
ವೇಣೂರು, ಮೇ. 2: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಇತಿಹಾಸ ಪ್ರಸಿದ್ಧ ವೇಣೂರು ಶ್ರೀ ಭಗವಾನ್ ಬಾಹುಬಲಿ ಸ್ವಾಮಿ ಸನ್ನಿಧಿಗೆ ಆಗಮಿಸಿ ಬಾಹುಬಲಿ ಮೂರ್ತಿಗೆ ಪ್ರಾರ್ಥನೆ ಸಲ್ಲಿಸಿದರು. ಸ್ಥಳೀಯ ನಾಯಕರು, ಕಾರ್ಯಕರ್ತರು ಜತೆಗಿದ್ದರು.
You cannot copy content of this page.