ಶ್ರೀಪುತ್ತಿಗೆ ಪರ್ಯಾಯದಲ್ಲಿ ವಿದುಷಿ ಶುಭಶ್ರೀ ಅಡಿಗರವರಿಂದ ವೀಣಾವಾದನ

ಉಡುಪಿ : ನಗರದ ಶ್ರೀಪುತ್ತಿಗೆ ವಿಶ್ವಗೀತಾಪರ್ಯಾಯೋತ್ಸವ ಪ್ರಯುಕ್ತ ರಥಬೀದಿಯ ಆನಂದ ತೀರ್ಥಮಂಟಪದಲ್ಲಿ ವಿದುಷಿ ಶುಭಶ್ರೀ ಅಡಿಗ ರವರಿಂದ ಕರ್ನಾಟಕ ಶಾಸ್ತ್ರೀಯ ವೀಣಾವಾದನ ಕಾರ್ಯಕ್ರಮವು ನಡೆಯಿತು.
ಪಕ್ಕವಾದ್ಯದಲ್ಲಿ ವಿದ್ವಾನ್ ಬಾಲಚಂದ್ರ ಭಾಗವತ್ – ಮೃದಂಗ, ವಿದ್ವಾನ್ ಮಾಧವಾಚರ್ – ತಬಲಾ ಮತ್ತು  ಮಾಸ್ಟರ್ ಕಾರ್ತಿಕ್ – ರಿದಂ ಪ್ಯಾಡ್ ನಲ್ಲಿ ಸಹಕರಿಸಿದರು.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.