![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಬುಧವಾರ ನಾರಾವಿ ಶ್ರೀ ಸೂರ್ಯನಾರಾಯಣ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದು, ಚುನಾವಣಾ ಪ್ರಚಾರವನ್ನು ಆರಂಭಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ನಾರಾವಿ ಗ್ರಾಮ ಪಂಚಾಯತ್, ಅಧ್ಯಕ್ಷೆ ಆಶಾಲತಾ ಉಪಾಧ್ಯಕ್ಷ ಉದಯ ಹೆಗ್ಡೆ ನಾರಾವಿ ಇದ್ದರು.