ನಾಳೆ ಅಳದಂಗಡಿ ಮಹಾಶಕ್ತಿಕೇಂದ್ರದ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರವಾಸ

ಅಳದಂಗಡಿ, ಎ. 26: ಅಳದಂಗಡಿ ಮಹಾಶಕ್ತಿಕೇಂದ್ರದ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಎ. 27ರಂದು ಚುನಾವಣೆ ಹಿನ್ನೆಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 7 ಗಂಟೆಗೆ ಕುಕ್ಕೇಡಿಯಿಂದ ಆರಂಭವಾಗಿ ನಿಟ್ಟಡೆ, ಗರ್ಡಾಡಿ, ಪಡಂಗಡಿ, ನಾಲ್ಕೂರು, ಬಳೆಂಜ, ತೆಂಕಕಾರಂದೂರು, ಮುಂಡೂರು, ಬಡಗಕಾರಂದೂರು, ಪಿಲ್ಯ, ಕುದ್ಯಾಡಿ, ನಾವರ, ಸುಲ್ಕೇರಿಮೊಗ್ರು, ಸುಲ್ಕೇರಿ ಭಾಗಳಿಗೆ ಪ್ರವಾಸ ಕೈಗೊಂಡಿದ್ದಾರೆ.

Check Also

ಉಳ್ಳಾಲ ಬೀಚ್ ನಲ್ಲಿ ಮರಳಿನ‌ ಆಕೃತಿ ಮೂಲಕ ಮತದಾನ ಜಾಗೃತಿ

ಉಳ್ಳಾಲ: ದಿನಾಂಕ 19-04-2024 ಉಳ್ಳಾಲ ಬೀಚ್ ನಲ್ಲಿ ತಾಲೂಕು ಪಂಚಾಯತ್ ಉಳ್ಳಾಲ ಹಾಗೂ ಉಳ್ಳಾಲ ನಗರ ಸಭೆ, ಕೋಟೆಕಾರ್ ಪಟ್ಟಣ …

Leave a Reply

Your email address will not be published. Required fields are marked *

You cannot copy content of this page.