ಪೂಂಜರ ಅಭೂತಪೂರ್ವ ಗೆಲುವಿಗೆ ದೇವರ ಮೊರೆಹೋದ ಕಾರ್ಯಕರ್ತರು! ಗರ್ಡಾಡಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ

ಪಡಂಗಡಿ, ಮೇ 6: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಪ್ರಚಂಡ ಬಹುಮತದಿಂದ ಗೆಲುವು ಸಾದಿಸುವಂತೆ ಗರ್ಡಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Check Also

ರೇಷನ್‌ ಕಾರ್ಡ್‌ ಕಳೆದು ಹೋದರೆ ಚಿಂತೆ ಮಾಡಬೇಡಿ ಹೀಗೆ ಮಾಡಿ

ರೇಷನ್‌ ಕಾರ್ಡ್‌ ಕಳದುಹೋದರೆ ಚಿಂತಿಸಬೇಡಿ. ಸರ್ಕಾರ ನಿಮಗಾಗಿ ಹೊಸ ವ್ಯವಸ್ಥೆಯನ್ನು ಕಲ್ಪಿಸಿದೆ. NFSA ನ ಅಧಿಕೃತ ವೆಬ್‌ಸೈಟ್‌ https: //www.nfsa.gov.in …

Leave a Reply

Your email address will not be published. Required fields are marked *

You cannot copy content of this page.