ರಾಜಕೀಯ ರಾಜ್ಯ ಪ್ರಚಾರ ಸಭೆ: ಕಾಂಗ್ರೆಸ್ ಅಧ್ಯಕ್ಷ ಡಿಕೆಸಿ ನಾಳೆ ಉಜಿರೆಗೆ Thrishul News April 21, 2023 ಬೆಳ್ತಂಗಡಿ, ಎ. 21: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ನಾಳೆ ಎ. 22ರಂದು ಮಧ್ಯಾಹ್ನ 12 ಗಂಟೆಗೆ ಉಜಿರೆಯಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಕಟಣೆ ತಿಳಿಸಿದೆ. About The Author Thrishul News See author's posts Related Continue Reading Previous Previous post: ನಾಮಪತ್ರ ಸಲ್ಲಿಕೆಗೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ 13 ಅಭ್ಯರ್ಥಿಗಳನ್ನುಘೋಷಿಸಿದ ಜೆಡಿಎಸ್! ಬೆಳ್ತಂಗಡಿಯಲ್ಲಿ ಪತ್ರಕರ್ತ ಅಶ್ರಫ್ ಆಲಿಕುಂಞಗೆ ಟಿಕೆಟ್!Next Next post: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ. ರಾಜ್ಯದ 21 ಮಂದಿ ಟಾಪರ್ಸ್ ಯಾರು ಗೊತ್ತಾ..?! Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Δ Related News ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ -ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ July 11, 2025 ಆಘಾತಕಾರಿ ಘಟನೆ: 8, 9, 10 ವರ್ಷಕ್ಕೇ ಗರ್ಭಿಣಿಯರಾಗ್ತಿದ್ದಾರೆ ಬಾಲಕಿಯರು! July 10, 2025