ನವದೆಹಲಿ: ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಉಪ ಪೊಲೀಸ್ ಆಯುಕ್ತರೊಬ್ಬರನ್ನು ಬಂಧಿಸಲಾಗಿದೆ. ಬಂಧಿತ ಅಧಿಕಾರಿಯನ್ನು ಶೇಖ್ ಆದಿಲ್ ಮುಸ್ತಾಕ್ ಎಂದು ಗುರುತಿಸಲಾಗಿದೆ. ಬಂಧನದಿಂದ ತಪ್ಪಿಸಿಕೊಳ್ಳಲು ಉಗ್ರನಿಗೆ ಸಹಾಯ ಮಾಡಿದ ಮತ್ತು ಉಗ್ರನ ವಿರುದ್ಧ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯನ್ನೇ ಪ್ರಕರಣದಲ್ಲಿ ಸಿಲುಕಿಸಲು ಯತ್ನಿಸಿದ ಆರೋಪ ಶೇಖ್ ಆದಿಲ್ ಮುಸ್ತಾಕ್ ವಿರುದ್ಧ ಕೇಳಿಬಂದಿದೆ. ಇದಿಷ್ಟೇ ಅಲ್ಲದೆ, ಭ್ರಷ್ಟಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ ಈ ಅಧಿಕಾರಿ ಭಾಗಿಯಾಗಿದ್ದಾರೆ. ಅಧಿಕಾರಿಯನ್ನು ಶ್ರೀನಗರದ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ …
Read More »ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು..!
ಬೆಳ್ತಂಗಡಿ : ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್…
ಉಡುಪಿ: ನಾಪತ್ತೆಯಾಗಿದ್ದ ಯುವಕ 8 ದಿನಗಳ ಬಳಿಕ ಕಾಡಿನ ಸಮೀಪ ಪತ್ತೆ
ಅಮಾಸೆಬೈಲು, ಸೆ.23: ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ಎಂಬಲ್ಲಿಂದ ನಾಪತ್ತೆಯಾಗಿದ್ದ ಸ್ಥಳೀಯ ನಿವಾಸಿ ಶೀನ ನಾಯ…
ಗಣೇಶ ಉತ್ಸವದ ವೇಳೆ ಕಲ್ಲು ತೂರಾಟ : ಎರಡು ಕೋಮುಗಳ ನಡುವೆ ಸಂಘರ್ಷ
ಶಿವಮೊಗ್ಗ : ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಸೀದಿಯ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು …
ಮಂಗಳೂರು : ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಚಂದ್ರ ಕೆ.ಅಡೂರು ನಿಧನ
ಮಂಗಳೂರು: ಅಪರಾಧ ಪ್ರಕರಣಗಳ ಬೆನ್ನು ಬಿದ್ದು ಅಪರಾಧಿಗಳನ್ನು ಬಂಧಿಸುವಲ್ಲಿ ನಿಷ್ಣಾತನಾಗಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬ…
ಗಂಡು ಮಗುವಿಗಾಗಿ ಹೆತ್ತ ತಂದೆಯಿಂದಲೇ ನೀಚ ಕೃತ್ಯ – ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ
ಪಾಟ್ನಾ : ಗಂಡು ಮಗು ಆಗ್ಲಿ ಅಂತ ಮಾಂತ್ರಿಕರೊಬ್ಬರ ಸಲಹೆಯ ಮೇರೆಗೆ ವ್ಯಕ್ತಿಯೊಬ್ಬ ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್…
ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ವಂದೇ ಭಾರತ್ – ಕಟೀಲ್ ಗೆ ರೈಲ್ವೆ ಸಚಿವರ ಭರವಸೆ
ಮಂಗಳೂರು : ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿ…
ಅಪಾರ್ಟ್ಮೆಂಟ್ನಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಪಾರ್ಟ್ಮೆಂಟ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂ…
ಸಾರ್ವಜನಿಕವಾಗಿ ‘ಹಿಜಾಬ್’ ಧರಿಸದಿದ್ದರೆ 10 ವರ್ಷ ಜೈಲು ಶಿಕ್ಷೆ..!
