ಬಿಜೆಪಿ ನಾರಾವಿ ಶಕ್ತಿ ಕೇಂದ್ರ: ಪೂರ್ವಭಾವಿ ಸಭೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಚುನಾವಣಾ ಪ್ರಚಾರದ ಭಾಗವಾಗಿ ಮಂಗಳವಾರ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವ ಭಾವಿ ಸಭೆಯಲ್ಲಿ ಭಾಗವಹಿಸಿದರು.
ಈ ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಅಂಡಿಂಜೆ , ಕಾರ್ಯದರ್ಶಿ ನಿತೇಶ್, ಮಹಾಶಕ್ತಿಕೇಂದ್ರದ ಚುನಾವಣಾ ಪ್ರಭಾರಿ ವಸಂತಿ‌ ಮಚ್ಚಿನ ಇದ್ದರು.

Check Also

ಉಳ್ಳಾಲ ಬೀಚ್ ನಲ್ಲಿ ಮರಳಿನ‌ ಆಕೃತಿ ಮೂಲಕ ಮತದಾನ ಜಾಗೃತಿ

ಉಳ್ಳಾಲ: ದಿನಾಂಕ 19-04-2024 ಉಳ್ಳಾಲ ಬೀಚ್ ನಲ್ಲಿ ತಾಲೂಕು ಪಂಚಾಯತ್ ಉಳ್ಳಾಲ ಹಾಗೂ ಉಳ್ಳಾಲ ನಗರ ಸಭೆ, ಕೋಟೆಕಾರ್ ಪಟ್ಟಣ …

Leave a Reply

Your email address will not be published. Required fields are marked *

You cannot copy content of this page.