ಉಡುಪಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸೀಟುಗಳನ್ನು ನಿಶ್ಚಿತವಾಗಿ ಗೆಲ್ಲ ಲಿದ್ದು, ನರೇಂದ್ರ ಮೋದಿ ಅವರ ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಲು ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸೋಣ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದರು. ಬ್ರಹ್ಮಾವರದ ಆಕಾಶವಾಣಿಯಿಂದ ಬಸ್ ನಿಲ್ದಾಣದ ವರೆಗೆ ನಡೆದ ರೋಡ್ ಶೋದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ಬಾರಿಯ ಚುನಾವಣೆ ದೇಶದ ಭವಿಷ್ಯದ ದೃಷ್ಟಿಯಿಂದ ಭಾರೀ ಮಹತ್ವದ ಚುನಾವಣೆಯಾಗಿದ್ದು, ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಆರ್ಥಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರಕ್ಕೆ …
Read More »ಕೇರಳದಲ್ಲಿ ‘ವೆಸ್ಟ್ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾ…
ಕಾರ್ಕಳ: ಟಿಪ್ಪರ್ – ಸ್ಕೂಟಿ ಡಿಕ್ಕಿ : ಓರ್ವ ಸ್ಥಳದಲ್ಲೇ ಸಾವು – ಇಬ್ಬರಿಗೆ ಗಾಯ
ಕಾರ್ಕಳ : ಪಳ್ಳಿ ಗರಡಿ ರಸ್ತೆಯಲ್ಲಿ ಟಿಪ್ಪರ್ ಹಾಗೂ ಸ್ಕೂಟಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇ…
ಉಳ್ಳಾಲ: ಯುವಕನಿಗೆ ಚೂರಿ ಇರಿತ..!
ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವ…
ಬ್ರಾಹ್ಮಣ ಮಹಾಸಭಾ ರಿ. ಪುತ್ತೂರು ವತಿಯಿಂದ 20ನೇ ವಾರ್ಷಿಕೋತ್ಸವ ಸಮಾರಂಭ
ಬ್ರಾಹ್ಮಣ ಮಹಾಸಭಾ ಪುತ್ತೂರು ವತಿಯಿಂದ ಸಂಭ್ರಮದ 20ನೇ ವಾರ್ಷಿಕೋತ್ಸವ ಸಮಾರಂಭವು ಪುತ್ತೂರಿನ ಶ್ರೀ ಭಗವತೀ ಸಭಾಗೃಹದಲ್ಲಿ…
MAHE MIT NSS ಘಟಕದ ಸ್ವಯಂಸೇವಕರಿಂದ ಮಲ್ಪೆ ಡೆಲ್ಟಾ ಪಾಯಿಂಟ್ ಬೀಚ್ ಸ್ವಚ್ಛತಾ ಅಭಿಯಾನ
MAHE MIT NSS ಘಟಕದ 50 ಸ್ವಯಂಸೇವಕರು NSS ಕಾರ್ಯಕ್ರಮ ಅಧಿಕಾರಿ ಡಾ.ಲಕ್ಷ್ಮಣ್ ರಾವ್ ಅವರೊಂದಿಗೆ ಮಲ್ಪೆ ಡೆಲ್ಟಾ ಪಾಯಿಂ…
ಇಂಚರ ಸರ್ಜಿಕಲ್ ಕ್ಲಿನಿಕ್ ನಲ್ಲಿ ಪ್ರಬಂಧ ಸ್ಪರ್ಧೆ ಹಾಗೂ ವಿದ್ಯಾರ್ಥಿ ವೇತನ ವಿತರಣೆ
ಶ್ರೀ ಎಲ್ಲೂರು ಲಕ್ಷ್ಮೀನಾರಾಯಣರಾವ್ ಜ್ಯೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಇಂಚರ ಸರ್ಜಿಕಲ್ ಕ್ಲಿನಿಕ್ ಉಡು…
ಉಡುಪಿಯಲ್ಲಿ ಮನಕಲಕುವ ಘಟನೆ : ತಾಯಿ ಶವದ ಮುಂದೆ 4 ದಿನ ಅನ್ನ ನೀರಿಲ್ಲದೆ ಪುತ್ರಿಯ ದುರಂತ ಸಾವು
ಉಡುಪಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಮದುಮೇಹ, ರಕ್ತದೊತ್ತಡದಿಂದ ಬಳುತ್ತಿದ್ದ ತಾಯಿಯೊಬ್ಬರು ಮೃತಪ್ಪಟ್…
ಬೆಳ್ತಂಗಡಿ: ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಅರೆಸ್ಟ್- ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮ…
ಕ ಸಾ ಪ ಉಡುಪಿ ತಾಲೂಕು ಘಟಕದಿಂದ ಮನೆಯೇ ಗ್ರಂಥಾಲಯ ವಿನೂತನ ಕಾರ್ಯಕ್ರಮ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ‘ಮನೆಯೇ ಗ್ರಂಥಾಲಯ’ ಎಂಬ ವ…
ಕಾರ್ಕಳ: ಕಲ್ಲು ಸಾಗಾಟದ ಲಾರಿ ಪಲ್ಟಿ- ಕಲ್ಲಿನಡಿ ಸಿಲುಕಿ ಇಬ್ಬರು ಕಾರ್ಮಿಕರು ದಾರುಣ ಸಾವು..!
