Recent Posts

ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್

ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್​ಎಸ್​ಎಲ್​ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ವಿದ್ಯಾರ್ಥಿನಿ ಮೀನಾ (16) ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಇದೀಗ ಆರೋಪಿ ಪ್ರಕಾಶ್ (32) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಸ್ವಗ್ರಾಮ ಹಮ್ಮಿಯಾಲದಲ್ಲೇ ಈತನ ಬಂಧನವಾಗಿದೆ ಎಂದು ತಿಳಿದು ಬಂದಿದೆ. ಗುರುವಾರ ಸಂಜೆ ಮೀನಾಳ ತಂದೆ, ತಾಯಿ ಮೇಲೆ ಹಲ್ಲೆ ಮಾಡಿ, ನಂತರ ಮೀನಾಳನ್ನು ಸ್ವಲ್ಪ ದೂರ ಎಳೆದೊಯ್ದು ತಲೆಯನ್ನು ಕತ್ತರಿಸಿ ಪರಾರಿಯಾಗಿದ್ದ. ಪೊಲೀಸರು …

Read More »

ಉಡುಪಿ: ವಿಡಿಯೋ ಕಾಲ್‌ ರೆಕಾರ್ಡ್‌ ಮಾಡಿ ಯುವತಿಯಿಂದ ಹಣಕ್ಕೆ ಬೇಡಿಕೆ- ಲಕ್ಷಾಂತರ ರೂ.ಕಳೆದುಕೊಂಡ ವ್ಯಕ್ತಿ!

ಉಡುಪಿ: ವಿಡಿಯೋ ಕಾಲ್‌ ಅನ್ನು ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ಹಂತಹಂತವಾಗಿ ಲಕ್ಷಾಂತರ ರೂ.ಗಳನ್ನು ವಸೂಲು ಮಾಡಿಕೊಂಡ ಘಟನೆ ಸಂಭವಿಸಿದೆ. ಸಂತೆಕಟ್ಟೆಯ ಅಸ್ಟರ್‌ ಅವರಿಗೆ ಡೇಟಿಂಗ್‌ ಆ್ಯಪ್‌ ಮೂಲಕ ಸಾಚಿ ಜೈನ್‌ ಎಂಬ ಯುವತಿಯ ಪರಿಚಯವಾಗಿತ್ತು. ಆ ಬಳಿಕ ಆಕೆಯು ವಾಟ್ಸಾಪ್‌ನಲ್ಲಿ ಅಸ್ಟರ್‌ ಅವರೊಂದಿಗೆ ಚಾಟಿಂಗ್‌ ಮತ್ತು ವಿಡಿಯೋ ಕಾಲ್‌ ನಡೆಸುತ್ತಿದ್ದರು. ಈ ವಿಡಿಯೋ ಕಾಲ್‌ ಅನ್ನು ರೆಕಾರ್ಡ್‌ ಮಾಡಿ ಕೆಲವು ದಿನಗಳ ಬಳಿಕ ಅಸ್ಟರ್‌ ಅವರಿಗೆ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಅಸ್ಟರ್‌ ಅವರು ಆಕೆ ತಿಳಿಸಿದ ಬ್ಯಾಂಕ್‌ ಖಾತೆ …

Read More »

ಮಂಗಳೂರು: ಪ್ರವೀಣ್ ನೆಟ್ಟಾರು ಪ್ರಕರಣ ಆರೋಪಿಗಳಿಗೆ ಮರಣದಂಡನೆ ನೀಡಿ – ಪತ್ನಿ ನೂತನ

ಮಂಗಳೂರು: ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ರೂವಾರಿ ಸುಳ್ಯದ ಮುಸ್ತಫಾ ಪೈಚಾರು ಎನ್ಐಎಗೆ ಬಲೆಗೆ ಬಿದ್ದಿರುವುದು ಸಂತೋಷ ತಂದಿದೆ. ಪ್ರಕರಣದ ಹಿಂದಿರುವ ಎಲ್ಲಾ ಆರೋಪಿಗಳ ಬಂಧನವಾಗಬೇಕು. ಎಲ್ಲರಿಗೂ ಮರಣದಂಡನೆ ಆಗಬೇಕು ಎಂದು ಪ್ರವೀಣ್ ನೆಟ್ಟಾರು ಪತ್ನಿ ನೂತನ್ ಆಗ್ರಹಿಸಿದ್ದಾರೆ. ಪ್ರಕರಣದ ಆರೋಪಿಗಳ ಬಂಧನಕ್ಕೆ ಎನ್ಐಎ ಸಂಸ್ಥೆ ಬಹಳಷ್ಟು ಶ್ರಮಪಟ್ಟಿದೆ. ಮುಸ್ತಫಾ ಪೈಚಾರು ಬಂಧನದ ಬೆನ್ನಲ್ಲೇ ಆತನ ಹಿಂದಿರುವ ಎಲ್ಲರ ಬಂಧನವಾಗಲಿದೆ ಎಂಬ ನಂಬಿಕೆ ಇದೆ. ಮತ್ತೆಂದೂ ಇಂತಹ ಪ್ರಕರಣ ನಡೆಯಬಾರದು‌. ಆ ರೀತಿಯ ಶಿಕ್ಷೆ ದೊರಕಬೇಕು. ಇಂತಹ ಪ್ರಕರಣ …

Read More »

You cannot copy content of this page.