ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ..!

ಉಡುಪಿ ಪೊಲೀಸ್‌ ವೈರ್‌ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಿತ್ಯಾನಂದ ಶೆಟ್ಟಿ ಅವರಿಗೆ 52 ವರ್ಷ.ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ಅವರು ಮಲ್ಪೆಯ ಕರಾವಳಿ ಭದ್ರತಾ ಪೊಲೀಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಿತ್ಯಾನಂದ ಶೆಟ್ಟಿ ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಪಾಳಿ ಮುಗಿಸಿ ಮನೆಗೆ ಮರಳಿದ್ದರು.

Check Also

ಕಾರ್ಕಳ : ಶಾಲೆಯಲ್ಲಿ ಈದ್‌ ಮಿಲಾದ್‌ ಆಚಣೆ- ಪೋಷಕರಿಂದ ಆಕ್ರೋಶ

ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್‌ ಮಿಲಾದ್‌ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸಚ್ಚರಿಷೇಟೆಯ …

Leave a Reply

Your email address will not be published. Required fields are marked *

You cannot copy content of this page.