ಕಾರ್ಕಳ: ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ …
Recent Posts
ಲೋಕಸಭಾ ಚುನಾವಣೆ: ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
ಕಾಪು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ 121ನೇ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ. ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ, ಉಡುಪಿ ಎಸ್ಪಿ ಅರುಣ್ ಕೆ., ಜಿ.ಪಂ. ಸಿಇಒ ಪ್ರತೀಕ್ ಬಾಯಲ್ , ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಯ ಮಾಧವ, ಕಾಪು ತಹಶೀಲ್ದಾರ್ ಡಾ| ಪ್ರತಿಭಾ ಆರ್. ನೇತೃತ್ವದಲ್ಲಿ ಮಸ್ಟರಿಂಗ್ ಕೇಂದ್ರ ಕಾಪು ದಂಡತೀರ್ಥ ವಿದ್ಯಾಸಂಸ್ಥೆಯ ಆವರಣದಲ್ಲಿ ಸಿದ್ದತೆಗಳು ನಡೆದವು. ಕಾಪು ವಿಧಾನ ಸಭಾ ಕ್ಷೇತ್ರದ 209 ಬೂತ್ ಗಳಲ್ಲಿ ಸುಸೂತ್ರವಾಗಿ ಚುನಾವಣಾ ಪ್ರಕ್ರಿಯೆಗಳಿಗಾಗಿ 1715 ಮಂದಿ ಅಧಿಕಾರಿಗಳು ಮತ್ತು ಸಿಬಂದಿಗಳನ್ನು …
Read More »ಪ್ರೇಮಿಗಳಿಗೆ ಶಾಕಿಂಗ್ ನ್ಯೂಸ್.. ಲವ್ ಬ್ರೇನ್ಗೆ ತುತ್ತಾಗಿ ಯುವತಿ ಆಸ್ಪತ್ರೆಗೆ ದಾಖಲು
ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ದೊಡ್ಡವರ ತನಕ ಕೈಯಲ್ಲಿ ಫೋನ್ ಇರುತ್ತೆ. ಅದರಲ್ಲೂ ಪ್ರೀತಿಯಲ್ಲಿದ್ದ ಯುವಕ ಯುವತಿಯರಿಗೆ ಫೋನ್ ಎಂದರೆ ಅಚ್ಚುಮೆಚ್ಚು. ಕೆಲ ಪ್ರೇಮಿಗಳ ಬಳಿ ಫೋನ್ ಇಲ್ಲ ಅಂದ್ರೆ ಜೀವ ಹೋದಂತೆ ಫೀಲ್ ಆಗುತ್ತೆ. ಹೀಗೆ ಇಲ್ಲೊಬ್ಬ ಹುಡುಗಿ ತನ್ನ ದಿನಕ್ಕೆ 100 ತನ್ನ ಬಾಯ್ಫ್ರೆಂಡ್ ಜೊತೆ ಮಾತಾಡಿ ಆಸ್ಪತ್ರೆ ಸೇರಿರೋ ಘಟನೆ ಚೀನಾದಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ದೊಡ್ಡವರ ತನಕ ಕೈಯಲ್ಲಿ ಫೋನ್ ಇರುತ್ತೆ. ಅದರಲ್ಲೂ ಪ್ರೀತಿಯಲ್ಲಿದ್ದ ಯುವಕ ಯುವತಿಯರಿಗೆ ಫೋನ್ ಎಂದರೆ ಅಚ್ಚುಮೆಚ್ಚು. ಕೆಲ ಪ್ರೇಮಿಗಳ ಬಳಿ …
Read More »