ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ಬಗೆದಷ್ಟು, ಕಾಮಕೇಳಿ ಪ್ರಕರಣ ಒಂದೊಂದು ಬಯಲಾಗುತ್ತಿದೆ. ಹಾಸ್ಟೆಲ್ನಲ್ಲಿ ಹಿಂಸೆ ಅನುಭವಿಸಿದ ಹಳೆ ವಿದ್ಯಾರ್ಥಿನಿ ಕೂಡ ಇದೀಗ ಸ್ಫೋಟಕ ಮಾಹಿತಿ ನೀಡಿದ್ದಾಳೆ. 2012ರಲ್ಲಿ ನಾನು ಮಠದಲ್ಲಿ ಓದುತ್ತಿದ್ದೆ. 2012ರಲ್ಲಿ ನಾನು 8ನೇ ತರಗತಿ ಓದುತ್ತಿದ್ದೆ. ಆಗ ಹಾಸ್ಟೆಲ್ ವಾರ್ಡನ್ ಆಗಿ ರಶ್ಮಿ ನೇಮಕಗೊಂಡರು. ರಶ್ಮಿ ಬಂದ ಮೇಲೆ ಹಾಸ್ಟೆಲ್ ಚಿತ್ರಣ ಬದಲಾಯಿತು. ನನ್ನನ್ನು ಬಲವಂತವಾಗಿ ಸ್ವಾಮೀಜಿ ಹತ್ತಿರ ಕಳುಹಿಸುತ್ತಿದ್ದರು. ಹಣ್ಣು ಕೊಡುತ್ತಾರೆ ಹೋಗು ಅಂತ ಹೇಳುತ್ತಿದ್ದರು. ನಾನು ಹಾಗೂ ನನ್ನ ಸ್ನೇಹಿತೆ ಹೋಗುತ್ತಿದ್ದೆವು ಎಂದಿದ್ದಾಳೆ. ಎಲ್ಲರೂ ಮಲಗಿದ ಮೇಲೆ …
Read More »ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ಗೆ ಜಾಮೀನು
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ 5 ಕೋಟಿಗೂ…
ಭಾರತ ವಿರೋಧಿ, ಖಲಿಸ್ತಾನಿ ಉಗ್ರ ʻಲಖ್ಖೀರ್ ಸಿಂಗ್ ರೋಡ್ʼ ಸಾವು
ನವದೆಹಲಿ: 1985 ರಲ್ಲಿ ಏರ್ ಇಂಡಿಯಾ ಜೆಟ್ ಕನಿಷ್ಕಾ ಮೇಲೆ ಬಾಂಬ್ ದಾಳಿ ನಡೆಸಿದ ಆರೋಪಿ ಖಲಿಸ್ತಾನ್ ಪರ ಭಯೋತ್ಪಾದಕ ಲಖ್ಬ…
ಬ್ರಹ್ಮಾವರ: ಮಹಿಳೆ ನಾಪತ್ತೆ
ಬ್ರಹ್ಮಾವರ: ಇಲ್ಲಿನ ಉಪ್ಪಿನಕೋಟೆಯಲ್ಲಿ ವಾಸವಿದ್ದ ಲಲಿತಾ ಪೂಜಾರಿ (31) ಅವರು ನ. 30ರಿಂದ ನಾಪತ್ತೆಯಾಗಿದ್ದಾರೆ. ಬಳಿಕ …
ಪುತ್ತೂರು: ಹಿಂದೂ ಯುವತಿಯರೇ ಆಸೆ ಆಮಿಷಗಳಿಗೆ ಬಲಿಯಾಗಿ ಧರ್ಮ ತೊರೆಯದಿರಿ – ನಟಿ ಮಾಳವಿಕಾ
ಪುತ್ತೂರು: ಲವ್ ಜಿಹಾದ್ ನಿಂದ ಧರ್ಮ ತೊರೆಯುವ ಯುವತಿಯರು ತಮ್ಮ ಭವಿಷ್ಯದ ಕುರಿತು ಗಂಭೀರ ಚಿಂತನೆ ಮಾಡಬೇಕು ಎಂದು ಚಲನಚಿತ…
ಭಾರತೀಯ ವಾಯುಪಡೆಯ ವಿಮಾನ ಪತನ, ಇಬ್ಬರು ಪೈಲಟ್ಗಳ ದುರ್ಮರಣ
ತೆಲಂಗಾಣದ ಮೇದಕ್ ಜಿಲ್ಲೆಯ ತೂಪ್ರಾನ್ ಪಟ್ಟಣದಲ್ಲಿ ಇಂದು ಬೆಳಗ್ಗೆ ಪಿಲಾಟಸ್ ಟ್ರೈನರ್ ವಿಮಾನ ಪತನಗೊಂಡಿದ್ದು, ಭಾರತೀಯ ವ…
ಮಂಗಳೂರು: ಭೂಮಾಪನಾಧಿಕಾರಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ
ಮಂಗಳೂರು: ಬೆಳ್ತಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಭೂ ಮಾಪನಾಧಿಕಾರಿಯನ್ನು ಜಿಲ್ಲಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರ…
ರೂಬಿಕ್ಸ್ ಕ್ಯೂಬ್ನಲ್ಲಿ ಗಿನ್ನಿಸ್ ದಾಖಲೆ ಸೃಷ್ಟಿಸಿದ ಕುಂದಾಪುರದ ಹಟ್ಟಿಯಂಗಡಿ ಶ್ರೀಸಿದ್ಧಿವಿನಾಯಕ ವಸತಿ ಶಾಲೆ
ಕುಂದಾಪುರ: ಗ್ರಾಮೀಣ ಭಾಗದ ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿಗಳು ಎರಡು ವಿಶ್ವ ದಾಖಲೆ ಪುಡಿಗಟ್ಟಿ ಇತಿಹಾಸ ಸೃಷ್ಟಿಸಿ ಸಂ…
ಕರ್ತವ್ಯನಿರತ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ಹೃದಯಾಘಾತದಿಂದ ಸಾವು
