Recent Posts

ಮೋದಿ ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

ಉಡುಪಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸೀಟುಗಳನ್ನು ನಿಶ್ಚಿತವಾಗಿ ಗೆಲ್ಲ ಲಿದ್ದು, ನರೇಂದ್ರ ಮೋದಿ ಅವರ ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಲು ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸೋಣ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದರು. ಬ್ರಹ್ಮಾವರದ ಆಕಾಶವಾಣಿಯಿಂದ ಬಸ್‌ ನಿಲ್ದಾಣದ ವರೆಗೆ ನಡೆದ ರೋಡ್‌ ಶೋದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ಬಾರಿಯ ಚುನಾವಣೆ ದೇಶದ ಭವಿಷ್ಯದ ದೃಷ್ಟಿಯಿಂದ ಭಾರೀ ಮಹತ್ವದ ಚುನಾವಣೆಯಾಗಿದ್ದು, ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಆರ್ಥಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರಕ್ಕೆ …

Read More »

ಲೋಕಸಭಾ ಚುನಾವಣೆ: ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

ಕಾಪು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ 121ನೇ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ. ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ, ಉಡುಪಿ ಎಸ್ಪಿ ಅರುಣ್ ಕೆ., ಜಿ.ಪಂ. ಸಿಇಒ ಪ್ರತೀಕ್ ಬಾಯಲ್ , ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಯ ಮಾಧವ, ಕಾಪು ತಹಶೀಲ್ದಾರ್ ಡಾ| ಪ್ರತಿಭಾ ಆರ್. ನೇತೃತ್ವದಲ್ಲಿ ಮಸ್ಟರಿಂಗ್ ಕೇಂದ್ರ ಕಾಪು ದಂಡತೀರ್ಥ ವಿದ್ಯಾಸಂಸ್ಥೆಯ ಆವರಣದಲ್ಲಿ ಸಿದ್ದತೆಗಳು ನಡೆದವು. ಕಾಪು ವಿಧಾನ ಸಭಾ ಕ್ಷೇತ್ರದ 209 ಬೂತ್ ಗಳಲ್ಲಿ ಸುಸೂತ್ರವಾಗಿ ಚುನಾವಣಾ ಪ್ರಕ್ರಿಯೆಗಳಿಗಾಗಿ 1715 ಮಂದಿ ಅಧಿಕಾರಿಗಳು ಮತ್ತು ಸಿಬಂದಿಗಳನ್ನು …

Read More »

ಪ್ರೇಮಿಗಳಿಗೆ ಶಾಕಿಂಗ್ ನ್ಯೂಸ್‌.. ಲವ್​​ ಬ್ರೇನ್​ಗೆ ತುತ್ತಾಗಿ ಯುವತಿ ಆಸ್ಪತ್ರೆಗೆ ದಾಖಲು

ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ದೊಡ್ಡವರ ತನಕ ಕೈಯಲ್ಲಿ ಫೋನ್​ ಇರುತ್ತೆ. ಅದರಲ್ಲೂ ಪ್ರೀತಿಯಲ್ಲಿದ್ದ ಯುವಕ ಯುವತಿಯರಿಗೆ ಫೋನ್ ಎಂದರೆ ಅಚ್ಚುಮೆಚ್ಚು. ಕೆಲ ಪ್ರೇಮಿಗಳ ಬಳಿ ಫೋನ್​ ಇಲ್ಲ ಅಂದ್ರೆ ಜೀವ ಹೋದಂತೆ ಫೀಲ್​ ಆಗುತ್ತೆ. ಹೀಗೆ ಇಲ್ಲೊಬ್ಬ ಹುಡುಗಿ ತನ್ನ ದಿನಕ್ಕೆ 100 ತನ್ನ ಬಾಯ್​ಫ್ರೆಂಡ್ ಜೊತೆ ಮಾತಾಡಿ ಆಸ್ಪತ್ರೆ ಸೇರಿರೋ ಘಟನೆ ಚೀನಾದಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ದೊಡ್ಡವರ ತನಕ ಕೈಯಲ್ಲಿ ಫೋನ್​ ಇರುತ್ತೆ. ಅದರಲ್ಲೂ ಪ್ರೀತಿಯಲ್ಲಿದ್ದ ಯುವಕ ಯುವತಿಯರಿಗೆ ಫೋನ್ ಎಂದರೆ ಅಚ್ಚುಮೆಚ್ಚು. ಕೆಲ ಪ್ರೇಮಿಗಳ ಬಳಿ …

Read More »

You cannot copy content of this page.