ಮಂಗಳೂರು: ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡುವ ಯೋಗ್ಯತೆ ಅಂದಿನ ಮುಖ್ಯಮಂತ್ರಿಯವರಿಗೆ ಇರಲಿಲ್ಲ. ತಾತ್ಕಾಲಿಕ ನೇಮಕಾತಿಯಲ್ಲಿ ಕೆಲಸ ನೀಡಿ ಪ್ರಚಾರ ಪಡೆದಿದ್ದರು. ಕಾಂಗ್ರೆಸ್ ಸರಕಾರ ನೆಟ್ಟಾರು ಪತ್ನಿಗೆ ಸರಕಾರಿ ಉದ್ಯೋಗ ನೀಡಲಿದೆ ಮಂಗಳೂರಿನ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಚಾರ ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಕಿಡಿಕಾರಿದರು.
Check Also
ಉಳ್ಳಾಲ ಬೀಚ್ ನಲ್ಲಿ ಮರಳಿನ ಆಕೃತಿ ಮೂಲಕ ಮತದಾನ ಜಾಗೃತಿ
ಉಳ್ಳಾಲ: ದಿನಾಂಕ 19-04-2024 ಉಳ್ಳಾಲ ಬೀಚ್ ನಲ್ಲಿ ತಾಲೂಕು ಪಂಚಾಯತ್ ಉಳ್ಳಾಲ ಹಾಗೂ ಉಳ್ಳಾಲ ನಗರ ಸಭೆ, ಕೋಟೆಕಾರ್ ಪಟ್ಟಣ …