June 7, 2025
WhatsApp Image 2024-03-08 at 11.33.13 AM

ಉಡುಪಿ: ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠೆಯಾಗಿ ಕೆಲವೇ ದಿನಗಳಲ್ಲಿ ಉಡುಪಿಯ ಮಲ್ಪೆ ವಡಭಾಂಡೇಶ್ವರದ ಇತಿಹಾಸ ಪ್ರಸಿದ್ಧ ಬಲರಾಮನ ಸನ್ನಿಧಿಯೂ ನವೀಕರಣಗೊಳ್ಳುತ್ತಿರುವುದು ಒಂದು ಯೋಗಾನುಯೋಗವೇ ಸರಿ.

ಈ ಹಿನ್ನೆಲೆಯಲ್ಲಿ ಉಭಯ ಸನ್ನಿಧಿಗಳ ಬಾಂಧವ್ಯದ ದ್ಯೋತಕವಾಗಿ ಶ್ರೀ ಪೇಜಾವರ ಶ್ರೀಗಳು ಶುಕ್ರವಾರದಂದು ಅಯೋದ್ಯೆಯ ಬಲರಾಮನ ಸನ್ನಿಧಿಯಲ್ಲಿ ಸಂಕರ್ಷಣ ಶಾಲಗ್ರಾಮವೊಂದನ್ನಿಟ್ಟು ಪವಿತ್ರ ಕಲಶೋದಕದಿಂದ ಅಭಷೇಕ ಸಹಿತ ಪೂಜೆ ಮಾಡಿ ವಡಭಾಂಡೇಶ್ವರದ ಬಲರಾಮನ ದಿವ್ಯ ಸನ್ನಿಧಿಗೆ ಕಳುಹಿಸಿಕೊಟ್ಟರು.

About The Author

Leave a Reply

Your email address will not be published. Required fields are marked *

<p>You cannot copy content of this page.</p>