ಉಡುಪಿ : ಪ್ರದಾನಿ ಮೋದಿಗೆ ಪುತ್ತಿಗೆ ಪರ್ಯಾಯಕ್ಕೆ ಆಮಂತ್ರಣ

ಉಡುಪಿ : ಪ್ರಧಾನಿ ನರೇಂದ್ರ ಮೋದಿಯವರಿಗೆ ಆಂಧ್ರದ ಲೇಪಾಕ್ಷಿಯಲ್ಲಿ ಶ್ರೀಪುತ್ತಿಗೆ ಮಠದ ಪರ್ಯಾಯದ ಆಮಂತ್ರಣ ಪತ್ರಿಕೆಯನ್ನು ಶ್ರೀಮಠದ ಶಿಷ್ಯರಾದ ತಿರುಪತಿಯ ಶ್ರೀವೇಂಕಟೇಶ ಹೆಚ್.ಎಸ್ ನೀಡಿದರು. ಹದಿನಾಲ್ಕು ವರ್ಷಗಳ ಹಿಂದೆ ಶ್ರೀಗಳನ್ನು ಭೇಟಿ ಮಾಡಿದ್ದನ್ನು ನೆನಪಿಸಿಕೊಂಡು ಪರ್ಯಾಯ ಸಂಭ್ರಮಕ್ಕೆ ಅಭಿನಂದನೆಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಅತ್ಯಂತ ಗೌರವ ಹಾಗೂ ಸಂತೋಷದಿಂದ ಶ್ರೀಮಠದ ಆಮಂತ್ರಣ ಪತ್ರಿಕೆ ಸ್ವೀಕರಿಸಿದರು. ಸಂದೇಶವನ್ನು ಕಳಿಸುವುದಾಗಿ ತಿಳಿಸಿದರು.

Check Also

ಮಂಗಳೂರು: ಹೆದ್ದಾರಿ ಮಧ್ಯೆ ಧಗ ಧಗನೆ ಹೊತ್ತಿ ಉರಿದ ಬಿಎಂಡಬ್ಲ್ಯು ಕಾರು..!

ಮಂಗಳೂರು: ದೆಹಲಿ ನೋಂದಣಿಯ ಹಳೆಯ ಬಿಎಂಡಬ್ಲ್ಯು ಕಾರನ್ನು ಸರ್ವಿಸಿಗೆ ಒಯ್ಯುತ್ತಿದ್ದಾಗಲೇ ಹೆದ್ದಾರಿ ಮಧ್ಯದಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಬೂದಿಯಾದ ಘಟನೆ …

Leave a Reply

Your email address will not be published. Required fields are marked *

You cannot copy content of this page.