ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಬನಶಂಕರಿ ಶಾಸ್ತ್ರಿನಗರದ 3ನೇ ಕ್ರಾಸ್ನಲ್ಲಿ ಈ ಘಟನೆ ನಡೆದಿದೆ. ದ್ವಿತೀಯ ಪಿಯುಸಿಯಲ್ಲಿ ಸಾಹಿತಿ ಪಾಸ್ ಆಗಿದ್ದಾಳೆ. ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಮಗಳನ್ನು ತಾಯಿ ಪ್ರಶ್ನೆ ಮಾಡಿದ್ದಾಳೆ. Ee ವಿಷಯದಲ್ಲಿ ಪುತ್ರಿ ಹಾಗೂ ತಾಯಿ ಪದ್ಮಜಾ ನಡುವೆ ವಾಗ್ವಾದ ನಡೆದಿದೆ. ಬಳಿಕನೂ ಇದೇ ವಿಚಾರಕ್ಕೆ ತಾಯಿ ಮತ್ತು ಮಗಳ ನಡುವೆ ನಿತ್ಯ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಸೋಮವಾರ ಇದೇ ವಿಚಾರಕ್ಕೆ ನಡೆದ ಜಗಳ ತಾರಕಕ್ಕೇರಿ …
Read More »ಕೇರಳದಲ್ಲಿ ‘ವೆಸ್ಟ್ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾ…
ಕಾರ್ಕಳ: ಟಿಪ್ಪರ್ – ಸ್ಕೂಟಿ ಡಿಕ್ಕಿ : ಓರ್ವ ಸ್ಥಳದಲ್ಲೇ ಸಾವು – ಇಬ್ಬರಿಗೆ ಗಾಯ
ಕಾರ್ಕಳ : ಪಳ್ಳಿ ಗರಡಿ ರಸ್ತೆಯಲ್ಲಿ ಟಿಪ್ಪರ್ ಹಾಗೂ ಸ್ಕೂಟಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇ…
ಉಳ್ಳಾಲ: ಯುವಕನಿಗೆ ಚೂರಿ ಇರಿತ..!
ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವ…
ಬ್ರಾಹ್ಮಣ ಮಹಾಸಭಾ ರಿ. ಪುತ್ತೂರು ವತಿಯಿಂದ 20ನೇ ವಾರ್ಷಿಕೋತ್ಸವ ಸಮಾರಂಭ
ಬ್ರಾಹ್ಮಣ ಮಹಾಸಭಾ ಪುತ್ತೂರು ವತಿಯಿಂದ ಸಂಭ್ರಮದ 20ನೇ ವಾರ್ಷಿಕೋತ್ಸವ ಸಮಾರಂಭವು ಪುತ್ತೂರಿನ ಶ್ರೀ ಭಗವತೀ ಸಭಾಗೃಹದಲ್ಲಿ…
MAHE MIT NSS ಘಟಕದ ಸ್ವಯಂಸೇವಕರಿಂದ ಮಲ್ಪೆ ಡೆಲ್ಟಾ ಪಾಯಿಂಟ್ ಬೀಚ್ ಸ್ವಚ್ಛತಾ ಅಭಿಯಾನ
MAHE MIT NSS ಘಟಕದ 50 ಸ್ವಯಂಸೇವಕರು NSS ಕಾರ್ಯಕ್ರಮ ಅಧಿಕಾರಿ ಡಾ.ಲಕ್ಷ್ಮಣ್ ರಾವ್ ಅವರೊಂದಿಗೆ ಮಲ್ಪೆ ಡೆಲ್ಟಾ ಪಾಯಿಂ…
ಇಂಚರ ಸರ್ಜಿಕಲ್ ಕ್ಲಿನಿಕ್ ನಲ್ಲಿ ಪ್ರಬಂಧ ಸ್ಪರ್ಧೆ ಹಾಗೂ ವಿದ್ಯಾರ್ಥಿ ವೇತನ ವಿತರಣೆ
ಶ್ರೀ ಎಲ್ಲೂರು ಲಕ್ಷ್ಮೀನಾರಾಯಣರಾವ್ ಜ್ಯೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಇಂಚರ ಸರ್ಜಿಕಲ್ ಕ್ಲಿನಿಕ್ ಉಡು…
ಉಡುಪಿಯಲ್ಲಿ ಮನಕಲಕುವ ಘಟನೆ : ತಾಯಿ ಶವದ ಮುಂದೆ 4 ದಿನ ಅನ್ನ ನೀರಿಲ್ಲದೆ ಪುತ್ರಿಯ ದುರಂತ ಸಾವು
ಉಡುಪಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಮದುಮೇಹ, ರಕ್ತದೊತ್ತಡದಿಂದ ಬಳುತ್ತಿದ್ದ ತಾಯಿಯೊಬ್ಬರು ಮೃತಪ್ಪಟ್…
ಬೆಳ್ತಂಗಡಿ: ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಅರೆಸ್ಟ್- ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮ…
ಕ ಸಾ ಪ ಉಡುಪಿ ತಾಲೂಕು ಘಟಕದಿಂದ ಮನೆಯೇ ಗ್ರಂಥಾಲಯ ವಿನೂತನ ಕಾರ್ಯಕ್ರಮ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ‘ಮನೆಯೇ ಗ್ರಂಥಾಲಯ’ ಎಂಬ ವ…
ಕಾರ್ಕಳ: ಕಲ್ಲು ಸಾಗಾಟದ ಲಾರಿ ಪಲ್ಟಿ- ಕಲ್ಲಿನಡಿ ಸಿಲುಕಿ ಇಬ್ಬರು ಕಾರ್ಮಿಕರು ದಾರುಣ ಸಾವು..!
ಕಾರ್ಕಳ: ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ …
Recent Posts
ಸುಳ್ಯ: ಮರ ಕಡಿಯುವ ವೇಳೆ ದುರಂತ-ಮೃತ್ಯು..!
ಸುಳ್ಯ: ಮರ ಕಡಿಯುತ್ತಿದ್ದ ವೇಳೆ ವ್ಯಕ್ತಿಯೋರ್ವರು ಮರದ ಕೊಂಬೆಯ ನಡುವೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯದ ಕುರುಂಜಿ ಗುಡ್ಡೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಚಿನ್ನಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ. ಮರ ಕಡಿಯುತ್ತಿದ್ದ ವೇಳೆ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ಈ ವೇಳೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತಪಟ್ಟ ವ್ಯಕ್ತಿ ಮೂಲತಃ ಕೇರ್ಪಳದವರೆಂದು ತಿಳಿದು ಬಂದಿದೆ.
Read More »ಮಂಗಳೂರು: ಬೊಂಡ ಪ್ಯಾಕ್ಟರಿ ಎಳನೀರು ಪ್ರಕರಣ- ಆರೋಗ್ಯ ಇಲಾಖೆಯ ಕೈ ಸೇರಿದ ವರದಿ
ಮಂಗಳೂರು: ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ. ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ …
Read More »