ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ 77.44% ರಷ್ಟು ಮತದಾನವಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅಂದಾಜು 77.44% ಮತದಾನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ನಿಖರ ಶೇಕಡಾವಾರು ಮತದಾನದ ವಿವರ ಮತಗಟ್ಟೆ ಅಧಿಕಾರಿಗಳು ನೀಡುವ ಕೊನೆಯ ಹಂತದ ಮತದಾನದ ಪ್ರಮಾಣದ ಬಳಿಕ ತಿಳಿದುಬರಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಂತಿಯುತ ಚುನಾವಣೆ ನಡೆದಿದೆ. ಸೂಕ್ಷ್ಮ ಮತಗಟ್ಟೆಗಳಲ್ಲೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಮುಂಜಾನೆಯಿಂದಲೇ ಮತದಾರರು ಉತ್ಸಾಹದಿಂದಲೇ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ್ದಾರೆ.
Read More »ಕೇರಳದಲ್ಲಿ ‘ವೆಸ್ಟ್ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾ…
ಕಾರ್ಕಳ: ಟಿಪ್ಪರ್ – ಸ್ಕೂಟಿ ಡಿಕ್ಕಿ : ಓರ್ವ ಸ್ಥಳದಲ್ಲೇ ಸಾವು – ಇಬ್ಬರಿಗೆ ಗಾಯ
ಕಾರ್ಕಳ : ಪಳ್ಳಿ ಗರಡಿ ರಸ್ತೆಯಲ್ಲಿ ಟಿಪ್ಪರ್ ಹಾಗೂ ಸ್ಕೂಟಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇ…
ಉಳ್ಳಾಲ: ಯುವಕನಿಗೆ ಚೂರಿ ಇರಿತ..!
ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವ…
ಬ್ರಾಹ್ಮಣ ಮಹಾಸಭಾ ರಿ. ಪುತ್ತೂರು ವತಿಯಿಂದ 20ನೇ ವಾರ್ಷಿಕೋತ್ಸವ ಸಮಾರಂಭ
ಬ್ರಾಹ್ಮಣ ಮಹಾಸಭಾ ಪುತ್ತೂರು ವತಿಯಿಂದ ಸಂಭ್ರಮದ 20ನೇ ವಾರ್ಷಿಕೋತ್ಸವ ಸಮಾರಂಭವು ಪುತ್ತೂರಿನ ಶ್ರೀ ಭಗವತೀ ಸಭಾಗೃಹದಲ್ಲಿ…
MAHE MIT NSS ಘಟಕದ ಸ್ವಯಂಸೇವಕರಿಂದ ಮಲ್ಪೆ ಡೆಲ್ಟಾ ಪಾಯಿಂಟ್ ಬೀಚ್ ಸ್ವಚ್ಛತಾ ಅಭಿಯಾನ
MAHE MIT NSS ಘಟಕದ 50 ಸ್ವಯಂಸೇವಕರು NSS ಕಾರ್ಯಕ್ರಮ ಅಧಿಕಾರಿ ಡಾ.ಲಕ್ಷ್ಮಣ್ ರಾವ್ ಅವರೊಂದಿಗೆ ಮಲ್ಪೆ ಡೆಲ್ಟಾ ಪಾಯಿಂ…
ಇಂಚರ ಸರ್ಜಿಕಲ್ ಕ್ಲಿನಿಕ್ ನಲ್ಲಿ ಪ್ರಬಂಧ ಸ್ಪರ್ಧೆ ಹಾಗೂ ವಿದ್ಯಾರ್ಥಿ ವೇತನ ವಿತರಣೆ
ಶ್ರೀ ಎಲ್ಲೂರು ಲಕ್ಷ್ಮೀನಾರಾಯಣರಾವ್ ಜ್ಯೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಇಂಚರ ಸರ್ಜಿಕಲ್ ಕ್ಲಿನಿಕ್ ಉಡು…
ಉಡುಪಿಯಲ್ಲಿ ಮನಕಲಕುವ ಘಟನೆ : ತಾಯಿ ಶವದ ಮುಂದೆ 4 ದಿನ ಅನ್ನ ನೀರಿಲ್ಲದೆ ಪುತ್ರಿಯ ದುರಂತ ಸಾವು
ಉಡುಪಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಮದುಮೇಹ, ರಕ್ತದೊತ್ತಡದಿಂದ ಬಳುತ್ತಿದ್ದ ತಾಯಿಯೊಬ್ಬರು ಮೃತಪ್ಪಟ್…
ಬೆಳ್ತಂಗಡಿ: ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಅರೆಸ್ಟ್- ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮ…
ಕ ಸಾ ಪ ಉಡುಪಿ ತಾಲೂಕು ಘಟಕದಿಂದ ಮನೆಯೇ ಗ್ರಂಥಾಲಯ ವಿನೂತನ ಕಾರ್ಯಕ್ರಮ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ‘ಮನೆಯೇ ಗ್ರಂಥಾಲಯ’ ಎಂಬ ವ…
ಕಾರ್ಕಳ: ಕಲ್ಲು ಸಾಗಾಟದ ಲಾರಿ ಪಲ್ಟಿ- ಕಲ್ಲಿನಡಿ ಸಿಲುಕಿ ಇಬ್ಬರು ಕಾರ್ಮಿಕರು ದಾರುಣ ಸಾವು..!
ಕಾರ್ಕಳ: ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ …
Recent Posts
ಬಂಟ್ವಾಳ : ರೌಡಿ ಶೀಟರ್ ಓರ್ವನಿಗೆ ಚೂರಿ ಇರಿತ..!
ಬಂಟ್ವಾಳ : ರೌಡಿ ಶೀಟರ್ ಓರ್ವನಿಗೆ ಚೂರಿ ಇರಿದ ಘಟನೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತನಿಗೆ ಮತ್ತೋರ್ವ ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದ್ದಾನೆ. ಎಸ್ಡಿಪಿಐ ಮುಖಂಡ ಕಲಾಯಿ ಅಶ್ರಫ್ ಕೊಲೆ ಪ್ರಕರಣದ ಆರೋಪಿಯಾಗಿರುವ ಪವನ್ಗೆ ಗಾಂಜಾ ವ್ಯಸನಿಯಾಗಿರುವ ಆರೋಪಿ ಚರಣ್ ಚಾಕು ಇರಿದಿದ್ದಾನೆ. ಕೂಡಲೇ ಪವನ್ನನ್ನು ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆಯ ಬಳಿಕ ಪ್ರಾಣಾಪಾಯದಿಂದ ಗಾಯಾಳು ಪವನ್ ಪಾರಾಗಿದ್ದಾನೆ. ಮೇಲ್ನೋಟಕ್ಕೆ ಘಟನೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ …
Read More »ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ವೋಟ್ ದಾಖಲು
2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಇಂದು 12 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶ ಸೇರಿದಂತೆ 88 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ. ರಾಜ್ಯದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬೆಳಗ್ಗೆ 11ಗಂಟೆಯ ವೇಳೆಗೆ ಕರ್ನಾಟಕದಲ್ಲಿ 22.34% ಮತದಾನ ನಡೆದಿದೆ.ಈ ಪೈಕಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು 30.96% ದಾಖಲಾಗಿದೆ.
Read More »