ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ವಿದ್ಯಾರ್ಥಿನಿ ಮೀನಾ (16) ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಇದೀಗ ಆರೋಪಿ ಪ್ರಕಾಶ್ (32) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಸ್ವಗ್ರಾಮ ಹಮ್ಮಿಯಾಲದಲ್ಲೇ ಈತನ ಬಂಧನವಾಗಿದೆ ಎಂದು ತಿಳಿದು ಬಂದಿದೆ. ಗುರುವಾರ ಸಂಜೆ ಮೀನಾಳ ತಂದೆ, ತಾಯಿ ಮೇಲೆ ಹಲ್ಲೆ ಮಾಡಿ, ನಂತರ ಮೀನಾಳನ್ನು ಸ್ವಲ್ಪ ದೂರ ಎಳೆದೊಯ್ದು ತಲೆಯನ್ನು ಕತ್ತರಿಸಿ ಪರಾರಿಯಾಗಿದ್ದ. ಪೊಲೀಸರು …
Read More »ಮಣಿಪಾಲ್ ಎಂಐಟಿಯ 3ನೇ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಮಾಹೆ – ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಸ್ವಯಂಸೇವಕರಿಗೆ ಮಣಿಪಾಲದಲ್ಲಿ ಮ…
ವಾರಣಾಸಿ: ಇಂದು ಬೆಳಗ್ಗೆ 11:40ರ ಶುಭ ಮುಹೂರ್ತದಲ್ಲಿ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ
ವಾರಣಾಸಿ: ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು (ಮಂಗಳವಾರ) …
ಮಣಿಪಾಲ: ಕಾಲೇಜ್ ವಿದ್ಯಾರ್ಥಿ ಆತ್ಮಹತ್ಯೆ..!
ಉಡುಪಿ: ಮಣಿಪಾಲದ ವಾಗ್ಷಾದಲ್ಲಿ ಮೂರನೇ ವರ್ಷ ಬಿಎ (ಕಲ್ನರಿ ಆರ್ಟ್ಸ್) ವಿದ್ಯಾರ್ಥಿಯಾಗಿರುವ ಬೆಂಗಳೂರಿನ ಹಿತೇಂದ್ರ (26…
ಉಡುಪಿ: ಅಂಬಾಗಿಲು ಹೆದ್ದಾರಿಯಲ್ಲಿ ಸರಕಾರಿ ಬಸ್ ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು..!
ಉಡುಪಿಯಿಂದ ಸಂತೆಕಟ್ಟೆಗೆ ಸಾಗುವ ಹೆದ್ದಾರಿಯ ಅಂಬಾಗಿಲು ಜಂಕ್ಷನ್ ನಿಂದ ತುಸು ದೂರದಲ್ಲಿರುವ ಬಿರಿಯಾನಿ ಸ್ಪಾಟ್ ಹೋಟೇಲ…
ನೀತಿ ಸಂಹಿತೆ ಉಲ್ಲಂಘನೆ – ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ದ ಪ್ರಕರಣ ದಾಖಲು
ಪುತ್ತೂರು: ಲೋಕಸಭೆ ಮತ್ತು ವಿಧಾನಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಪುತ್ತೂರು ಶಾಸಕ ಅಶೋಕ್ ಕುಮಾರ್ …
ಮೂಲ್ಕಿ: ಮರುವಾಯಿ ಹೆಕ್ಕಲು ಹೋದ ಯುವಕ ನೀರುಪಾಲು, ಇಬ್ಬರ ರಕ್ಷಣೆ
ಮೂಲ್ಕಿ: ಕೊಳಚಿ ಕಂಬಳ ಬೀಚ್ ಬಳಿಯಿಂದ ಸಸಿಹಿತ್ಲು ಮುಂಡಾ ಬೀಚ್ ಬಳಿಯ ಸಮುದ್ರದ ಅಳಿವೆ ಬಾಗಿಲಿನಲ್ಲಿ ಬಜಪೆಯ ಅದ್ಯಪಾಡಿಯಿ…
ಆದಿ ಸುಬ್ರಹ್ಮಣ್ಯ ದೇವಸ್ಥಾನದ ಕಲ್ಯಾಣ ಮಂಟಪದ ಮೇಲ್ಛಾವಣಿಯಲ್ಲಿ ಗಾಂಜಾ ಗಿಡ ಪತ್ತೆ
ಸುಬ್ರಹ್ಮಣ್ಯ: ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಕಲ್ಯಾಣ ಮಂಟಪದ ಮೇಲ್ಛಾವಣಿಯಲ್ಲಿ ಗಾಂಜ…
ಉಡುಪಿಯಲ್ಲಿ ಖ್ಯಾತ ವಯೊಲಿನ್ ವಾದಕಿ ಗಂಗಾ ಶಶಿಧರನ್
ಉಡುಪಿ: ಮೇ15ರಂದು ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಉಡುಪಿಯ ಪ್ರಸಿದ್ಧ ಗಾಂಧಿ ಆಸ್ಪತ್ರೆ ಮೂವತ್ತನೆ ಸಂವತ್ಸರಕ…
ಉಪ್ಪಿನಂಗಡಿ: ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ -ಪ್ರಕರಣ ದಾಖಲು
ಉಪ್ಪಿನಂಗಡಿ ಸಮೀಪ ಕರಾಯ ಗ್ರಾಮದ ಬದ್ಯಾರು ಎಂಬಲ್ಲಿ ಮಹಿಳೆಯೊಬ್ಬರೇ ಇದ್ದ ಮನೆಗೆ ನೀರು ಕೇಳಿಕೊಂಡು ಬಂದ ಅಪರಿಚಿತ ಗಂಡಸು…
ಮಣಿಪಾಲ: ಹಾಸ್ಟೆಲ್ನಲ್ಲಿ ವಾಸವಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿ ಆತ್ಮಹತ್ಯೆ
ಮಣಿಪಾಲ: ಹಾಸ್ಟೆಲ್ನಲ್ಲಿ ವಾಸವಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿ ಹಿತೇಂದ್ರ (26) ಅವರು ಜೀವನದಲ್ಲಿ ಜಿಗುಪ್ಪೆಯಿಂದ ತ…
Recent Posts
ಉಡುಪಿ: ವಿಡಿಯೋ ಕಾಲ್ ರೆಕಾರ್ಡ್ ಮಾಡಿ ಯುವತಿಯಿಂದ ಹಣಕ್ಕೆ ಬೇಡಿಕೆ- ಲಕ್ಷಾಂತರ ರೂ.ಕಳೆದುಕೊಂಡ ವ್ಯಕ್ತಿ!
