ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಾಜಪೂತ್ ರಾತ್ರಿ ವೇಳೆ ಪೋಲೀಸರು ಮನೆಯಿಂದ ಬಂಧಿಸಿ ಹಾವೇರಿ ಜಿಲ್ಲೆಗೆ ಗಡೀಪಾರು ನಡೆಸುವ ಸಿದ್ದತೆ ನಡೆಸಿದ್ದು ಇದು ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಇದನ್ನು ಹಿಂದು ಜಾಗರಣ ವೇದಿಕೆ ಮಂಗಳೂರು ಗ್ರಾಮಂತರ ಜಿಲ್ಲೆ ತೀವ್ರವಾಗಿ ಖಂಡಿಸುತ್ತದೆ.
Read More »ಕೇರಳದಲ್ಲಿ ‘ವೆಸ್ಟ್ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾ…
ಕಾರ್ಕಳ: ಟಿಪ್ಪರ್ – ಸ್ಕೂಟಿ ಡಿಕ್ಕಿ : ಓರ್ವ ಸ್ಥಳದಲ್ಲೇ ಸಾವು – ಇಬ್ಬರಿಗೆ ಗಾಯ
ಕಾರ್ಕಳ : ಪಳ್ಳಿ ಗರಡಿ ರಸ್ತೆಯಲ್ಲಿ ಟಿಪ್ಪರ್ ಹಾಗೂ ಸ್ಕೂಟಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇ…
ಉಳ್ಳಾಲ: ಯುವಕನಿಗೆ ಚೂರಿ ಇರಿತ..!
ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವ…
ಬ್ರಾಹ್ಮಣ ಮಹಾಸಭಾ ರಿ. ಪುತ್ತೂರು ವತಿಯಿಂದ 20ನೇ ವಾರ್ಷಿಕೋತ್ಸವ ಸಮಾರಂಭ
ಬ್ರಾಹ್ಮಣ ಮಹಾಸಭಾ ಪುತ್ತೂರು ವತಿಯಿಂದ ಸಂಭ್ರಮದ 20ನೇ ವಾರ್ಷಿಕೋತ್ಸವ ಸಮಾರಂಭವು ಪುತ್ತೂರಿನ ಶ್ರೀ ಭಗವತೀ ಸಭಾಗೃಹದಲ್ಲಿ…
MAHE MIT NSS ಘಟಕದ ಸ್ವಯಂಸೇವಕರಿಂದ ಮಲ್ಪೆ ಡೆಲ್ಟಾ ಪಾಯಿಂಟ್ ಬೀಚ್ ಸ್ವಚ್ಛತಾ ಅಭಿಯಾನ
MAHE MIT NSS ಘಟಕದ 50 ಸ್ವಯಂಸೇವಕರು NSS ಕಾರ್ಯಕ್ರಮ ಅಧಿಕಾರಿ ಡಾ.ಲಕ್ಷ್ಮಣ್ ರಾವ್ ಅವರೊಂದಿಗೆ ಮಲ್ಪೆ ಡೆಲ್ಟಾ ಪಾಯಿಂ…
ಇಂಚರ ಸರ್ಜಿಕಲ್ ಕ್ಲಿನಿಕ್ ನಲ್ಲಿ ಪ್ರಬಂಧ ಸ್ಪರ್ಧೆ ಹಾಗೂ ವಿದ್ಯಾರ್ಥಿ ವೇತನ ವಿತರಣೆ
ಶ್ರೀ ಎಲ್ಲೂರು ಲಕ್ಷ್ಮೀನಾರಾಯಣರಾವ್ ಜ್ಯೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಇಂಚರ ಸರ್ಜಿಕಲ್ ಕ್ಲಿನಿಕ್ ಉಡು…
ಉಡುಪಿಯಲ್ಲಿ ಮನಕಲಕುವ ಘಟನೆ : ತಾಯಿ ಶವದ ಮುಂದೆ 4 ದಿನ ಅನ್ನ ನೀರಿಲ್ಲದೆ ಪುತ್ರಿಯ ದುರಂತ ಸಾವು
ಉಡುಪಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಮದುಮೇಹ, ರಕ್ತದೊತ್ತಡದಿಂದ ಬಳುತ್ತಿದ್ದ ತಾಯಿಯೊಬ್ಬರು ಮೃತಪ್ಪಟ್…
ಬೆಳ್ತಂಗಡಿ: ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಅರೆಸ್ಟ್- ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮ…
ಕ ಸಾ ಪ ಉಡುಪಿ ತಾಲೂಕು ಘಟಕದಿಂದ ಮನೆಯೇ ಗ್ರಂಥಾಲಯ ವಿನೂತನ ಕಾರ್ಯಕ್ರಮ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ‘ಮನೆಯೇ ಗ್ರಂಥಾಲಯ’ ಎಂಬ ವ…
ಕಾರ್ಕಳ: ಕಲ್ಲು ಸಾಗಾಟದ ಲಾರಿ ಪಲ್ಟಿ- ಕಲ್ಲಿನಡಿ ಸಿಲುಕಿ ಇಬ್ಬರು ಕಾರ್ಮಿಕರು ದಾರುಣ ಸಾವು..!
