ಅಳದಂಗಡಿ, ಮೇ 6: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಪರ ಪ್ರಚಾರ ನಡೆಸಲು ಇಂದು ಸಂಜೆ 4-30 ಗಂಟೆಗೆ ಅಳದಂಗಡಿಗೆ ಕೆ. ಅಣ್ಣಾಮಲೈ, ನಟಿ ಶ್ರುತಿ ಹಾಗೂ ಕೋಟ ಶ್ರೀನಿವಾಸ ಪೂಜಾರ ಆಗಮಿಸಲಿದ್ದಾರೆ.
Check Also
ಉಳ್ಳಾಲ ಬೀಚ್ ನಲ್ಲಿ ಮರಳಿನ ಆಕೃತಿ ಮೂಲಕ ಮತದಾನ ಜಾಗೃತಿ
ಉಳ್ಳಾಲ: ದಿನಾಂಕ 19-04-2024 ಉಳ್ಳಾಲ ಬೀಚ್ ನಲ್ಲಿ ತಾಲೂಕು ಪಂಚಾಯತ್ ಉಳ್ಳಾಲ ಹಾಗೂ ಉಳ್ಳಾಲ ನಗರ ಸಭೆ, ಕೋಟೆಕಾರ್ ಪಟ್ಟಣ …