ಉಡುಪಿ: ವಿಡಿಯೋ ಕಾಲ್ ಅನ್ನು ರೆಕಾರ್ಡ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ಹಂತಹಂತವಾಗಿ ಲಕ್ಷಾಂತರ ರೂ.ಗಳನ್ನು ವಸೂಲು ಮಾಡಿಕೊಂಡ ಘಟನೆ ಸಂಭವಿಸಿದೆ. ಸಂತೆಕಟ್ಟೆಯ ಅಸ್ಟರ್ ಅವರಿಗೆ ಡೇಟಿಂಗ್ ಆ್ಯಪ್ ಮೂಲಕ ಸಾಚಿ ಜೈನ್ ಎಂಬ ಯುವತಿಯ ಪರಿಚಯವಾಗಿತ್ತು. ಆ ಬಳಿಕ ಆಕೆಯು ವಾಟ್ಸಾಪ್ನಲ್ಲಿ ಅಸ್ಟರ್ ಅವರೊಂದಿಗೆ ಚಾಟಿಂಗ್ ಮತ್ತು ವಿಡಿಯೋ ಕಾಲ್ ನಡೆಸುತ್ತಿದ್ದರು. ಈ ವಿಡಿಯೋ ಕಾಲ್ ಅನ್ನು ರೆಕಾರ್ಡ್ ಮಾಡಿ ಕೆಲವು ದಿನಗಳ ಬಳಿಕ ಅಸ್ಟರ್ ಅವರಿಗೆ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಅಸ್ಟರ್ ಅವರು ಆಕೆ ತಿಳಿಸಿದ ಬ್ಯಾಂಕ್ ಖಾತೆ …
Read More »ಮಂಗಳೂರು: ಪ್ರವೀಣ್ ನೆಟ್ಟಾರು ಪ್ರಕರಣ ಆರೋಪಿಗಳಿಗೆ ಮರಣದಂಡನೆ ನೀಡಿ – ಪತ್ನಿ ನೂತನ
ಮಂಗಳೂರು: ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ರೂವಾರಿ ಸುಳ್ಯದ ಮುಸ್ತಫಾ ಪೈಚಾರು ಎನ್ಐಎಗೆ ಬಲೆಗೆ ಬಿದ್ದಿರುವುದು ಸಂತೋಷ ತಂದಿದೆ. ಪ್ರಕರಣದ ಹಿಂದಿರುವ ಎಲ್ಲಾ ಆರೋಪಿಗಳ ಬಂಧನವಾಗಬೇಕು. ಎಲ್ಲರಿಗೂ ಮರಣದಂಡನೆ ಆಗಬೇಕು ಎಂದು ಪ್ರವೀಣ್ ನೆಟ್ಟಾರು ಪತ್ನಿ ನೂತನ್ ಆಗ್ರಹಿಸಿದ್ದಾರೆ. ಪ್ರಕರಣದ ಆರೋಪಿಗಳ ಬಂಧನಕ್ಕೆ ಎನ್ಐಎ ಸಂಸ್ಥೆ ಬಹಳಷ್ಟು ಶ್ರಮಪಟ್ಟಿದೆ. ಮುಸ್ತಫಾ ಪೈಚಾರು ಬಂಧನದ ಬೆನ್ನಲ್ಲೇ ಆತನ ಹಿಂದಿರುವ ಎಲ್ಲರ ಬಂಧನವಾಗಲಿದೆ ಎಂಬ ನಂಬಿಕೆ ಇದೆ. ಮತ್ತೆಂದೂ ಇಂತಹ ಪ್ರಕರಣ ನಡೆಯಬಾರದು. ಆ ರೀತಿಯ ಶಿಕ್ಷೆ ದೊರಕಬೇಕು. ಇಂತಹ ಪ್ರಕರಣ …
Read More »