ಮಂಗಳೂರು: ಪಾಲಕ್ಕಾಡ್ ವಿಭಾಗದ ವಿವಿಧ ಸ್ಥಳಗಳಲ್ಲಿ ಟ್ರ್ಯಾಕ್ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಎ.9ರಿಂದ 11ರ ತನಕ ರೈಲು ಸಂಚಾರ ಸೇವೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಹರ್ಝತ್ ನಿಝಾಮುದ್ದೀನ್ ಜಂಕ್ಷನ್-ಎರ್ನಾಕುಲಂ ಜಂಕ್ಷನ್ ಮಂಗಳಾ ಲಕ್ಷದ್ವೀಪ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್(ರೈಲು ಸಂಖ್ಯೆ 12618 ) ಪ್ರಯಾಣವು ಎ.9ರಂದು ಹರ್ಝತ್ ನಿಝಾಮುದ್ದೀನ್ ಜಂಕ್ಷನ್ನಿಂದ 50 ನಿಮಿಷಗಳ ಕಾಲ ನಿಯಂತ್ರಿಸಲ್ಪಡಲಿದೆ. ಹರ್ಝತ್ ನಿಝಾಮುದ್ದೀನ್ ಜಂಕ್ಷನ್-ಎರ್ನಾಕುಲಂ ಜಂಕ್ಷನ್ ಮಂಗಳಾ ಲಕ್ಷದ್ವೀಪ್ ಸೂಪರ್ಫಾಸ್ಟ್ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 12618) ಎಪ್ರಿಲ್ 10ರಂದು ಹರ್ಝತ್ ನಿಝಾಮುದ್ದೀನ್ ಜಂಕ್ಷನ್ ನಿಂದ 40 …
Read More »ಕೇರಳದಲ್ಲಿ ‘ವೆಸ್ಟ್ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾ…
ಕಾರ್ಕಳ: ಟಿಪ್ಪರ್ – ಸ್ಕೂಟಿ ಡಿಕ್ಕಿ : ಓರ್ವ ಸ್ಥಳದಲ್ಲೇ ಸಾವು – ಇಬ್ಬರಿಗೆ ಗಾಯ
ಕಾರ್ಕಳ : ಪಳ್ಳಿ ಗರಡಿ ರಸ್ತೆಯಲ್ಲಿ ಟಿಪ್ಪರ್ ಹಾಗೂ ಸ್ಕೂಟಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇ…
ಉಳ್ಳಾಲ: ಯುವಕನಿಗೆ ಚೂರಿ ಇರಿತ..!
ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವ…
ಬ್ರಾಹ್ಮಣ ಮಹಾಸಭಾ ರಿ. ಪುತ್ತೂರು ವತಿಯಿಂದ 20ನೇ ವಾರ್ಷಿಕೋತ್ಸವ ಸಮಾರಂಭ
ಬ್ರಾಹ್ಮಣ ಮಹಾಸಭಾ ಪುತ್ತೂರು ವತಿಯಿಂದ ಸಂಭ್ರಮದ 20ನೇ ವಾರ್ಷಿಕೋತ್ಸವ ಸಮಾರಂಭವು ಪುತ್ತೂರಿನ ಶ್ರೀ ಭಗವತೀ ಸಭಾಗೃಹದಲ್ಲಿ…
MAHE MIT NSS ಘಟಕದ ಸ್ವಯಂಸೇವಕರಿಂದ ಮಲ್ಪೆ ಡೆಲ್ಟಾ ಪಾಯಿಂಟ್ ಬೀಚ್ ಸ್ವಚ್ಛತಾ ಅಭಿಯಾನ
MAHE MIT NSS ಘಟಕದ 50 ಸ್ವಯಂಸೇವಕರು NSS ಕಾರ್ಯಕ್ರಮ ಅಧಿಕಾರಿ ಡಾ.ಲಕ್ಷ್ಮಣ್ ರಾವ್ ಅವರೊಂದಿಗೆ ಮಲ್ಪೆ ಡೆಲ್ಟಾ ಪಾಯಿಂ…
ಇಂಚರ ಸರ್ಜಿಕಲ್ ಕ್ಲಿನಿಕ್ ನಲ್ಲಿ ಪ್ರಬಂಧ ಸ್ಪರ್ಧೆ ಹಾಗೂ ವಿದ್ಯಾರ್ಥಿ ವೇತನ ವಿತರಣೆ
ಶ್ರೀ ಎಲ್ಲೂರು ಲಕ್ಷ್ಮೀನಾರಾಯಣರಾವ್ ಜ್ಯೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಇಂಚರ ಸರ್ಜಿಕಲ್ ಕ್ಲಿನಿಕ್ ಉಡು…
ಉಡುಪಿಯಲ್ಲಿ ಮನಕಲಕುವ ಘಟನೆ : ತಾಯಿ ಶವದ ಮುಂದೆ 4 ದಿನ ಅನ್ನ ನೀರಿಲ್ಲದೆ ಪುತ್ರಿಯ ದುರಂತ ಸಾವು
ಉಡುಪಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಮದುಮೇಹ, ರಕ್ತದೊತ್ತಡದಿಂದ ಬಳುತ್ತಿದ್ದ ತಾಯಿಯೊಬ್ಬರು ಮೃತಪ್ಪಟ್…
ಬೆಳ್ತಂಗಡಿ: ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಅರೆಸ್ಟ್- ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮ…
ಕ ಸಾ ಪ ಉಡುಪಿ ತಾಲೂಕು ಘಟಕದಿಂದ ಮನೆಯೇ ಗ್ರಂಥಾಲಯ ವಿನೂತನ ಕಾರ್ಯಕ್ರಮ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ‘ಮನೆಯೇ ಗ್ರಂಥಾಲಯ’ ಎಂಬ ವ…
ಕಾರ್ಕಳ: ಕಲ್ಲು ಸಾಗಾಟದ ಲಾರಿ ಪಲ್ಟಿ- ಕಲ್ಲಿನಡಿ ಸಿಲುಕಿ ಇಬ್ಬರು ಕಾರ್ಮಿಕರು ದಾರುಣ ಸಾವು..!