ದುಬೈ: ಇರಾನ್ನಲ್ಲಿ ಇಸ್ಲಾಮಿಕ್ ಸ್ಕಾರ್ಫ್ (ಹಿಜಾಬ್) ಧರಿಸುವ ವಿಚಾರವಾಗಿ 22 ವರ್ಷದ ಯುವತಿ ಮಹ್ಸಾ ಅಮಿನಿ ಮೃತಪಟ್ಟು …
ಉಡುಪಿ : ಅನ್ಯಮತೀಯ ಜೋಡಿಯನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ ಆರೋಪ: 10 ಮಂದಿ ವಿರುದ್ದ ದೂರು
ಉಡುಪಿ : ಅನ್ಯಧರ್ಮಕ್ಕೆ ಸೇರಿದ್ದ ಯುವಕ ಯುವತಿಯನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿ ವಿಚಾರಣೆ ನಡೆಸಿ ಅದರ ವಿಡಿಯೋ ಸಾಮ…
ಉಗ್ರನಿಗೆ ಕಾನೂನಿನಿಂದ ತಪ್ಪಿಸಿಕೊಳ್ಳುವುದು ಹೇಗೆಂದು ಹೇಳಿಕೊಟ್ಟ ಪೊಲೀಸ್ ಅಧಿಕಾರಿ ಅರೆಸ್ಟ್
ನವದೆಹಲಿ: ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಉಪ ಪೊಲೀಸ್ ಆಯುಕ್ತರೊಬ್ಬರನ್ನು ಬಂಧಿ…
Recent Posts
ʻಮತದಾರರ ಪಟ್ಟಿʼಯೊಂದಿಗೆ ʻಆಧಾರ್ ಸಂಖ್ಯೆʼ ಕಡ್ಡಾಯವಲ್ಲ: ಸುಪ್ರೀಂಗೆ ಚುನಾವಣಾ ಆಯೋಗ ಮಾಹಿತಿ
ನವದೆಹಲಿ: ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ಈಗಾಗಲೇ ಸುಮಾರು 66.23 ಕೋಟಿ ಆಧಾರ್ ಕಾರ್ಡ್ಗಳನ್ನು ಅಪ್ಲೋಡ್ ಮಾಡಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿ) ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಆದ್ರೆ, ಮತದಾರರ ನೋಂದಣಿ (ತಿದ್ದುಪಡಿ) ನಿಯಮಗಳು 2022 ರ ಅಡಿಯಲ್ಲಿ ಆಧಾರ್ ಸಂಖ್ಯೆಯನ್ನು ಸಲ್ಲಿಸುವುದು ಕಡ್ಡಾಯವಲ್ಲ ಎಂದು ಚಂದ್ರಚೂಡ್ ಹೇಳಿದರು.ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಚುನಾವಣಾ ಸಮಿತಿಯ ಸಲ್ಲಿಕೆಗಳನ್ನು ಗಮನಿಸಿತು ಮತ್ತು ಮತದಾರರ ನೋಂದಣಿ (ತಿದ್ದುಪಡಿ) ನಿಯಮಗಳು, …
Read More »ಭಜರಂಗದಳಕ್ಕೂ ಚೈತ್ರಾ ಕುಂದಾಪುರಗು ಯಾವುದೇ ರೀತಿಯಾದ ಸಂಬಂಧ ಇಲ್ಲ : ಶರಣ್ ಪಂಪ್ ವೆಲ್
ಮಂಗಳೂರು : ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಚೈತ್ರ ಮತ್ತು ಗ್ಯಾಂಗ್ ಎಲ್ ಏ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ ಪಂಪವೆಲ್ ಹೇಳಿಕೆ ಒಂದನ್ನು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚೈತ್ರ ಕುಂದಾಪುರವು ಹಾಗೂ ನಮ್ಮ ಬಜರಂಗದಳಕ್ಕೂ ಯಾವುದೇ ರೀತಿಯಾದಂತಹ ಸಂಬಂಧವಿಲ್ಲ ಆಕೆ ಬಜರಂಗದಳದ ಸದಸ್ಯಯು ಅಲ್ಲ ಎಂದು ಶರಣ್ ಪಂಪವೆಲ್ ಸ್ಪಷ್ಟಪಡಿಸಿದ್ದಾರೆ. ಚೈತ್ರ ಕುಂದಾಪುರ ಉತ್ತಮ ಭಾಷಣಕಾರ್ತಿ ಈ …
Read More »