ವಯಸ್ಕ ಯುವತಿಯನ್ನು ಮದುವೆಯಾಗಿ ಮಗುವಿನ ಜನ್ಮಕ್ಕೆ ಕಾರಣನಾದ ಪತಿ ಮತ್ತು ಆತನ ಮನೆಯವರ ವಿರುದ್ಧ ಕಾಪು …
ಶಿರೂರು ಗುಡ್ಡ ಕುಸಿತ: ಲಾರಿ ಚಾಲಕ ಶರವಣನ್ ಅರ್ಧ ದೇಹ ಪತ್ತೆ..!
ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತದೇಹ ಪತ…
ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಇನ್ನೂ ಪತ್ತೆಯಾಗದ 7 ಮಂದಿ!
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜು. 26ರಂದು ನಡೆದಿದ್ದ ಬಿಜೆಪಿ ಯುವ ಮುಖಂಡ ಬ…
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾದವರಿಗೆ ಗುಡ್ನ್ಯೂಸ್: ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ, ಕೇಂದ್ರ ಸರ್ಕಾರ, ನವದೆಹಲಿ ಇವರಿಂದ ನೀಡಲಾಗುವ PRADAN MANTRI UCHATAR SHIKSHA P…
ಇಂದು ಕಾರ್ಕಳ, ಹೆಬ್ರಿ ತಾಲೂಕುಗಳಲ್ಲಿ ಶಾಲೆ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಕಾರ್ಕಳ : ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಅಂ…
Recent Posts
‘ನಟ ದರ್ಶನ್’ಗೆ ಜೈಲೂಟ ಫಿಕ್ಸ್: ‘ಮನೆ ಊಟ’ ಕೋರಿದ್ದ ರಿಟ್ ಅರ್ಜಿ ವಜಾಗೊಳಿಸಿದ ಕೋರ್ಟ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ನಟ ದರ್ಶನ್, ಜೈಲೂಟ ಬೇಡ. ಮನೆಯೂಟಕ್ಕೆ ಅವಕಾಶ ನೀಡುವಂತೆ ಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದಂತ ಕೋರ್ಟ್, ಮನೆಯೂಟಕ್ಕೆ ನಿರಾಕರಿಸಿದೆ. ಅಲ್ಲದೇ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ನಟ ದರ್ಶನ್ ಗೆ ಜೈಲೂಟವೇ ಫಿಕ್ಸ್ ಆದಂತೆ ಆಗಿದೆ. ನಟ ದರ್ಶನ್ ಅವರು ಮನೆಯೂಟ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಈ ಹಿಂದೆ ಕೋರ್ಟ್ ನಡೆಸಿತ್ತು. ಅಲ್ಲದೇ ತೀರ್ಪನ್ನು ಜುಲೈ.25ರ ಇಂದಿಗೆ ಕಾಯ್ದಿರಿಸಿತ್ತು. ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ …
Read More »ಶಿರೂರು ಗುಡ್ಡ ಕುಸಿತ: ಮತ್ತೋರ್ವ ಚಾಲಕ ನಾಪತ್ತೆ
ಶಿರೂರು ಬಳಿ ಗುಡ್ಡ ಕುಸಿತ ನಡೆದು ಇಂದಿಗೆ 10 ದಿನಗಳು ಕಳೆದಿದ್ದು, 8 ಜನರ ಮೃತದೇಹ ಪತ್ತೆಯಾಗಿದೆ. ಇನ್ನುಳಿದ ಮೂವರಿಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು. ಜೊತೆಗೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಗಂಗಾವಳಿ ನದಿಯಲ್ಲಿ ಇರುವುದು ನಿನ್ನೆ ಖಚಿತವಾಗಿದ್ದು, ಬೂಮ್ ಫೋಕ್ಲೇನ್ ಮೂಲಕ ಕಾರ್ಯಾಚರಣೆ ನಡೆಸಲಾಗಿದೆ. ಇದೀಗ ಘಟನೆಯಲ್ಲಿ ಮತ್ತೋರ್ವ ತಮಿಳುನಾಡು ಮೂಲದ ಲಾರಿ ಚಾಲಕ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿದೆ. ಶರವಣ ನಾಪತ್ತೆ ಆದ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಆಗಿರುವ ಶರವಣ ಅವರ ಮಾವ ಸೆಂದೀಲ್ ಎಂಬುವವರು ದೂರು ದಾಖಲಿಸಿದ್ದಾರೆ.
Read More »