ಕಾರ್ಕಳ: ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ …
Recent Posts
ಉಡುಪಿ: ರೈಲಿನಲ್ಲಿ ಅಕ್ರಮ ಹಣ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ
ಉಡುಪಿ: ಮುಂಬಯಿಯಿಂದ ತಿರುವನಂತಪುರಕ್ಕೆ ಹೋಗುತ್ತಿದ್ದ ನೇತ್ರಾವತಿ ಎಕ್ಪ್ರಸ್ ರೈಲಿನಲ್ಲಿ ಪ್ರಯಾಣಿಕನೊಬ್ಬ ಸಾಗಿಸುತ್ತಿದ್ದ 24,99,500 ರೂ. ಹಣ ವನ್ನು ಉಡುಪಿ ರೈಲ್ವೇ ರಕ್ಷಣಾ ದಳ ಪೊಲೀಸರು ಪತ್ತೆಹಚ್ಚಿದ್ದಾರೆ. ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ.ಭಟ್ಕಳ ನಿವಾಸಿ ಫಹಾದ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಮುಂಜಾನೆ ಕರ್ತವ್ಯದಲ್ಲಿದ್ದ ಆರ್ಎಎಫ್ಒ ಎಎಸ್ಐ ಯು.ಡಿ. ಸುಧೀರ್ ಶೆಟ್ಟಿ ಜನರಲ್ ಕೋಚ್ ತಪಾಸಣೆ ಮಾಡುತ್ತಿದ್ದಾಗ ಹಣ ಪತ್ತೆಯಾಯಿತು ಎನ್ನಲಾಗಿದೆ ಇಂದ್ರಾಳಿ ನಿಲ್ದಾಣಕ್ಕೆ ರೈಲು ತಲುಪಿದ ಬಳಿಕ ಚುನಾವಣ ನೀತಿಸಂಹಿತೆ ಹಿನ್ನೆಲೆಯಲ್ಲಿ ಚುನಾವಣ ಕೋಶಕ್ಕೆ ಮಾಹಿತಿ ನೀಡಲಾಯಿತು. ಫ್ಲೈಯಿಂಗ್ ಸ್ಕ್ವಾಡ್ ಎಫ್ಎಸ್ಟಿ …
Read More »ವೇಣೂರಿನಲ್ಲಿ ಅಕ್ರಮ ಮರಳು ಸಾಗಾಟ – 2 ವಾಹನ ಸಹಿತ ಆರೋಪಿಗಳು ಪೊಲೀಸ್ ವಶಕ್ಕೆ
ಬೆಳ್ತಂಗಡಿ: ಅಕ್ರಮ ಮರಳು ಸಾಗಾಟದ ಪ್ರಕರಣವನ್ನು ಪತ್ತೆಹಚ್ಚಿದ ವೇಣೂರು ಪೊಲೀಸರು, ಎರಡು ಪಿಕಪ್ ಹಾಗೂ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವೇಣೂರಿನ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ ಎ.7ರಂದು ರಾತ್ರಿ ಮಾಹಿತಿ ಬಂದ ಮೇರೆಗೆ, ಪಿಎಸ್ಐ ಶ್ರೀಶೈಲ್ ಡಿ. ಮುರಗೋಡ್, ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ, ವೇಣೂರು ಡ್ಯಾಂ ಬಳಿ ಕರಿಮಣೇಲು ಗ್ರಾಮದ ನಿವಾಸಿ ಸತೀಶ್ (44) ಮತ್ತು ಮೂಡುಕೋಡಿ ಗ್ರಾಮದ ನವೀನ್ (35) ಎಂಬವರು, ಎರಡು ಪಿಕಪ್ ಗಳಲ್ಲಿ ತಲಾ 30 ಬುಟ್ಟಿ – ಗಳಷ್ಟು …
Read More »