ಕಾರ್ಕಳ: ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ …
Recent Posts
ಉಡುಪಿ : ವಿದ್ಯುತ್ ಕಂಬಕ್ಕೆ ಢಿಕ್ಕಿ – ಮಹಿಳೆ ಸಾವು..!
ಪಡುಬಿದ್ರಿ: ನಗರ ಸಮೀಪ ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್ ಬಳಿ ಬೆಳಗ್ಗೆ ಕೆಂಪು ಬಣ್ಣದ ವ್ಯಾಗನರ್ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ, ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರು ಪುರುಷೋತ್ತಮ ಆರ್. ಆಭ್ಯಂಕರ್ ಅವರ ಪತ್ನಿ ಸುಮಂಗಲಾ ಎಂ. (55) ಎಂದು ತಿಳಿದು ಬಂದಿದೆ. ರಾಜ್ಯ ಹೆದ್ದಾರಿ-1ರಲ್ಲಿ ಪಡುಬಿದ್ರಿ ಕಡೆಯಿಂದ ಕಾರ್ಕಳ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಪರಿಣಾಮ ಅಪಘಾತ ಸಂಭವಿಸಿದೆ. ಈ ದಂಪತಿ ಕಾರ್ಕಳ ಮಾಳದಲ್ಲಿನ ಉಪನಯನ ಕಾರ್ಯಕ್ರಮಕ್ಕೆ ಮಂಗಳೂರು ಕಾವೂರಿನಿಂದ ಹೊರಟು ಹೋಗುತ್ತಿದ್ದರೆಂದು ಸಂಬಂಧಿಕರು ತಿಳಿಸಿದ್ದಾರೆ. ರಾಜ್ಯ …
Read More »ಕಡಬ: ತಾಳಿ ಕಟ್ಟಿಸಿಕೊಳ್ಳುವ ವೇಳೆ ಮಧುವೆ ನಿರಾಕರಿಸಿದ ವಧು-ಮುರಿದು ಬಿದ್ದ ಮದುವೆ
ನೆಲ್ಯಾಡಿ: ತಾಳಿ ಕಟ್ಟಿಸಿಕೊಳ್ಳಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮಂಟಪದಲ್ಲೇ ಮದುವೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಕೊಣಾಲು ಗ್ರಾಮದ ಕೋಲ್ಪೆ ದಿ. ಬಾಬು ಗೌಡರ ಪುತ್ರ ಉಮೇಶ ಅವರ ವಿವಾಹವು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ದಿ. ಕೊರಗಪ್ಪ ಗೌಡರವರ ಪುತ್ರಿ ಸರಸ್ವತಿ ಅವರೊಂದಿಗೆ ನಿಗದಿಯಾಗಿತ್ತು. ಬೆಳಗ್ಗೆ 11.35ರ ಮುಹೂರ್ತದಲ್ಲಿ ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ವಿವಾಹ ನಡೆದು ಮಧ್ಯಾಹ್ನ 1 ಗಂಟೆಗೆ ಕೊಲ್ಪೆಯ ವರನ ಮನೆಯಲ್ಲಿ ಸತ್ಕಾರ ಕೂಟ ನಿಗದಿಯಾಗಿತ್ತು. ಅದರಂತೆ ವರ …
Read More »