ಬಿಜೆಪಿ  ಅಭ್ಯರ್ಥಿ  ಹರೀಶ್ ಪೂಂಜ ನಾರಾವಿ ಸೂರ್ಯನಾರಾಯಣ ಕ್ಷೇತ್ರಕ್ಕೆ ಭೇಟಿ 

 ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಬುಧವಾರ ನಾರಾವಿ ಶ್ರೀ ಸೂರ್ಯನಾರಾಯಣ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದು, ಚುನಾವಣಾ ಪ್ರಚಾರವನ್ನು ಆರಂಭಿಸಿದರು.
 ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ನಾರಾವಿ ಗ್ರಾಮ ಪಂಚಾಯತ್, ಅಧ್ಯಕ್ಷೆ ಆಶಾಲತಾ  ಉಪಾಧ್ಯಕ್ಷ ‌ಉದಯ ಹೆಗ್ಡೆ ನಾರಾವಿ ಇದ್ದರು.

Check Also

ಉಳ್ಳಾಲ ಬೀಚ್ ನಲ್ಲಿ ಮರಳಿನ‌ ಆಕೃತಿ ಮೂಲಕ ಮತದಾನ ಜಾಗೃತಿ

ಉಳ್ಳಾಲ: ದಿನಾಂಕ 19-04-2024 ಉಳ್ಳಾಲ ಬೀಚ್ ನಲ್ಲಿ ತಾಲೂಕು ಪಂಚಾಯತ್ ಉಳ್ಳಾಲ ಹಾಗೂ ಉಳ್ಳಾಲ ನಗರ ಸಭೆ, ಕೋಟೆಕಾರ್ ಪಟ್ಟಣ …

Leave a Reply

Your email address will not be published. Required fields are marked *

You cannot copy content of this page.