Recent Posts

ಉಗ್ರನಿಗೆ ಕಾನೂನಿನಿಂದ ತಪ್ಪಿಸಿಕೊಳ್ಳುವುದು ಹೇಗೆಂದು ಹೇಳಿಕೊಟ್ಟ ಪೊಲೀಸ್ ಅಧಿಕಾರಿ ಅರೆಸ್ಟ್

ನವದೆಹಲಿ: ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಉಪ ಪೊಲೀಸ್ ಆಯುಕ್ತರೊಬ್ಬರನ್ನು ಬಂಧಿಸಲಾಗಿದೆ. ಬಂಧಿತ ಅಧಿಕಾರಿಯನ್ನು ಶೇಖ್ ಆದಿಲ್ ಮುಸ್ತಾಕ್ ಎಂದು ಗುರುತಿಸಲಾಗಿದೆ. ಬಂಧನದಿಂದ ತಪ್ಪಿಸಿಕೊಳ್ಳಲು ಉಗ್ರನಿಗೆ ಸಹಾಯ ಮಾಡಿದ ಮತ್ತು ಉಗ್ರನ ವಿರುದ್ಧ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯನ್ನೇ ಪ್ರಕರಣದಲ್ಲಿ ಸಿಲುಕಿಸಲು ಯತ್ನಿಸಿದ ಆರೋಪ ಶೇಖ್ ಆದಿಲ್ ಮುಸ್ತಾಕ್ ವಿರುದ್ಧ ಕೇಳಿಬಂದಿದೆ. ಇದಿಷ್ಟೇ ಅಲ್ಲದೆ, ಭ್ರಷ್ಟಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ ಈ ಅಧಿಕಾರಿ ಭಾಗಿಯಾಗಿದ್ದಾರೆ. ಅಧಿಕಾರಿಯನ್ನು ಶ್ರೀನಗರದ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ …

Read More »

ʻಮತದಾರರ ಪಟ್ಟಿʼಯೊಂದಿಗೆ ʻಆಧಾರ್ ಸಂಖ್ಯೆʼ ಕಡ್ಡಾಯವಲ್ಲ: ಸುಪ್ರೀಂಗೆ ಚುನಾವಣಾ ಆಯೋಗ ಮಾಹಿತಿ

ನವದೆಹಲಿ: ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ಈಗಾಗಲೇ ಸುಮಾರು 66.23 ಕೋಟಿ ಆಧಾರ್ ಕಾರ್ಡ್‌ಗಳನ್ನು ಅಪ್‌ಲೋಡ್ ಮಾಡಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿ) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಆದ್ರೆ, ಮತದಾರರ ನೋಂದಣಿ (ತಿದ್ದುಪಡಿ) ನಿಯಮಗಳು 2022 ರ ಅಡಿಯಲ್ಲಿ ಆಧಾರ್ ಸಂಖ್ಯೆಯನ್ನು ಸಲ್ಲಿಸುವುದು ಕಡ್ಡಾಯವಲ್ಲ ಎಂದು ಚಂದ್ರಚೂಡ್ ಹೇಳಿದರು.ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಚುನಾವಣಾ ಸಮಿತಿಯ ಸಲ್ಲಿಕೆಗಳನ್ನು ಗಮನಿಸಿತು ಮತ್ತು ಮತದಾರರ ನೋಂದಣಿ (ತಿದ್ದುಪಡಿ) ನಿಯಮಗಳು, …

Read More »

ಭಜರಂಗದಳಕ್ಕೂ ಚೈತ್ರಾ ಕುಂದಾಪುರಗು ಯಾವುದೇ ರೀತಿಯಾದ ಸಂಬಂಧ ಇಲ್ಲ : ಶರಣ್ ಪಂಪ್ ವೆಲ್

ಮಂಗಳೂರು : ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಚೈತ್ರ ಮತ್ತು ಗ್ಯಾಂಗ್ ಎಲ್ ಏ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ ಪಂಪವೆಲ್ ಹೇಳಿಕೆ ಒಂದನ್ನು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚೈತ್ರ ಕುಂದಾಪುರವು ಹಾಗೂ ನಮ್ಮ ಬಜರಂಗದಳಕ್ಕೂ ಯಾವುದೇ ರೀತಿಯಾದಂತಹ ಸಂಬಂಧವಿಲ್ಲ ಆಕೆ ಬಜರಂಗದಳದ ಸದಸ್ಯಯು ಅಲ್ಲ ಎಂದು ಶರಣ್ ಪಂಪವೆಲ್ ಸ್ಪಷ್ಟಪಡಿಸಿದ್ದಾರೆ.   ಚೈತ್ರ ಕುಂದಾಪುರ ಉತ್ತಮ ಭಾಷಣಕಾರ್ತಿ ಈ …

Read More »

You cannot copy content of this page.