ಬಾಲರಾಮನಿಂದ ಬಲರಾಮನೆಡೆಗೆ ಸಂಕರ್ಷಣ ಶಾಲಗ್ರಾಮ

ಉಡುಪಿ: ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠೆಯಾಗಿ ಕೆಲವೇ ದಿನಗಳಲ್ಲಿ ಉಡುಪಿಯ ಮಲ್ಪೆ ವಡಭಾಂಡೇಶ್ವರದ ಇತಿಹಾಸ ಪ್ರಸಿದ್ಧ ಬಲರಾಮನ ಸನ್ನಿಧಿಯೂ ನವೀಕರಣಗೊಳ್ಳುತ್ತಿರುವುದು ಒಂದು ಯೋಗಾನುಯೋಗವೇ ಸರಿ.

ಈ ಹಿನ್ನೆಲೆಯಲ್ಲಿ ಉಭಯ ಸನ್ನಿಧಿಗಳ ಬಾಂಧವ್ಯದ ದ್ಯೋತಕವಾಗಿ ಶ್ರೀ ಪೇಜಾವರ ಶ್ರೀಗಳು ಶುಕ್ರವಾರದಂದು ಅಯೋದ್ಯೆಯ ಬಲರಾಮನ ಸನ್ನಿಧಿಯಲ್ಲಿ ಸಂಕರ್ಷಣ ಶಾಲಗ್ರಾಮವೊಂದನ್ನಿಟ್ಟು ಪವಿತ್ರ ಕಲಶೋದಕದಿಂದ ಅಭಷೇಕ ಸಹಿತ ಪೂಜೆ ಮಾಡಿ ವಡಭಾಂಡೇಶ್ವರದ ಬಲರಾಮನ ದಿವ್ಯ ಸನ್ನಿಧಿಗೆ ಕಳುಹಿಸಿಕೊಟ್ಟರು.

Check Also

ಜೂ. 28ರಂದು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಶಾಲೆಗಳಿಗೆ …

Leave a Reply

Your email address will not be published. Required fields are marked *

You cannot copy content of this page.