ಚಿಕ್ಕಮಗಳೂರು : ಕರ್ತವ್ಯನಿರತ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಹೆಸಗ…
ಮಧ್ಯ ಪ್ರದೇಶ, ರಾಜಸ್ಥಾನ, ಛತ್ತೀಸ್ ಗಢದಲ್ಲಿ ಗೆಲುವಿನತ್ತ ಬಿಜೆಪಿ!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಭರವಸೆ ಮಾತ್ರ ದೇಶದಲ್ಲಿ ಕೆಲಸ ಮಾಡುತ್ತದೆ: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀ…
ಉಡುಪಿ: ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳ ಕಳವು
ಉಡುಪಿ: ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ. ಸಂತೆಕಟ್ಟೆಯ ಸೋಲಾಂಗೆ ಸ…
Recent Posts
ಉಡುಪಿ:ನೀರಿಗೆ ಬಿದ್ದ ಅಂಡರ್ ವೇರ್:ಸಮುದ್ರಕ್ಕೆ ಧುಮುಕಿ ನಗೆಪಾಟಲೀಗೀಡಾದ ಯುವಕ…
ಉಡುಪಿ: ನೀರಿಗೆ ಬಿದ್ದ ಚಡ್ಡಿಯನ್ನು ತೆಗೆಯಲು ಇಳಿದ ಯುವಕನೊಬ್ಬ ಮೇಲಕ್ಕೆ ಬಾರಲಾಗದೇ ನಗೆಪಾಟಲೀಗೀಡಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ನೀರಿಗೆ ಇಳಿದ ಯುವಕನನ್ನು ಬೋಟಿನಲ್ಲಿದ್ದ ಯುವಕರು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಮೇಲ್ಭಾಗದಲ್ಲಿದ್ದವರು ಎಂತಾ ಕರ್ಮ ಮಾರಾಯ…ಚಡ್ಡಿ ತೆಗೆಯಲು ಯಾರಾದರು ನೀರಿಗೆ ಹಾರ್ತಾರಾ…ಅದು ನೂರು ರೂಪಾಯಿಗೆ ಸಿಗುತ್ತದೆ….ಎಂದು ಹೇಳುವುದು ಕೂಡಾ ವಿಡಿಯೋದಲ್ಲಿ ಕೇಳುತ್ತಿದೆ. ಕರಾವಳಿಯ ಮೀನುಗಾರಿಕಾ ಬಂದರೊಂದರಲ್ಲಿ ನಡೆದ ಪ್ರಸಂಗ ಇದು. ಮೀನುಗಾರಿಕೆ ದೋಣಿಯ ಕಾರ್ಮಿಕರೊಬ್ಬರ ಅಂಡರ್ ವೇರ್ ನೀರಿಗೆ ಬಿದ್ದಿದ್ದು, ಅದನ್ನು ತೆಗೆಯಲು ನೀರಿಗೆ ಹಾರಿದ್ದಾರೆ. ಆದರೆ ಮೇಲಕ್ಕೆ ಬರಲಾಗದೇ …
Read More »ಅನಾರೋಗ್ಯದಲ್ಲಿರುವ ಲಾಲುಗೆ ಮೂತ್ರಪಿಂಡ ದಾನ ಮಾಡಲಿದ್ದಾರೆ ಸಿಂಗಪುರದಲ್ಲಿರುವ ಮಗಳು ರೋಶಿನಿ
ನವದೆಹಲಿ: ಅನಾರೋಗ್ಯಕ್ಕೆ ಒಳಗಾಗಿರುವ ರಾಷ್ಟ್ರೀಯ ಜನತಾ ದಳದ(ಆರ್ಜೆಡಿ) ವರಿಷ್ಠ ಲಾಲು ಪ್ರಸಾದ್ ಯಾದವ್ ಅವರಿಗೆ ಸಿಂಗಪುರದಲ್ಲಿರುವ ಮಗಳು ರೋಶಿನಿ ಯಾದವ್ ಕಿಡ್ನಿ ದಾನ ಮಾಡಲಿದ್ದಾರೆ ಎಂದು ಅವರ ಕುಟುಂಬದ ಆಪ್ತರು ತಿಳಿಸಿದ್ದಾರೆ. ಸಿಂಗಪುರದಲ್ಲಿ ಕಿಡ್ನಿ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದ 74 ವರ್ಷದ ಲಾಲು, ಕಳೆದ ತಿಂಗಳು ಸ್ವದೇಶಕ್ಕೆ ವಾಪಸ್ ಆಗಿದ್ದರು. ಆರೋಗ್ಯದ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಆರ್ಜೆಡಿ ಅಧ್ಯಕ್ಷರಿಗೆ ಕಿಡ್ನಿ ಕಸಿ ಮಾಡಿಸಿಕೊಳ್ಳಲು ವೈದ್ಯರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಂಗಪುರದಲ್ಲಿರುವ ಅವರ ಮಗಳು ರೋಶಿನಿ ಯಾದವ್, ತಮ್ಮ ತಂದೆಗಾಗಿ ಮೂತ್ರಪಿಂಡ ನೀಡಲು ಮುಂದೆ ಬಂದಿದ್ದಾರೆ …
Read More »