ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಮತ್ತೆ ಬೀಗ ಹಾಕಲಾಗಿದ್ದು, ಸೀಸ್ ಮಾಡಲಾಗಿದೆ ಎನ್ನಲಾಗಿದೆ. ತೆರಿಗೆ ಬಾಕಿಯನ್ನು ಉಳಿಸಿಕೊಂಡಿರುವ ಹಿನ್ನಲೆಯಲ್ಲಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆಯೇ ಬೀಗ ಜಡಿದಿದ್ದಾರೆ ಎನ್ನಲಾಗಿದೆ. ಇದಲ್ಲದೇ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನಲೆಯಲ್ಲಿ ಮಂತ್ರಿ ಮಾಲ್ ಲೈಸನ್ಸ್ ರದ್ದುಪಡಿಸಿ, ನೋಟಿಸ್ ಅಂಟಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಇಂದು ಬೆಳಿಗ್ಗೆ ಮಂತ್ರಿ ಮಾಲ್ ಮೇಲೆ ದಾಳಿ ನಡೆಸಿ, ಅದರ ಬಾಗಿಲುಗಳನ್ನು ಲಾಕ್ ಮಾಡಿ, ತೆರಿಗೆ ಬಾಕಿಯಿಂದಾಗಿ ಟ್ರೇಡ್ ಲೈಸೆನ್ಸ್ ಅನ್ನು ಅಮಾನತುಗೊಳಿಸಿದ್ದಾರೆ. ಮಾಲ್, ಇಂತಹ …
Read More »ಉಪ್ಪಿನಂಗಡಿ: ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ -ಪ್ರಕರಣ ದಾಖಲು
ಉಪ್ಪಿನಂಗಡಿ ಸಮೀಪ ಕರಾಯ ಗ್ರಾಮದ ಬದ್ಯಾರು ಎಂಬಲ್ಲಿ ಮಹಿಳೆಯೊಬ್ಬರೇ ಇದ್ದ ಮನೆಗೆ ನೀರು ಕೇಳಿಕೊಂಡು ಬಂದ ಅಪರಿಚಿತ ಗಂಡಸು…
ಮಣಿಪಾಲ: ಹಾಸ್ಟೆಲ್ನಲ್ಲಿ ವಾಸವಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿ ಆತ್ಮಹತ್ಯೆ
ಮಣಿಪಾಲ: ಹಾಸ್ಟೆಲ್ನಲ್ಲಿ ವಾಸವಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿ ಹಿತೇಂದ್ರ (26) ಅವರು ಜೀವನದಲ್ಲಿ ಜಿಗುಪ್ಪೆಯಿಂದ ತ…
`HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ರವರೆಗೆ ಅವಕಾಶ : ಜೂ.1ರಿಂದ ದಂಡ ವಸೂಲಿಗೆ ನಿರ್ಧಾರ
ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳು (HSRP) ಅಳವಡಿ…
ಬಂಟ್ವಾಳ: ಖೋಟಾ ನೋಟು ವಿನಿಮಯ ಮಾಡಲು ಬಂದಿದ್ದ ಕೇರಳ ಮೂಲದ ಇಬ್ಬರ ಬಂಧನ
ಬಂಟ್ವಾಳ: ಖೋಟಾ ನೋಟು ವಿನಿಮಯ ಮಾಡಲು ಬಂದಿದ್ದ ಕೇರಳ ಮೂಲದ ಮೂವರು ಆರೋಪಿಗಳ ಪೈಕಿ ಓರ್ವ ಮಹಿಳೆ ಹಾಗೂ ಇನ್ನೋರ್ವ ಆರೋಪಿಯ…
ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತದಿಂದ ಸಾವು
ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತದಿಂದ ಇಂದು ಮೃತಪಟ್ಟ…
ಉಡುಪಿ: ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆ
ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಗುರುಪೀಠಗಳಲ್ಲೊಂದಾದ ಶ್ರೀ ಗೋಕರ್ಣ ಪ…
ಉಡುಪಿ: ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ
