ಕಾರ್ಕಳ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ..!

ಕಾರ್ಕಳ: ನವವಿವಾಹಿತೆಯೊಬ್ಬಳು ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಹಿರ್ಗಾನ ಗ್ರಾಮದ ಮನೋಜ್ ಆಚಾರ್ಯ ಎಂಬವರ ಪತ್ನಿ ಅಶ್ವಿನಿ (25) ಎಂದು ಗುರುತಿಸಲಾಗಿದೆ. ಈದು ಗ್ರಾಮದ ಮುಳಿಕಾರು ಎಂಬಲ್ಲಿನ ಅಶ್ವಿನಿಗೆ ಹಿರ್ಗಾನ ಗ್ರಾಮದ ಮನೋಜ್ ಎಂಬವರ ಜತೆ ಕಳೆದ ಮೂರು ತಿಂಗಳ ಹಿಂದಷ್ಟೇ ಮದುವೆಯಾದ್ದು, ಇದೀಗ ನವವಿವಾಹಿತೆ ಅಶ್ವಿನಿ ಸಾವಿನ ಕುರಿತು ಆಕೆಯ ಹೆತ್ತವರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೇ ಮುಂದುವರೆಸಲಾಗಿದೆ

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.