ಉಡುಪಿ: ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದ…
ಸುಳ್ಯ: ಪಯಸ್ವಿನಿ ನದಿಯಲ್ಲಿ ಮೀನುಗಳ ಮಾರಣ ಹೋಮ
ಸುಳ್ಯ: ಸುಳ್ಯ ಪಯಸ್ವಿನಿ ನದಿಯಲ್ಲಿನ ಗುಂಡಿಗಳಲ್ಲಿ ನೀರಿಗೆ ವಿಷ ಬೆರೆಸಿ ಮೀನು ಹಿಡಿಯುವ ಕಿಡಿಗೇಡಿಗಳು ಮೀನುಗಳ ಮಾರಣ ಹ…
SSLC ಫಲಿತಾಂಶದಲ್ಲಿ ಮರೋಡಿಯ ಧನ್ವಿ ಸಂಜೀವ ಪೂಜಾರಿರವರಿಗೆ 448 ಅಂಕ
ಬೆಳ್ತಂಗಡಿ: 2023 ಹಾಗೂ 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶದಲ್ಲಿ ಬೆಳ್ತಂಗಡಿಯ ಮರೋಡಿಯ ನಿವಾಸಿ ಧನ್ವಿ …
ಕೊಲ್ಲೂರು: ಯುವತಿಯ ಅತ್ಯಾಚಾರ ಪ್ರಕರಣ; ಆರೋಪಿ ಸೆರೆ
ಕೊಲ್ಲೂರು: ಯುವತಿಯೋರ್ವಳ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಯುವಕನನ್ನು ಕೊಲ್ಲೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. …
Recent Posts
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರು ಎನ್ಐಎ ಬಲೆಗೆ
ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಯ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಮುಸ್ತಫಾ ಪೈಚಾರು ಎಂದು ಗುರುತಿಸಲಾಗಿದ್ದು. ಪ್ರವೀಣ್ ನೆಟ್ಟಾರು ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಕಲೇಶಪುರದಲ್ಲಿ ಎನ್ಐಎ ತಂಡ ವಶಕ್ಕೆ ಪಡೆದಿದೆ. ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಮುಖ ಆರೋಪಿಯಾಗಿದ್ದ ಮುಸ್ತಫಾ ಪೈಚಾರು ಸುಳಿವು ನೀಡಿದವರಿಗೆ 5 ಲಕ್ಷ ಹಣ ನೀಡುವುದಾಗಿ ಎನ್ಐಎ ಘೋಷಿಸಿತ್ತು. ಇದೀಗ ಆರೋಪಿಯನ್ನು ಇಂದು ಬೆಳಿಗ್ಗೆ ಸಕಲೇಶಪುರದಲ್ಲಿ ಎನ್ಐಎ ಅರೆಸ್ಟ್ ಮಾಡಿದೆ. 2022 ಜೂನ್ 26 ರಂದು ನಡೆದಿದ್ದ …
Read More »ಕೋಟ: ಕುಡಿದ ಮತ್ತಿನಲ್ಲಿ ಮನೆಗೆ ಬೆಂಕಿ: ಲಕ್ಷಾಂತರ ರೂ. ನಷ್ಟ
ಕೋಟ: ಕುಡಿದು ಬಂದು ಪತ್ನಿಗೆ ಹೊಡೆದು ಮನೆಗೆ ಬೆಂಕಿ ಹಚ್ಚಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳಿಗೆ ಹಾನಿಯಾಗಿರುವ ಘಟನೆ ಮೇ 8ರಂದು ರಾತ್ರಿ ವೇಳೆ ನಡೆದಿದೆ. ಯಡಾಡಿ ಮತ್ಯಾಡಿ ಗ್ರಾಮದ ಕ್ಯಾಸನಮಕ್ಕಿ ಶುಭಲತಾ ಎಂಬವರ ಪತಿ ದಿನೇಶ ಎಂಬಾತ ಮೇ 8ರಂದು ರಾತ್ರಿ ವಿಪರೀತ ಕುಡಿದು ಮನೆಗೆ ಬಂದು ವಿನಾಃಕಾರಣ ಅವಾಚ್ಯ ಶಬ್ದದಿಂದ ಬೈದು ಕೈಯಿಂದ ಹೊಡೆದಿದ್ದನು. ಅದಕ್ಕಾಗಿ ಶುಭಲತಾ ತನ್ನ ಮನೆ ಅಂಪಾರಿಗೆ ಹೋಗಿದ್ದರು. ಮರುದಿನ ಬೆಳಗ್ಗೆ ವಾಪಾಸ್ಸು ಮನೆಗೆ ಬಂದು ನೋಡುವಾಗ ದಿನೇಶನು ದ್ವೇಷದಿಂದ ಮನೆಗೆ ಬೆಂಕಿ ಹಚ್ಚಿರುವುದು ಕಂಡುಬಂದಿದೆ. …
Read More »